• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

ಮದುವೆಯ ನಂತರ ಬದುಕನ್ನು ನೋಡುವ ದೃಷ್ಟಿಯೇ ಬದಲಾಗಿದೆ: ತಮಿಳು ನಟ ಸೂರ್ಯ

ವೈವಾಹಿಕ ಜೀವನ ನೀಡುವ ಅನುಭವವನ್ನು ಚಲನಚಿತ್ರಗಳನ್ನು ನೋಡಿಯಾಗಲೀ ಅಥವಾ ಪುಸ್ತಕಗಳನ್ನು ಓದಿಯಾಗಲೀ ಪಡೆಯಲು ಸಾಧ್ಯವಿಲ್ಲ

Shri News Desk by Shri News Desk
Oct 25, 2021, 05:57 pm IST
in ಸಿನಿಮಾ
Tamil Superstar Suriya

ತಮಿಳು ಚಿತ್ರನಟ ಸೂರ್ಯ

Share on FacebookShare on TwitterTelegram

ಚೆನ್ನೈ: ತಮ್ಮ ಬಹುಚರ್ಚಿತ “ಜೈ ಭೀಮ್” ಚಿತ್ರ ಬಿಡುಗಡೆಯಾಗುವುದನ್ನು ಎದುರು ನೋಡುತ್ತಿರುವ ಖ್ಯಾತ ತಮಿಳುನಟ ಸೂರ್ಯ “ವಿವಾಹ ನಾನು ಜೀವನವನ್ನು ನೋಡುವ ದೃಷ್ಟಿಯನ್ನೇ ಬದಲಾಯಿಸಿದ್ದು ನನ್ನ ವ್ಯಕ್ತಿತ್ವ ವಿಕಸನದಲ್ಲಿ ಪ್ರಮುಖ ಪಾತ್ರವನ್ನು ವಹಿಸಿದೆ” ಎಂದು ತಿಳಿಸಿದ್ದಾರೆ.

ಅವರ “ಜೈ ಭೀಮ್” ಚಿತ್ರ ನವೆಂಬರ್ 2ರಂದು ಅಮೆಝಾನ್‌ ಪ್ರೈಮ್ ಮೂಲಕ ವಿಶ್ವಾದ್ಯಂತ ತೆರೆ ಕಾಣಲಿದ್ದು ಇದರಲ್ಲಿ ಸೂರ್ಯ ಮೇಲ್ವರ್ಗದವರಿಂದ ದೌರ್ಜನ್ಯಕ್ಕೆ ಒಳಗಾದ ಬುಡಕಟ್ಟು ಜನಾಂಗದವರ ಪರ ಹೋರಾಡುವ ಲಾಯರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ವಿವಾಹ ವ್ಯಕ್ತಿಯ ಮೇಲೆ ಬೀರುವ ಪರಿಣಾಮಗಳ ಬಗ್ಗೆ ಮಾತನ್ನು ಮುಂದುವರೆಸಿದ ಸೂರ್ಯ “ನಾವು 22ರ ವಯಸ್ಸಿನಲ್ಲಿ ಪ್ರಪಂಚವನ್ನು ನೋಡುವ ಹಾಗೂ ಮಾನವ ಸಂಬಂಧಗಳನ್ನು ಮತ್ತು ಇನ್ನಿತರ ಎಲ್ಲಾ ವಿಷಯಗಳನ್ನು ನೋಡುವ ದೃಷ್ಟಿಗಿಂತ ನಮ್ಮ ವಿವಾಹಾನಂತರದ ದೃಷ್ಟಿ ಸಂಪೂರ್ಣವಾಗಿ ವಿಭಿನ್ನವಾಗಿರುತ್ತದೆ. ಹೆಣ್ಣೊಬ್ಬಳು ತಾನು ಹುಟ್ಟಿದ ಮನೆಯನ್ನು ಹಾಗೂ ತನ್ನ ಬಂಧು-ಬಾಂಧವರನ್ನು ಬಿಟ್ಟು ನಿಮ್ಮೊಡನೆ ಬದುಕಲು ಪ್ರಾರಂಭಿಸುವುದು ಮತ್ತು ವಿವಾಹಾನಂತರದ ಜವಾಬ್ದಾರಿಗಳು ನಿಮಗೆ ಬಹಳಷ್ಟನ್ನು ಅರ್ಥಮಾಡಿಸುತ್ತವೆ, ಮಾತ್ರವಲ್ಲ ಈ ತಿಳುವಳಿಕೆಯು ಪುಸ್ತಕಗಳನ್ನು ಓದುವುದರಿಂದಾಗಲೀ ಅಥವಾ ಚಲನಚಿತ್ರಗಳನ್ನು ನೋಡುವುದರಿಂದಾಗಲೀ ಸಿಗುವುದಿಲ್ಲ ಎಂದರು. ಅಲ್ಲಿಯವರೆಗೂ ನೀವು ನಡೆದು ಬಂದ ದಾರಿ ಹಾಗೂ ಒಪ್ಪಿದ ಮೌಲ್ಯಾದರ್ಶಗಳೇ ಬದಲಾದರೂ ಆಶ್ಚರ್ಯವಿಲ್ಲ ಎಂದರು.

