• Home
  • About Us
  • Contact Us
  • Terms of Use
  • Privacy Policy
Thursday, May 14, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆಧ್ಯಾತ್ಮ

ಈ ಜನಾಂಗದವರು ತಮ್ಮವರು ಯಾರಾದರೂ ಮರಣ ಹೊಂದಿದರೆ ಖುಷಿಯಾಗಿ ನೃತ್ಯ ಮಾಡುತ್ತಾರೆ

News Desk by News Desk
May 29, 2024, 01:49 pm IST
in ಆಧ್ಯಾತ್ಮ
Share on FacebookShare on TwitterTelegram

Special Story: ಯಾವುದೇ ಮನುಷ್ಯನಾಗಲಿ ತನ್ನ ಕುಟುಂಬಸ್ಥರು ಅಥವಾ ಗೆಳೆಯ ಗೆಳತಿ, ಅಥವಾ ತನಗಿಷ್ಟವಾದ ಯಾವುದೇ ವ್ಯಕ್ತಿ ಸತ್ತರೂ. ಆ ಸಾವನಿಂದ ನೋವಿಗೀಡಾಗುತ್ತಾನೆ. ಕಣ್ಣೀರು ಹಾಕುತ್ತಾನೆ. ದುಃಖ ಪಡುತ್ತಾನೆ. ಆ ನೋವು ಹಲವು ದಿನಗಳವರೆಗೂ ಅವನಿಗೆ ಕಾಡುತ್ತಿರುತ್ತದೆ. ಇನ್ನು ಒಬ್ಬರ ಸಾವನ್ನಾ ಯಾರಾದರೂ ಸಂಭ್ರಮಿಸಿದರೆ, ಅಂಥವರನ್ನು ಮನುಷ್ಯತ್ವ ಇಲ್ಲದವರು ಅಂತಾ ನಾವು ಕರಿಯುತ್ತೇವೆ.

ಆದ್ರೆ ಕೆಲವರು ತಮ್ಮ ಗೆಳೆಯ-ಗೆಳತಿಯ ಸಾವನ್ನ ಸಂಭ್ರಮಿಸುತ್ತಾರೆ. ಅವರು ಸತ್ತರೆಂದು ಖುಷಿ ಪಡುತ್ತಾರೆ. ಅವರ ಹೆಣವನ್ನು ಮುಂದಿಟ್ಟುಕೊಂಡು ನೃತ್ಯ ಮಾಡುತ್ತಾರೆ. ಹಾಡು ಹಾಡುತ್ತಾರೆ. ಇದೇನಪ್ಪಾ ವಿಚಿತ್ರಾ..? ಸತ್ತಾಗ ಯಾರಾದ್ರೂ ಹೀಗೆ ಮಾಡ್ತಾರಾ..? ಇವರಿಗೆ ಮನುಷ್ಯತ್ವ ಇಲ್ವಾ ಅಂತಾ ನೀವು ಕೇಳಬಹುದು. ಆದ್ರೆ ಇವರಿಗೆ ಮನುಷ್ಯತ್ವ ಇರುವ ಕಾರಣಕ್ಕೆನೇ ಇವರು, ತಮ್ಮ ಗೆಳೆಯ ಗೆಳತಿ ಸತ್ತಾಗ ಸಂಭ್ರಮಿಸುತ್ತಾರೆ. ಹಾಗಾದ್ರೆ ಹೀಗೆ ಸಾವನ್ನ ಸಂಭ್ರಮಿಸುವವರು ಯಾರು..? ಯಾಕೆ ಇವರು ಹೀಗೆ ಮಾಡ್ತಾರೆ..? ಇವೆಲ್ಲ ವಿಚಾರದ ಜೊತೆಗೆ ಇನ್ನೂ ಹೆಚ್ಚಿನ ಮಾಹಿತಿಯನ್ನ ತಿಳಿಯೋಣ..

ಹುಟ್ಟಿದವನು ಸಾಯಲೇಬೇಕು ಅನ್ನೋದು ಎಲ್ಲರಿಗೂ ಗೊತ್ತಿರುವ ವಿಷಯ. ಆದ್ರೆ ಈ ಸತ್ಯವನ್ನು ಅರಿತು ಕೂಡ ನಾವು ನಮ್ಮವರನ್ನ ಕಳೆದುಕೊಳ್ಳೋಕ್ಕೆ ಇಷ್ಟಪಡಲ್ಲ. ಆದ್ರೆ ಕೆಲ ಸಮುದಾಯದವರು ತಮ್ಮ ಗೆಳೆಯ, ಗೆಳತಿ ಅಥವಾ ತಾವೇ ಯಾವಾಗ ಮರಣ ಹೊಂದುತ್ತೇವೋ ಎಂದು ಕಾಯುತ್ತಿರುತ್ತಾರೆ. ಅದು ಯಾರೆಂದರೆ, ಮಂಗಳಮುಖಿಯರು (transgender).

