• Home
  • About Us
  • Contact Us
  • Terms of Use
  • Privacy Policy
Monday, June 22, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

Tech News: ಸ್ಕ್ಯಾಮ್‌ಗೆ ಬಲಿಯಾಗಿ ದುಡ್ಡು ಕಳೆದುಕೊಳ್ಳುವ ಮುನ್ನ ಈ ವಿಚಾರ ತಿಳಿದುಕೊಳ್ಳಿ

News Desk by News Desk
Jan 31, 2025, 01:08 pm IST
in ಅಂತರಾಷ್ಟ್ರೀಯ, ರಾಷ್ಟ್ರೀಯ
Share on FacebookShare on TwitterTelegram

Tech News: ಜಂಪ್‌ ಡಿಪಾಸೆಟ್ ಸ್ಕ್ಯಾಮ್ ಇತ್ತೀಚೆಗೆ ಹೆಚ್ಚಾಗುತ್ತಿದೆ. ವಿದ್ಯಾವಂತರೇ ಈ ಸ್ಕ್ಯಾಮ್‌ಗೆ ಹೆಚ್ಚಾಗಿ ಬಲಿಯಾಗುತ್ತಿರುವುದು ಬೇಸರದ ಸಂಗತಿ. ಮೊದಲೆಲ್ಲ ಈ ಲಿಂಕ್ ಪ್ರೆಸ್ ಮಾಡಿ, ನಿಮ್ಮ ಮೊಬೈಲ್‌ಗೆ ಬಂದ ಓಟಿಪಿ ಹೇಳಿ ಎಂದು ಮೋಸಗಾರರು ಮೋಸ ಮಾಡುತ್ತಿದ್ದರು. ಆದರೆ ಇದೀಗ ಸ್ವಲ್ಪ ಮುಂದುವರೆದಿರುವ ಸ್ಕ್ಯಾಮರ್‌ಗಳು, ಹಣವನ್ನು ನಮಗೇ ಕಳುಹಿಸಿ, ನಮ್ಮ ಅಕೌಂಟ್‌ನಲ್ಲಿರುವ ಅಷ್ಟೂ ಹಣವನ್ನು ತಮ್ಮ ಪಾಲು ಮಾಡಿಕೊಳ್ಳುತ್ತಿದ್ದಾರೆ. ಇದನ್ನೇ ಜಂಪ್ ಡಿಪಾಸೆಟ್ ಎನ್ನಲಾಗುತ್ತದೆ. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ತಿಳಿಯೋಣ ಬನ್ನಿ.

ಸ್ಕ್ಯಾಮರ್‌ ಮೊದಲು ನಿಮ್ಮ ಅಕೌಂಟ್‌ಗೆ ಸಾವಿರದಿಂದ 2 ಸಾವಿರದವರೆಗೆ ದುಡ್ಡು ಹಾಕುತ್ತಾನೆ. ನೀವೇನಾದ್ರೂ ಯಾರು ದುಡ್ಡು ಕಳಿಸಿದ್ದು, ಬ್ಯಾಂಕ್ ಅಕೌಂಟ್ ಬ್ಯಾಲೆನ್ಸ್ ಚೆಕ್ ಮಾಡೋಣಾ ಅಂತಾ ಪಿನ್ ಹಾಕಿದ್ರೋ, ಅಲ್ಲಿಗೆ ನಿಮ್ಮ ಅಕೌಂಟ್ ಖಾಲಿ ಆದಂತೆ. ಏಕೆಂದರೆ, ಜನರ ಮೂರ್ಖತೆಯನ್ನು, ಹಣದಾಸೆಯನ್ನು ಅರಿತಿರುವ ಸ್ಕ್ಯಾಮರ್, ಹಣ ಕಳುಹಿಸುವುದರ ಜೊತೆಗೆ, ನಿಮಗೆ ವಿತ್‌ಡ್ರಾವಲ್ ರಿಕ್ವೆಸ್ಟ್ ಕಳುಹಿಸಿರುತ್ತಾನೆ.

