• Home
  • About Us
  • Contact Us
  • Terms of Use
  • Privacy Policy
Tuesday, August 18, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆಧ್ಯಾತ್ಮ

Spiritual: ಕೇದಾರನಾಥನಿಗೂ ಕನ್ನಡಿಗರಿಗೂ ಇದೇ ಅವಿನಾಭಾವ ಸಂಬಂಧ.. ಹೇಗಂತೀರಾ..? ಈ ಬರಹ ಓದಿ

News Desk by News Desk
May 19, 2026, 10:42 am IST
in ಆಧ್ಯಾತ್ಮ
Share on FacebookShare on TwitterTelegram

Spiritual: ಕೆಲ ದಿನಗಳ ಹಿಂದೆ ಕೇದಾರನಾಥ ಧಾಮದ ಬಾಗಿಲು ತೆರೆದಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಕೇದಾರನಾಥನ ದರ್ಶನಕ್ಕಾಗಿ ಬರುತ್ತಿದ್ದಾರೆ. ಆದರೆ ಹಲವರಿಗೆ ಕೇದಾರನಾಥ ಕ್ಷೇತ್ರದ ಕೆಲ ವಿಷಯಗಳ ಬಗ್ಗೆ ಇನ್ನೂ ಅರಿವಿಲ್ಲ. ಹಾಗಾಗಿ ನಾವಿಂದು ಕೇದಾರನಾಥ ಕ್ಷೇತ್ರದ ಬಗ್ಗೆ ಕೆಲ ಸಂಗತಿಗಳನ್ನು ಹೇಳಲಿದ್ದೇವೆ. ಅದನ್ನು ತಿಳಿದು ಕೇದಾರನಾಥನ ದರ್ಶನಕ್ಕೆ ಹೋಗುವುದು ಉತ್ತಮ.

ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಮಂದಾಕಿನಿ ನದಿಯ ದಡದಲ್ಲಿ ಕೇದಾರನಾಥ ದೇವಾಲಯವಿದೆ. ಶಿವನ 12 ಜ್ಯೋತಿರ್ಲಿಂಗಗಳಲ್ಲಿ 1 ಆದ ಕೇದಾರನಾಥ ದೇವಸ್ಥಾನದ ಬಾಗಿಲನ್ನು ಕೇವಲ 6 ತಿಂಗಳು ಮಾತ್ರ ತೆರೆದಿಡಲಾಗುತ್ತದೆ. ಉಳಿದ  6 ತಿಂಗಳು ಮುಚ್ಚಲಾಗುತ್ತದೆ.

ಗೋಲಾಕಾರವಾಗಿಲ್ಲ ಇಲ್ಲಿನ ಶಿವಲಿಂಗ: ಎಲ್ಲೆಡೆ ಶಿವಲಿಂಗದ ರೂಪ ಗೋಲಾಕಾರವಾಗಿರುತ್ತದೆ. ಅಥವಾ ಉದ್ದವಾಗಿರುತ್ತದೆ. ಆದರೆ ಇಲ್ಲಿ ಶಿವಲಿಂಗದ ರೂಪ ಚೂಪಾಗಿದೆ. ಇಲ್ಲಿನ ಶಿವಲಿಂಗ ಸ್ವಯಂಭೂ ಎನ್ನಲಾಗುತ್ತದೆ. ಅಂದ್ರೆ ಇಲ್ಲಿನ ಶಿವಲಿಂಗವನ್ನು ಯಾರೂ ನಿರ್ಮಿಸಿಲ್ಲ. ಬದಲಾಗಿ ಇದು ಪ್ರತ್ಯಕ್ಷವಾಗಿರುವ ಶಿವಲಿಂಗವಾಗಿದೆ.

ಕೇದಾರನಾಥ ಮಂದಿರ ನಿರ್ಮಿಸಿದ್ಯಾರು..?: ಕೇದಾರನಾಥ ಮಂದಿರವನ್ನು ಶಂಕರಾಚಾರ್ಯರು ಅಭಿವೃದ್ಧಿ ಮಾಡಿದ್ದರು ಎಂದು ಹೇಳಲಾಗುತ್ತದೆ. ಬಳಿಕ ಹಲವು ವರ್ಷಗಳ ನಂತರ ಮಾಲ್ವಾದ ರಾಜ ಭೋಜ ಈ ಮಂದಿರದ ಜೀರ್ಣೋದ್ಧಾರ ಕಾರ್ಯ ಮಾಡಿದನು.

Who was Adi Shankaracharya

ದೇವಸ್ಥಾನದ ಗರ್ಭಗುಡಿಗೆ ಸ್ವರ್ಣಲೇಪನ: ಕೆಲ ವರ್ಷಗಳ ಹಿಂದೆ ಕೇದಾರನಾಥನ ಗರ್ಭಗುಡಿ ಬೆಳ್ಳಿಲೇಪಿತವಾಗಿತ್ತು. ಆದರೆ 2022ರಲ್ಲಿ ಈ ಗರ್ಭಗುಡಿಯನ್ನು 550 ಸ್ವರ್ಣದ ಶೀಟ್‌ಗಳನ್ನು ಬಳಸಿ, ಲೇಪನ ಮಾಡಲಾಗಿದೆ.

