• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ಸಿದ್ದರಾಮಯ್ಯಗಿಂತ ದೊಡ್ಡ ಪಿಕ್ ಪಾಕೇಟ್ ಮಾಡೋರು ಸಿಗೋದೆ ಇಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

News Desk by News Desk
May 2, 2025, 06:00 pm IST
in ರಾಜಕೀಯ
Share on FacebookShare on TwitterTelegram

Hubli News: ಹುಬ್ಬಳ್ಳಿ: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಸರ್ಕಾರದ ಕುಮ್ಮಕ್ಕಿನಿಂದ ಈ ಹತ್ಯೆ ಆಗಿದೆ ಎಂದಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜತೆ ಮಾತನಾಡಿರುವ ಜೋಶಿ,  ಇದನ್ನು ತೀವ್ರವಾಗಿ ಖಂಡನೆ ಮಾಡುವೆ. ಪೊಲೀಸರು ಸಹ ಸರ್ಕಾರದ ಪ್ರತಿನಿಧಿಯಂತೆ ವರ್ತನೆ ಮಾಡುತ್ತಿದ್ದಾರೆ. ಇದನ್ನು ನಾವು ತೀವ್ರವಾಗಿ ಖಂಡನೆ ಮಾಡುತ್ತೇವೆ ಎಂದಿದ್ದಾರೆ.

ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದು, ನಿನ್ನೆ ಕಾಂಗ್ರೆಸ್ ಪಾರ್ಟಿ ಮುಖ್ಯ ಮಂತ್ರಿ, ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ ಮಾಡಿದ್ದಿರಿ. ನಮಗೆ ನಾಚಿಕೆ ಇಲ್ವಾ ಅಂತ ನಮ್ಮನ್ನಾ ಕೇಳತ್ತಾರೆ. ನೀವೆಂತಾ ನಾಚಿಗೇಡಿ ಇದ್ದಿರಿ..? ಸಿದ್ದರಾಮಯ್ಯ ಅವರಗಿಂತ ದೊಡ್ಡ ಪಿಕ್ ಪಾಕೇಟ್ ಮಾಡೋರು ಸಿಗೋದೆ ಇಲ್ಲ. ಪಿಕ್ ಪಾಕೇಟ್ ಮಾಡಿ ಬಸ್ ನಿಲ್ದಾಣದಲ್ಲಿ ಓಡಿಹೋಗುವವರ ತರ ಸಿದ್ದರಾಮಯ್ಯ ಇದ್ದಾರೆ.. ರಾಜ್ಯದಲ್ಲಿನ ಬೆಲೆ ಏರಿಕೆ ಹಣ ರಾಜ್ಯ ಸರ್ಕಾರಕ್ಕೆ ಹೋಗುತ್ತದೆ.. ಯಾರ ನಾಚೀಕೆ, ಮಾನ, ಮರ್ಯಾದೆ ಬಗ್ಗೆ ಸಿದ್ದರಾಮಯ್ಯ ಮಾತನಾಡುತ್ತಾರೆ.. ಇದು ದುರಹಂಕಾರದ ಪರಮಾವಧಿ. ನಾನು ಗ್ರಾಹಕ ಸಚಿವ ಇಲ್ಲಿಗೆ ಬಂದು ಅವು ಮಾತನಾಡುತ್ತೆವೆ ಅವಕ್ಕೆ ಸ್ವಲ್ಪ ಬುದ್ಧಿಯಾದ್ರು ಇರಬೇಕು. ಕಳ್ಳತನ, ಸುಳ್ಳತನ, ಹಗಲು ದರೋಡೆ ಮಾಡಿತ್ತಿರಿ. ಮತ್ತೆ ನಾವು ಸಾಚಾ ಅಂತ ಹೇಳ್ತೀರಿ ಎಂದು ಜೋಶಿ ಹೇಳಿದ್ದಾರೆ.

ನಾ ನಿನ್ನಾ ಮರೆಯಲಾರೇ ಎಂದು ವ್ಯಂಗ್ಯವಾಗಿ ಹಾಡಿದ ಜೋಶಿ

ಪೇಗಾಸಸ್ ವಿಚಾರದಲ್ಲಿ ಸದನ ಹಾಳು ಮಾಡಿದರು.. ಈಗ ಅದೇನು ಆಯಿತು.? ಬೆಲೆ ಏರಿಕೆ ಬಗ್ಗೆ ನಾನು ಸದನದಲ್ಲಿ ಚರ್ಚೆಗೆ ಸಿದ್ಧ ಅಂತ ಹೇಳಿದೆ ಆದರೆ ಯಾರು ಕಾಂಗ್ರೆಸ್ ಸಂಸದರು ಮಾತನಾಡಲಿಲ್ಲ.ಕರ್ನಾಟಕದಲ್ಲಿ ಹಾಲಿನಿಂದ ಆಲ್ಕೋಹಾಲ್ ವರಿಗೆ ಬೆಲೆ ಏರಿಕೆ ಇವರ ಮಿಸ್ ಮ್ಯಾನೇಜ್ಮೆಂಟ್ ಕಾರಣ ಎಂದು ಹೇಳಿದ ಜೋಶಿ, ಬಳಿಕ ರಾಜ್ಯ ಸರ್ಕಾರ ವಿರುದ್ಧ ನಾ ನೀನ ಮರೆಯಲಾರೆ ಅಂತ ಹಾಡಿನ ಮೂಲಕ ವ್ಯಂಗ್ಯವಾಡಿದ್ದಾರೆ.