ಹಾಗಾಗಿ ನೀವು ಗೂಗಲ್ ಪೇ, ಫೋನ್‌ ಪೇನಲ್ಲಿ ಪಿನ್ ಹಾಕಿದ ಬಳಿಕ, ನಿಮ್ಮ ಅಕೌಂಟ್‌ನಲ್ಲಿದ್ದ ಹಣವೆಲ್ಲ, ಸ್ಕ್ಯಾಮರ್ ಪಾಲಾಗುತ್ತದೆ. ಇಂಥ ಸ್ಕ್ಯಾಮ್‌ಗಳಿಂದ ನೀವು ತಪ್ಪಿಸಿಕೊಳ್ಳಬೇಕು ಅಂದ್ರೆ, ದುಡ್ಡ ಬಂದ ಅರ್ಧ ಗಂಟೆ ಬಳಿಕ, ಹಣ ಕಳುಹಿಸಿದ್ದು ಯಾರು..? ಬ್ಯಾಲೆನ್ಸ್ ಎಷ್ಟಿದೆ ಎಂದು ಚೆಕ್ ಮಾಡಬಹುದು. ಇದರಿಂದ ಸ್ಕ್ಯಾಮರ್‌ ಕಳುಹಿಸಿದ ಹಣ ನಿಮ್ಮದಾಗುವುದಲ್ಲದೇ, ವಿತ್‌ಡ್ರಾವಲ್ ರಿಕ್ವೆಸ್ಟ್ ಎಕ್ಸ್‌ಪೈರ್ ಆಗಿರುತ್ತದೆ.  ಈ ವೇಳೆ ನೀವು ಪಿನ್ ಹಾಕಿ ಗೂಗಲ್ ಪೇ ಓಪನ್ ಮಾಡಿದ್ರೂ, ನಿಮ್ಮ ಅಕೌಂಟ್‌ನಿಂದ ದುಡ್ಡು ಹೋಗುವುದಿಲ್ಲ.

ಇನ್ನೊಂದು ರೀತಿಯ ಸ್ಕ್ಯಾಮ್ ಕೂಡ ಶುರುವಾಗಿದೆ. ನಿಮ್ಮ ಮೊಬೈಲ್‌ಗೆ ದುಡ್ಡು ಕ್ರೆಡಿಟ್ ಆಗಿದೆ ಎಂದು ಮೆಸೇಜ್ ಬರುತ್ತದೆ. ಆದರೆ ಅಷ್ಟು ದುಡ್ಡು ನಿಮ್ಮ ಅಕೌಂಟ್‌ಗೆ ಬಂದಿರುವುದಿಲ್ಲ. ಆದರೆ ನಿಮಗೆ ಓರ್ವ ವ್ಯಕ್ತಿ ಕಾಲ್ ಮಾಡಿ, ನಂಬರ್ ತಪ್ಪಾಗಿ ಟೈಪ್ ಮಾಡಿದ ಕಾರಣ, ನಿಮ್ಮ ಅಕೌಂಟ್‌ಗೆ ಇಂತಿಷ್ಟು ದುಡ್ಡು ಬಂದಿದೆ. ಗೂಗಲ್ ಪೇ ಥ್ರೂ ನಿಮ್ಮ ಅಕೌಂಟ್‌ಗೆ ಅಮೌಂಟ್ ಹೋಗಿದೆ. ನಿಮ್ಮ ಅಕೌಂಟ್‌ಗೆ ಕ್ರೆಡಿಟ್ ಆದಷ್ಟು ದುಡ್ಡು ಈಗಲೇ ರಿಟರ್ನ್ ಮಾಡಿ ಎನ್ನುತ್ತಾರೆ.

ಅವರು ಅದೆಷ್ಟು ಅರ್ಜೆಂಟ್ ಮಾಡುತ್ತಾರೆ ಎಂದರೆ, ನೀವು ಆ ತಕ್ಷಣವೇ ಅವರಿಗೆ ದುಡ್ಡು ಕಳಿಸಲೇಬೇಕು. ನಿಮಗೆ ಬ್ಯಾಲೆನ್ಸ್ ಚೆಕ್ ಮಾಡಲು, ಅಥವಾ ನಿಮ್ಮ ಮೊಬೈಲ್‌ಗೆ ನಿಜವಾಗಿಯೂ ಹಣ ಬಂದಿದೆಯೇ ಅಂತಲೂ ನೋಡಲು ಬಿಡುವುದಿಲ್ಲ. ಅಷ್ಟು ಅರ್ಜೆಂಟ್ ಆಗಿ ಹಣ ಕೇಳುತ್ತಾರೆ. ಆದರೆ ನೀವು ತಕ್ಷಣ ಹಣ ಕಳುಹಿಸುವ ತಪ್ಪು ಮಾತ್ರ ಮಾಡಲೇಬಾರದು.