ಪ್ರವಾಹ ಬಂದರೂ ಗಟ್ಟಿಯಾಗಿ ನಿಂತಿದ್ದ ಕೇದಾರನಾಥ: 2013ರಲ್ಲಿ ಕೇದಾರನಾಥದಲ್ಲಿ ಪ್ರವಾಹ ಅಪ್ಪಳಿಸಿತ್ತು. ಅಕ್ಕ ಪಕ್ಕದಲ್ಲಿದ್ದ ಬಿಲ್ಡೀಂಗ್, ಅಂಗಡಿ ಎಲ್ಲವೂ ಪ್ರವಾಹದಲ್ಲಿ ಅಳಿಸಿ ಹೋಗಿತ್ತು. ಆದರೆ ದೇವಸ್ಥಾನ ಮಾತ್ರ ಹೇಗಿತ್ತೋ, ಹಾಗೇ ಇತ್ತು. ಕಾರಣ ಪ್ರವಾಹ ಬಂದಾಗ, ಅಲ್ಲಿ ಬೃಹತ್ ಬಂಡೆಗಲ್ಲು ಬಂದು, ದೇವಸ್ಥಾನವನ್ನು ತಡೆ ಹಿಡಿದಿತ್ತು. ಆದ ಕಾರಣ ಪ್ರವಾಹ ದೇವಸ್ಥಾನವನ್ನು ಸ್ಪರ್ಶಿಸಲಿಲ್ಲ. ಅದನ್ನು ಭೀಮಶಿಲೆ ಅಥವಾ ದಿವ್ಯಶಿಲೆ ಎಂದು ಹೇಳಲಾಗುತ್ತದೆ.

ಕನ್ನಡಿಗರಿಂದ ನಡೆಯುತ್ತೆ ಕೇದಾರನಿಗೆ ಪೂಜೆ: ಕೇದಾರನಾಥ ಮಂದಿರ ಉತ್ತರಾಖಂಡದಲ್ಲಿದ್ದರೂ, ಇಲ್ಲಿ ಪೂಜೆ ಸಲ್ಲಿಸುವವರು ನಮ್ಮ ಕನ್ನಡಿಗರು. ಇಲ್ಲಿ ಪೂಜೆ ಸಲ್ಲಿಸುವವರನ್ನು ರಾವಲ್ ಎಂದು ಕರೆಯಲಾಗುತ್ತದೆ. ನಮ್ಮ ರಾಜ್ಯದ ವೀರಶೈವ ಲಿಂಗಾಯಿತರು ಇಲ್ಲಿ ಪೂಜೆ ಸಲ್ಲಿಸುತ್ತಾರೆ. ಆದಿ ಶಂಕರಾಚಾರ್ಯರು, ಉತ್ತರ ಮತ್ತು ದಕ್ಷಿಣದ ಬಾಂಧವ್ಯವನ್ನು ಗಟ್ಟಿ ಮಾಡಲು ಈ ವ್ಯವಸ್ಥೆ ಮಾಡಿದ್ದರಂತೆ.

ಸಿಮೆಂಟ್ ಬಳಸದೇ ನಿರ್ಮಿಸಲಾಗಿದೆ ಕೇದಾರನಾಥ ಮಂದಿರ: ಬರೀ ಗ್ರೆನೈಡ್ ಕಲ್ಲು ಬಳಸಿ ಈ ದೇವಸ್ಥಾನದ ನಿರ್ಮಾಣ ಮಾಡಲಾಗಿದೆ. ಹಾಗಾಗಿಯೇ ಯಾವುದೇ ಪ್ರವಾಹ, ಭೂಕಂಪ ಬಂದರೂ, ಈ ದೇವಸ್ಥಾನ ಅಲುಗಾಡುವುದಿಲ್ಲ.

Tags: Beauty tipsbjpCM SiddaramaiahCongressHealth TipsInternational NewsJDSKannada NewsKannada StoriesKarnataka NewsKedarnathKTVNational NewsPM ModiPolitical NewsRahul Gandhishri NewsSpecial StoriesSpecial StorySports NewsState Newsಆಹಾರಊಟಕೂದಲ ಆರೋಗ್ಯಕೂದಲು ಉದುರುವಿಕೆಕೇಶರಾಶಿಜ್ಯೋತಿಷ್ಯತಿಂಡಿತ್ವಚೆಯ ಆರೋಗ್ಯ.ಧರ್ಮಪೂಜೆಸೌಂದರ್ಯ ಸಲಹೆ
ShareSendTweetShare
Join us on:

Related Posts

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In