ಹೌದು ಮಂಗಳಮುಖಿಯರಲ್ಲಿ ಕೇವಲ ಒಂದು ಪರ್ಸೆಂಟ್ ಜನರಷ್ಟೇ ವಿದ್ಯೆ ಕಲಿತು ಉನ್ನತ ಸ್ಥಾನದಲ್ಲಿ ಬದುಕುತ್ತಿದ್ದಾರೆ. ಆದ್ರೆ ಉಳಿದ ಮಂಗಳಮುಖಿಯರು ಹದಗೆಟ್ಟ ಪರಿಸ್ಥಿತಿಯಲ್ಲಿದ್ದಾರೆ. ಮತ್ತು ಈ ಸಮಾಜ ಮಂಗಳಮುಖಿಯರನ್ನ ತಮ್ಮಲ್ಲಿ ಒಬ್ಬರು ಅಂತಾ ಎಂದಿಗೂ ನೋಡಿಲ್ಲ. ಬದಲಾಗಿ ಮಂಗಳಮುಖಿಯರನ್ನ ನೋಡಿ ಹೆದರಿಕೊಳ್ಳುವವರೇ ಹೆಚ್ಚು. ಅಲ್ಲದೇ ಅವರನ್ನ ಕೀಳಾಗಿಯೂ ನೋಡುತ್ತಾರೆ. ಹಾಗಾಗಿ ಮಂಗಳಮುಖಿಯರ ಪರಿಸ್ಥಿತಿ ಅವರಿಗಷ್ಟೇ ಗೊತ್ತು. ಈ ಕಾರಣಕ್ಕೆ ಈ ನರಕದಿಂದ ಮುಕ್ತಿ ಹೊಂದಿ ಯಾವಾಗ ತಾವು, ತಮ್ಮ ಗೆಳೆಯ, ಗೆಳತಿಯರು ಈ ಲೋಕ ಬಿಟ್ಟು ಹೋಗುತ್ತೇವೋ ಎಂದು ಅವರು ಕಾಯುತ್ತಿರುತ್ತಾರೆ.

ಓರ್ವ ಮಂಗಳಮುಖಿಗೆ ತನ್ನ ಸಾವು ಹತ್ತಿರಬಂದಿದೆ ಎಂದು ಯಾವಾಗ ಗೊತ್ತಾಗುತ್ತದೆಯೋ, ಆಗ ಆಕೆ ಅನ್ನವನ್ನ ತ್ಯಜಿಸಿಬಿಡುತ್ತಾಳೆ. ನೀರಿನ ಸೇವನೆಯನ್ನಷ್ಟೇ ಮಾಡುತ್ತಾಳೆ. ಮತ್ತು ಅರ್ಧನಾರೇಶ್ವರ ಅಂದ್ರೆ ಶಿವನನ್ನು ಆರಾಧಿಸುತ್ತಾಳೆ. ಯಾವ ಮನುಷ್ಯನಿಗೂ ಮಂಗಳಮುಖಿಯ ಜನ್ಮವನ್ನ ನೀಡಬೇಡ ಎಂದು ಬೇಡುತ್ತಾಳೆ. ಹೀಗೆ ಪ್ರಾರ್ಥಿಸುತ್ತ ಜೀವ ತ್ಯಾಗ ಮಾಡುತ್ತಾಳೆ.

ಇನ್ನು ಮಂಗಳಮುಖಿಯರನ್ನ ಸೂರ್ಯಾಸ್ತದ ನಂತರ ಅಂದ್ರೆ ರಾತ್ರಿ ಸಮಯದಲ್ಲಿ ಅಂತ್ಯಸಂಸ್ಕಾರ ಮಾಡಲಾಗತ್ತೆ. ಹಿಂದೂ ಧರ್ಮದ ಪ್ರಕಾರ ಸೂರ್ಯಾಸ್ತದ ಮೊದಲೇ ಅಂತ್ಯಸಂಸ್ಕಾರ ಮಾಡಬೇಕು ಎಂಬ ಪದ್ಧತಿ ಇದೆ. ಆದ್ರೆ ಮಂಗಳಮುಖಿ ಯಾವುದೇ ಜಾತಿ, ಧರ್ಮದವಳಾಗಿರಲಿ, ಆಕೆಯ ಅಂತ್ಯ ಸಂಸ್ಕಾರವನ್ನ ಸೂರ್ಯಾಸ್ತದ ಬಳಿಕವೇ ಮಾಡಲಾಗತ್ತೆ. ಆಕೆಯ ಮೃತದೇಹವನ್ನ ಯಾರಿಗೂ ಕಾಣಿಸದಂತೆ ಗುಟ್ಟಾಗಿ ಸ್ಮಶಾನಕ್ಕೆ ತೆಗೆದುಕೊಂಡು ಹೋಗಿ, ಅಂತ್ಯಸಂಸ್ಕಾರ ಮಾಡಲಾಗತ್ತೆ. ಈ ವೇಳೆ ಮಂಗಳಮುಖಿಯರಷ್ಟೇ ಅಲ್ಲಿ ಉಪಸ್ಥಿತರಿರುತ್ತಾರೆ. ಮತ್ತು ಮೃತದೇಹದ ಮೇಲೆ ಬರೀ ಬಿಳಿ ವಸ್ತ್ರವನ್ನಷ್ಟೇ ಹಾಕಲಾಗತ್ತೆ. ಹೂವಿನ ಹಾರವೆಲ್ಲ ಹಾಕುವುದಿಲ್ಲ.