ತಮ್ಮ ಪತ್ನಿ ಜ್ಯೋತಿಕಾರೊಂದಿಗೆ ನಟಿಸುವುದರ ಬಗ್ಗೆ ಮಾತನಾಡಿದ ಸೂರ್ಯ “ನಾನು ಬರಹಗಾರನಾಗಲೀ ಅಥವಾ ನಿರ್ದೇಶಕನಾಗಲೀ ಅಲ್ಲ. ನಾನೊಬ್ಬ ಚಿತ್ರ ನಿರ್ಮಾಪಕನಾಗಿದ್ದು ನಾನು ನಂಬಿದ ವಿಷಯಗಳ ಮೇಲೆ ಚಿತ್ರ ನಿರ್ಮಾಣ ಮಾಡುವುದೇ ನನ್ನ ಗುರಿ.

ತಮ್ಮ ಪತ್ನಿ ಜ್ಯೋತಿಕಾರೊಂದಿಗೆ ನಟಿಸುವುದರ ಬಗ್ಗೆ ಮಾತನಾಡಿದ ಸೂರ್ಯ “ನಾನು ಬರಹಗಾರನಾಗಲೀ ಅಥವಾ ನಿರ್ದೇಶಕನಾಗಲೀ ಅಲ್ಲ. ನಾನೊಬ್ಬ ಚಿತ್ರ ನಿರ್ಮಾಪಕನಾಗಿದ್ದು ನಾನು ನಂಬಿದ ವಿಷಯಗಳ ಮೇಲೆ ಚಿತ್ರ ನಿರ್ಮಾಣ ಮಾಡುವುದೇ ನನ್ನ ಗುರಿ. ಅದೊಂದು ಒಳ್ಳೆಯ ವಿಭಿನ್ನವಾದ ಚಿತ್ರಕಥೆಯಾಗಿದ್ದು ನಮಗಿಬ್ಬರಿಗೂ ಉತ್ಸಾಹ ತರುವಂತಹ ಕಥಾಹಂದರವನ್ನು ಹೊಂದಿದ್ದರೆ ಮತ್ತೆ ನಾವಿಬ್ಬರೂ ಒಟ್ಟಿಗೆ ಅಭಿನಯಿಸಲು ಯಾವ ಅಡ್ಡಿಯೂ ಇಲ್ಲವೆಂದರು.

Suria says I am ready to act with Jyotika if the script happens to be very special and exciting for both of us

ಇದನ್ನೂ ಓದಿ: ಸೂಪರ್‌ಸ್ಟಾರ್ ರಜಿನೀಕಾಂತ್‌ಗೆ ಒಲಿದ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ

ಇದನ್ನೂ ಓದಿ: Jai Bhim Teaser: ಅಸ್ಪೃಶ್ಯತೆಯ ವಿರುದ್ಧ ಸಿಡಿದೆದ್ದ ವಕೀಲನ ಪಾತ್ರದಲ್ಲಿ ಸೂರ್ಯ

Tags: Jai BhimTOP NEWS
ShareSendTweetShare
Join us on:

Related Posts

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

12 ವರ್ಷದ ಪ್ರೀತಿಗೆ ಕೊನೆಗೂ ಸಿಕ್ಕಿತು ಗ್ರೀನ್ ಸಿಗ್ನಲ್: ಮೇ9ಕ್ಕೆ ಚೈತ್ರಾ ಕುಂದಾಪುರ ಮದುವೆ.. ವರನ್ಯಾರು..?

12 ವರ್ಷದ ಪ್ರೀತಿಗೆ ಕೊನೆಗೂ ಸಿಕ್ಕಿತು ಗ್ರೀನ್ ಸಿಗ್ನಲ್: ಮೇ9ಕ್ಕೆ ಚೈತ್ರಾ ಕುಂದಾಪುರ ಮದುವೆ.. ವರನ್ಯಾರು..?

Sandalwood News: ಸ್ಯಾಂಡಲ್‌ವುಡ್‌ನಿಂದ ಬ್ಯಾನ್ ಆಗಿದ್ದಕ್ಕೆ ಪ್ರತಿಕ್ರಿಯಿಸಿದ ಗಾಯಕ ಸೋನು ನಿಗಮ್‌

Sandalwood News: ಸ್ಯಾಂಡಲ್‌ವುಡ್‌ನಿಂದ ಬ್ಯಾನ್ ಆಗಿದ್ದಕ್ಕೆ ಪ್ರತಿಕ್ರಿಯಿಸಿದ ಗಾಯಕ ಸೋನು ನಿಗಮ್‌

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In