ಇದು ಸಿಎಂ ಸಿದ್ದರಾಮಯ್ಯನವರ ಮರ್ಯಾದೆ ಗೇಡಿತನಕದ ಪರಮಾವಧಿ. ಡಿಕೆ ಶಿವಕುಮಾರ್ , ಸಿದ್ದರಾಮಯ್ಯ ಒಳಗೊಳಗೆ ಬಡಿದಾಡಿತ್ತಾರೆ ಹೊರಗೆ ಏನೇನೋ ಮಾತನಾಡುತ್ತಾರೆ. ಮೀಸಲಾತಿಯಿಂದ ಸೆಕೆಂಡ್ ಗ್ರೆಡ್ ವ್ಯಕ್ತಿಗಳು ಅಧಿಕಾರ ವ್ಯವಸ್ಥೆ ಬರ್ತಾರೆ ಅಂತ ನೆಹರು ಪತ್ರ ಬರೆದಿದ್ದಾರೆ. ಈ ಹಿಂದೆ ಇಂದಿರಾಗಾಂಧಿ ವಿರುದ್ಧ ಕಪ್ಪು ಬಟ್ಟೆ ಪ್ರದರ್ಶನ ಮಾಡಿರಿವ ಸಿದ್ದರಾಮಯ್ಯ. ಈಗ ಅಲ್ಲಿ ಹೋಗಿ ಬಿದ್ದಿರಿ.. ಮುಸ್ಲಿಂ ಸಮುದಾಯದಲ್ಲಿ ಸಹ ಅಸ್ಪೃಶ್ಯರು ಇದ್ದಾರೆ ಅವರ ಗಣತಿ ಯಾಕೆ ಮಾಡಿಲ್ಲ. ಯಾಕಿಷ್ಟು ತಲೆ ಕಟ್ಟಿರುವು ತರ ಸಿದ್ದರಾಮಯ್ಯ ವರ್ತನೆ ಮಾಡತ್ತಾರೆ. ಬಂದೋಬಸ್ತಗೆ ಹೋಗಿದ್ದ ಎಎಸ್ಪಿ ಮೇಲೆ ಹೊಡೆಯಲು ಹೋಗತ್ತಾರೆ. ದಪ್ಪ ಚರ್ಮದವರಿಗೆ ಏನು ಹೇಳಬೇಕು. ಪಾಕಿಸ್ತಾನಕ್ಕೆ ಎಷ್ಟು ಜನ ಕಳುಹಿಸಲಾಗಿದೆ ಉತ್ತರ ನೀಡಿ ಎಂದು ಜೋಶಿ ಕೇಳಿದ್ದಾರೆ.

ಸಿದ್ದರಾಮಯ್ಯ ಹೇಳಿಕೆ ಪಾಕಿಸ್ತಾನದಲ್ಲಿ ಸಂಭ್ರಮಿಸಿದ್ದಾರೆ.. ಸ್ವಲ್ಪನಾದರು ಮರ್ಯಾದೆ ಬೇಕಲ್ವಾ ದೇಶ ಭದ್ರತೆ ವಿಚಾರದಲ್ಲಿ. ಇವರು ಪಾಕಿಸ್ತಾನದ ಹೀರೋ ಆಗಿದ್ದಾರೆ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮಾತು ಸಹ ಕೇಳಲ್ವಾ. ಪಾಕಿಸ್ತಾನದ ಜಿಂದಾಬಾದ್ ಎನ್ನಲು ನೂರಾರು ಕಾರಣ ಅಂತೆ?. ಇದು ದೇಶ ದ್ರೋಹ ಅಲ್ವಾ ನೀವು ಯಾರನ್ನು ಬೆಂಬಲಿಸಿತ್ತಿರಾ?. ನಿಮ್ಮ ಕಾರ್ಯಕ್ರಮದಲ್ಲಿ ಬಂದು ಧಿಕ್ಕಾರ ಕೂಗಿದವರು, ಮಂಗಳೂರು ಕುಕ್ಕರ್ ಬಾಂಬ್ ವಿಚಾರದಲ್ಲಿ ನಿಮ್ಮ ಗುಪ್ತಚರ ಇಲಾಖೆ ಏನು ಮಾಡಿತು. ಭಯೋತ್ಪಾದಕರು, ಅವರಿಗೆ ಬೆಂಬಲ ನೀಡುವವರ ಮನೆ ಹೊಕ್ಕು ಹೊಡೆಯುತ್ತೆವೆ. ಪಹಲ್ಗಾಮ್ ಬಗ್ಗೆ ಬಹಳಷ್ಟು ದುಃಖ. ಪ್ರಧಾನಿ, ಗೃಹ ಸಚಿವರು, ಈ ವಿಚಾರದಲ್ಲಿ ಮನಸ್ಸಿಗೆ ಸಾಕಷ್ಟು ನೋವು ಮಾಡಿಕೊಂಡಿದ್ದಾರೆ. ಪಾಕಿಸ್ತಾನಕ್ಕೆ ಏನು ಶಿಕ್ಷೆ ನೀಡಬೇಕೋ‌ ಅದನ್ನು ಮಾಡೇ ಮಾಡ್ತೀವಿ.  ಹಿಂದೂ ಭಯೋತ್ಪಾದಕತೆ ಅರ್ಥವೇನು?. ಇದು ಬಹಳಷ್ಟು ಅತೀಯಾಗಿದೆ..ನೀವು ದೇಶಕ್ಕೆ ಅನ್ಯಾಯ ಮಾಡಬೇಡಿ ಎಂದು ಜೋಶಿ ಹೇಳಿದ್ದಾರೆ.

Tags: bjpCM SiddaramaiahCongressJDSKannada NewsKarnataka NewsKTVPM ModiPolitical NewsRahul GandhiSpecial Stories
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In