• Home
  • About Us
  • Contact Us
  • Terms of Use
  • Privacy Policy
Sunday, August 9, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆಧ್ಯಾತ್ಮ

Spiritual: ಈ ದೇವಸ್ಥಾನಕ್ಕೆ ಭೇಟಿ ಕೊಟ್ಟವರಿಗೆ ಎಂದೂ ಸೋಲಿಲ್ಲ.. ಸೆಲೆಬ್ರಿಟಿ, ರಾಜಕಾರಣಿಗಳ ನೆಚ್ಚಿನ ದೇವರೀತ..

News Desk by News Desk
May 10, 2024, 08:21 pm IST
in ಆಧ್ಯಾತ್ಮ, ರಾಷ್ಟ್ರೀಯ
Spiritual

Spiritual

Share on FacebookShare on TwitterTelegram

Spiritual Story: ಹಿಂದೂಗಳು ಯಾವುದೇ ಶುಭಕಾರ್ಯ ಮಾಡುವ ಮುನ್ನ ಪ್ರಥಮ ಪೂಜಿತ ಮಹಾಗಣಪತಿಯ ಆಶೀರ್ವಾದ ಪಡೆಯುತ್ತಾರೆ. ವಿಘ್ನ ನಿವಾರಕನಾದ ಮಹಾಗಣಪತಿಯ ಬಳಿ ಸಕಲ ಕಷ್ಟಗಳನ್ನ ನಿವಾರಿಸಿ, ಕಾರ್ಯಸಿದ್ಧಿಯಾಗುವಂತೆ ಕೋರುತ್ತಾರೆ. ಇಂಥ ಸಿದ್ಧಿವಿನಾಯಕನ ಆಶೀರ್ವಾದ ಸಿಕ್ಕಿ, ಅಂದುಕೊಂಡ ಕೆಲಸ ಪರಿಪೂರ್ಣಗೊಳ್ಳಲಿ ಎಂದು ಜನ ಮಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಿರುವ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಬರ್ತಾರೆ. ಸಿದ್ಧಿವಿನಾಯಕ ದೇವಸ್ಥಾನ ಎಷ್ಟನೇ ಇಸವಿಯಲ್ಲಿ ಸ್ಥಾಪಿತವಾಯ್ತು..? ಇದನ್ನು ಯಾರು ಕಟ್ಟಿಸಿದರು, ಯಾಕೆ ಕಟ್ಟಿಸಿದರು..? ಇಲ್ಲಿರುವ ಸಿದ್ಧಿವಿನಾಯಕನ ವಿಶೇಷತೆಗಳೇನು ಅಂತಾ ತಿಳಿಯೋಣ ಬನ್ನಿ..

ಸೆಲೆಬ್ರಿಟಿ, ರಾಜಕಾರಣಿಗಳ ನೆಚ್ಚಿನ ದೇವರೀತ

ಮಹಾರಾಷ್ಟ್ರದ(Maharashtra) ಮುಂಬೈನ(Mumbai) ಪ್ರಭಾದೇವಿಯಲ್ಲಿರುವ ಈ ಸಿದ್ಧಿವಿನಾಯಕ ದೇವಸ್ಥಾನ(Siddhivinayaka Temple) ದೇಶದಲ್ಲೇ ಪ್ರಸಿದ್ಧ ಮತ್ತು ಶ್ರೀಮಂತ ದೇವಸ್ಥಾನಗಳಲ್ಲೊಂದು. ತಮ್ಮ ಸಿನಿಮಾ ರಿಲೀಸ್ ಆಗೋಕ್ಕೂ ಮುನ್ನ ಬಾಲಿವುಡ್ ಸೆಲೆಬ್ರಿಟಿಗಳು (Bollywood celebrities)ಸಿದ್ಧಿವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ. ರಾಜಕಾರಣಿಗಳು(Politicians) ಚುನಾವಣೆಗೂ(election) ಮುನ್ನ ಬಂದು ಸಿದ್ಧಿ ವಿನಾಯಕನ ಆಶೀರ್ವಾದ ಪಡೆದು ಹೋಗ್ತಾರೆ. ಇಲ್ಲಿ ಬಂದು ದೇವರ ದರ್ಶನ ಮಾಡಿದವರು ಯಾರೂ ಈವರೆಗೆ ಸೋಲು ಕಂಡಿಲ್ಲ ಅನ್ನೋ ಮಾತಿದೆ.