ಮೊದಲು ಕಾಲ್ ರಿಸಿವ್ ಮಾಡಿ, ನಾನು ಬ್ಯಾಂಕ್ ಬ್ಯಾಲೆನ್ಸ್ ಚೆಕ್ ಮಾಡಿ, ಹಣ ಕ್ರೆಡಿಟ್ ಆಗಿದೆಯಾ ನೋಡಿಕೊಂಡು ಹಣ ಕಳುಹಿಸುತ್ತೇನೆ ಎಂದು ಹೇಳಿ, ಕಾಲ್ ಕಟ್ ಮಾಡಿ. ಬಳಿಕ ನಿಮ್ಮ ಮೊಬೈಲನ್ನು ಅರ್ಧ ಗಂಟೆ ಸೈಲೆಂಟ್ ಮೋಡ್‌ಗೆ ಹಾಕಿ, ನಿಮ್ಮ ಕೆಲಸ ನೀವು ಮಾಡಿ. ಅರ್ಧ ಗಂಟೆ ಬಿಟ್ಟು, ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಚೆಕ್ ಮಾಡಿ, ನಿಮಗೆ ನಿಜವಾಗಿಯೂ ಅಷ್ಟು ಅಮೌಂಟ್ ಕ್ರೆಡಿಟ್ ಆಗಿದೆಯಾ ಅಂತಾ ನೋಡಿ.

ಏಕೆಂದರೆ, ನಿಮ್ಮ ಅಕೌಂಟ್‌ಗೆ ಇಂತಿಷ್ಟು ಅಮೌಂಟ್ ಕ್ರೆಡಿಟ್ ಆಗಿದೆ ಎಂದು ಬರೀ ಮೆಸೇಜ್ ಬರುವ ಸಾಧ್ಯತೆ ಇರುತ್ತದೆ. ಆದ್ರೆ ಅಷ್ಟು ಅಮೌಂಟ್ ನಿಮ್ಮ ಅಕೌಂಟ್‌ಗೆ ಬಂದಿರುವುದಿಲ್ಲ. ಹಾಗಾಗಿ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಎಷ್ಟು ಇದೆ ಎಂದು ನಿಮಗೆ ಈ ಮೊದಲೇ ಗೊತ್ತಿರಬೇಕು. ಬಳಿಕ ನಿಮ್ಮ ಅಕೌಂಟ್‌ಗೆ ದುಡ್ಡು ಬಂದಿದೆಯೋ ಇಲ್ಲವೋ ಎಂದು ಚೆಕ್ ಮಾಡಿ, ಹಣವನ್ನು ಕಳುಹಿಸಬೇಕೋ, ಬೇಡವೋ ಎಂದು ನಿರ್ಧರಿಸಿ.

ನಿಮ್ಮ ಅಕೌಂಟ್‌ಗೆ ದುಡ್ಡು ಕ್ರೆಡಿಟ್ ಆಗದೇ ಇದ್ದಲ್ಲಿ, ಇದೊಂದು ಸ್ಕ್ಯಾಮ್ ಎಂದು ನೀವು ಅರ್ಥ ಮಾಡಿಕೊಳ್ಳಬೇಕು. ಮತ್ತೆ ಆ ಕಡೆಯಿಂದ ಕಾಲ್ ಬಂದರೆ, ಹಣ ಕ್ರೆಡಿಟ್ ಆಗಿಲ್ಲ, ಹಣ ಕಳುಹಿಸುವುದಿಲ್ಲವೆಂದು ಹೇಳಿ. ಈ ರೀತಿ ಅನುಭವ ಪಡೆದ ವ್ಯಕ್ತಿಯೊಬ್ಬರಿಗೆ, ನಿಮ್ಮ ಅಕೌಂಟ್‌ಗೆ ಇಂತಿಷ್ಟು ಹಣ ಕ್ರೆಡಿಟ್ ಆಗಿದೆ ಎಂದು ಬಂದಿದ್ದ ಮೆಸೇಜ್, ಕೆಲ ಗಂಟೆಯಲ್ಲೇ ಡಿಲೀಟ್ ಆಗಿದ್ದು ಇದೆ. ಅವರು ಆ ನಂಬರ್‌ನ್ನು ರಿಪೋರ್ಟ್ ಕೂಡ ಮಾಡಿದ್ದಾರೆ.

ಹಾಗಾಗಿ ನಮ್ಮ ಕಷ್ಟ ಕಾಲಕ್ಕೆ ಸಹಾಯಕ್ಕೆ ಬರುವ ಆನ್‌ಲೈನ್‌ ಪೇಮೆಂಟ್‌ಗಳು ಎಷ್ಟು ಉತ್ತಮವೋ, ಸ್ಕ್ಯಾಮರ್‌ಗಳ ಕಣ್ಣು ಬಿದ್ದರೆ, ಅದೇ ಆನ್‌ಲೈನ್ ಪೇಮೆಂಟ್ ಮೆಥಡ್, ನಮ್ಮ ಅಕೌಂಟ್ ಖಾಲಿ ಮಾಡಿ, ನಮ್ಮನ್ನು ಕಷ್ಟಕಾಲಕ್ಕೆ ದೂಡಬಹುದು. ಎಚ್ಚರದಿಂದಿರೋಣ.

Tags: BusinessBusiness ideasgross profitinvestmentlossnet profitonline paymentprofitScamsmall scale industryTech News
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In