200 ವರ್ಷ ಹಳೆಯದಾದ ಈ ದೇವಸ್ಥಾನ ಅತ್ಯಂತ ಪ್ರಸಿದ್ಧ ದೇವಸ್ಥಾನವಾಗಿದೆ. ದೇವಸ್ಥಾನದ ಮುಂಭಾಗದಲ್ಲಿಯೇ ಬೆಳ್ಳಿಯ ಇಲಿ ವಿಗ್ರಹವಿದೆ. ಭಕ್ತಾದಿಗಳು ಇಲಿಯ ಕಿವಿಯಲ್ಲಿ ತಮ್ಮ ಬೇಡಿಕೆ ಹೇಳಿಕೊಂಡರೆ, ಮೂಷಿಕನ ಮೂಲಕ ಅದು ಸಿದ್ಧಿ ವಿನಾಯಕನಿಗೆ ತಲುಪಿ, ತಮ್ಮ ಬೇಡಿಕೆ ಈಡೇರುತ್ತದೆ ಎಂಬುದು ಭಕ್ತರ ನಂಬಿಕೆ. ಸಿದ್ಧಿ  ವಿನಾಯಕನ ಮತ್ತೊಂದು ವಿಶೇಷತೆ ಅಂದ್ರೆ ಇದು ಚತುರ್ಭುಜ ಮೂರ್ತಿಯಾಗಿದೆ. ಇದರ ಅಕ್ಕ ಪಕ್ಕ ರಿದ್ಧಿ ಮತ್ತು ಸಿದ್ಧಿ ಮೂರ್ತಿಗಳಿದೆ.

ಸಿದ್ಧಿವಿನಾಯಕ ದೇವಸ್ಥಾನ ಸ್ಥಾಪಿಸಿದ್ದು ಯಾರು..?

1801 ನವೆಂಬರ್ 19ರಂದು ಲಕ್ಷ್ಮಣ್ ವಿಠು ಮತ್ತು ದೇವುಬಾಯಿ ಪಾಟೀಲ್ ಎಂಬುವವರು ಈ ದೇವಸ್ಥಾನವನ್ನ ಕಟ್ಟಿದರು ಅಂತಾ ಹೇಳಲಾಗಿದೆ. ದೇವುಬಾಯಿಗೆ ಮಕ್ಕಳಿಲ್ಲದ ಕಾರಣ ಆಕೆ ಇಲ್ಲಿನ ಗಣಪತಿಯಲ್ಲಿ ಒಂದು ಮಾತನ್ನ ಕೋರಿಕೊಂಡಳಂತೆ. ನನಗೆ ಮಕ್ಕಳಿಲ್ಲ, ಮಕ್ಕಳು ಆಗುವುದೂ ಇಲ್ಲ. ಆದ್ರೆ ನಿನ್ನಲ್ಲಿ ಬಂದು ಯಾವ ಮಹಿಳೆ ಸಂತಾನಕ್ಕಾಗಿ ಪ್ರಾರ್ಥಿಸುತ್ತಾಳೋ ಅಂಥವರಿಗೆ ಸಂತಾನ ಭಾಗ್ಯ ನೀಡು, ನಿನ್ನ ಬಳಿ ಬಂದು ತಮ್ಮ ಆಸೆ ಈಡೇರಿಸುವಂತೆ ಕೋರಿಕೊಳ್ಳುವ ಭಕ್ತರ ಆಸೆಗಳೆಲ್ಲ ಈಡೇರಿಸು ಎಂದು ಬೇಡಿದಳಂತೆ.

ಆಕೆಯ ಬೇಡಿಕೆಯಂತೆ ಸಿದ್ಧಿವಿನಾಯಕ ಭಕ್ತರ ಬೇಡಿಕೆ ಈಡೇರಿಸುತ್ತಿದ್ದಾನೆ. ಆದ್ದರಿಂದ ಬಾಲಿವುಡ್ ಮಂದಿ ತಮ್ಮ ಯಾವುದೇ ಫಿಲ್ಮ್ ರಿಲೀಸ್‌ಗೂ (Movie release)ಮುನ್ನ ಸಿದ್ಧಿವಿನಾಯಕನ ದರ್ಶನ ಮಾಡಿ, ಆಶೀರ್ವಾದ ಪಡೆದು ನಂತರ ಫಿಲ್ಮ್ ರಿಲೀಸ್ ಮಾಡ್ತಾರೆ. ಚುನಾವಣಾ ಸಮಯ ಬಂತಂದ್ರೆ, ರಾಜಕಾರಣಿಗಳ ದಂಡು ಸಿದ್ಧಿವಿನಾಯಕನ ದರ್ಶನಕ್ಕಾಗಿ ಬರುತ್ತದೆ. ಜಾತಿ ಬೇಧವಿಲ್ಲದೇ ಭಕ್ತರು ಸಿದ್ಧಿವಿನಾಯಕನ ದರ್ಶನ ಪಡೆಯಲು ಬರುತ್ತಾರೆ.

ಪ್ರತೀ ವರ್ಷದ ಆದಾಯ 83 ಕೋಟಿ

ಪ್ರತಿದಿನ 40 ಸಾವಿರಕ್ಕೂ ಹೆಚ್ಚು ಭಕ್ತಾದಿಗಳು ಸಿದ್ಧಿವಿನಾಯಕನ ದರ್ಶನಕ್ಕೆ ಬರುತ್ತಾರೆ. ಭಕ್ತಾದಿಗಳು ಹಾಕುವ ದಕ್ಷಿಣೆ, ದೇವಸ್ಥಾನಕ್ಕೆ ಬರುವ ದೇಣಿಗೆ ಎಲ್ಲ ಸೇರಿ, ವರ್ಷದ ಆದಾಯ 83 ಕೋಟಿಯಾಗಿದೆ.

ದೇವಸ್ಥಾನಕ್ಕೆ ಹೋಗುವುದು ಹೇಗೆ..?

ದೇವಸ್ಥಾನದಿಂದ 1.8 ಕಿಲೋಮೀಟರ್ ದೂರದಲ್ಲಿ ದಾದರ್ ರೈಲ್ವೆ ಸ್ಟೇಷನ್ ಇದೆ.  ಈ ರೈಲ್ವೆ ಸ್ಟೇಶನ್‌ಗೆ ಬಂದರೆ, ನೀವು ಬಸ್, ಆಟೋ ಅಥವಾ ಟ್ಯಾಕ್ಸಿ ಮೂಲಕ, ಸಿದ್ಧಿವಿನಾಯಕ ದೇವಸ್ಥಾನಕ್ಕೆ ಹೋಗಬಹುದು. ಈ ದೇವಸ್ಥಾನಕ್ಕೆ ಎರಡು ಗೇಟ್‌ಗಳಿದ್ದು, ಮುಖ ದರ್ಶನ ಗೇಟ್ ಮೂಲಕ ನೀವು ದೇವಸ್ಥಾನ ಪ್ರವೇಶ ಮಾಡಬಹುದು. ದೇವರ ದರ್ಶನಕ್ಕಾಗಿ ನೀವು ಒಂದೂವರೆಯಿಂದ ಮೂರು ಗಂಟೆಗಳ ಕಾಲ ಕಾಯಬೇಕಾಗುತ್ತದೆ. ಮುಂಜಾನೆ 4 ಗಂಟೆಯಿಂದ 10.45ರವರೆಗೆ ದೇವರ ದರ್ಶನಕ್ಕೆ ಅನುವು ಮಾಡಿಕೊಡಲಾಗುತ್ತದೆ. ಬಳಿಕ ಮಧ್ಯಾಹ್ನ 1.30ಯಿಂದ ರಾತ್ರಿ 10 ಗಂಟೆಯವರೆಗೂ ದರ್ಶನಕ್ಕೆ ಅವಕಾಶವಿದೆ. ದೇವರ ದರ್ಶನದ ಬಳಿಕ, ನೀವು 20 ರೂಪಾಯಿ ನೀಡಿ, ಎರಡು ಲಡ್ಡು ಪ್ರಸಾದ ಖರೀದಿಸಬಹುದು.

Tags: chanakyaDevotionalgoddess durgagoddess lakshmigoddess saraswatiHindu dharmahoroscopejothishyalord brahmalord raghavendralord shivalord VishnuMahabharathRamayanashri NewsSpiritualTempleworship of god
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In