ಯಾಕೆ ಹೀಗೆ ಮಾಡ್ತಾರೆ ಅನ್ನೋ ಪ್ರಶ್ನೆಗೆ ಉತ್ತರ, ಮಂಗಳಮುಖಿಯ ಮೃತದೇಹವನ್ನ ಸಾಮಾನ್ಯ ಮನುಷ್ಯ ನೋಡಿದರೆ, ಆತ ಮುಂದಿನ ಜನ್ಮದಲ್ಲಿ ಮಂಗಳಮುಖಿಯಾಗಿ ಹುಟ್ಟುತಾನೆಂದು ಹೇಳಲಾಗತ್ತೆ. ಹಾಗಾಗಿ ಅಂಥ ನರಕ ಯಾತನೆ ಯಾರೂ ಅನುಭವಿಸುವುದು ಬೇಡವೆಂಬ ಕಾರಣಕ್ಕೆ, ಮಂಗಳಮುಖಿಯ ಅಂತ್ಯಸಂಸ್ಕಾರವನ್ನು ಗುಟ್ಟಾಗಿ ಮಾಡಲಾಗತ್ತೆ. ಇನ್ನು ಮಂಗಳ ಮುಖಿಯರನ್ನ ಸುಡಲಾಗುವುದಿಲ್ಲ. ಬದಲಾಗಿ ಹೂಳಲಾಗತ್ತೆ. ಅಂತ್ಯಸಂಸ್ಕಾರದ ಬಳಿಕ ಉಳಿದ ಮಂಗಳಮುಖಿಯರು ಶುದ್ಧವಾಗಿ, ಸತ್ತವರ ಹೆಸರಿನಲ್ಲಿ ದಾನ ಧರ್ಮವನ್ನು ಮಾಡುತ್ತಾರೆ. ಯಾಕಂದ್ರೆ ಆ ಮರಣ ಹೊಂದಿದ ಮಂಗಳಮುಖಿ ಮುಂದಿನ ಜನ್ಮದಲ್ಲಿ ಯಾವುದಾದರೂ ಒಂದು ಲಿಂಗದಲ್ಲಿ ಜನಿಸಲಿ ಎಂದು.

ಇನ್ನು ಮಂಗಳಮುಖಿಯ ಶಾಪಕ್ಕೆ ಯಾರೂ ಗುರಿಯಾಗಬಾರದೆಂದು ಹೇಳಲಾಗತ್ತೆ. ಯಾಕಂದ್ರೆ ಮಂಗಳಮುಖಿಯ ಹಾರೈಕೆ ಎಷ್ಟು ಒಳ್ಳೆಯದೋ, ಆಕೆಯ ಶಾಪ ಅದಕ್ಕಿಂತ ಕೆಟ್ಟದು. ಅದಕ್ಕೆ ಮಂಗಳ ಮುಖಿಯ ಶಾಪಕ್ಕೆ ಯಾರೂ ಗುರಿಯಾಗಬಾರದು ಅಂತಾ ಹೇಳಲಾಗತ್ತೆ. ಇನ್ನು ಮಂಗಳಮುಖಿಯನ್ನ ಮದುವೆ, ಗೃಹಪ್ರವೇಶ, ನಾಮಕರಣ ಸಮಾರಂಭವಿದ್ದಾಗ ಕರೆಯಲಾಗತ್ತೆ. ಯಾಕಂದ್ರೆ ಅವರು ಬಂದು ಮಂಗಳಕರ ಕಾರ್ಯಕ್ರಮದಲ್ಲಿ ಭಾಗವಹಿಸಿದರೆ, ಎಲ್ಲ ಒಳ್ಳೆಯದಾಗತ್ತೆ ಅನ್ನೋ ನಂಬಿಕೆ ಇದೆ. ಇನ್ನು ಚಿಕ್ಕ ಮಕ್ಕಳಿಗೆ ಮಂಗಳಮುಖಿಯರಿಂದ ದೃಷ್ಟಿ ತೆಗೆಸಲಾಗತ್ತೆ. ಇದರಿಂದ ಪುಟ್ಟ ಮಕ್ಕಳಿಗೆ ಯಾವುದೇ ಆರೋಗ್ಯ ಸಮಸ್ಯೆ ಬರುವುದಿಲ್ಲ, ದೃಷ್ಟ ದೋಷವೆಲ್ಲ ತಾಗುವುದಿಲ್ಲವೆಂದು ಹೇಳಲಾಗತ್ತೆ.

Ayodhya Balarama: ಅಯೋಧ್ಯೆ ರಾಮಮಂದಿರ ಆವರಣದಲ್ಲಿ ಮೊಬೈಲ್ ನಿಷೇಧ

ಸಾಮಾನ್ಯ ಯುವಕನನ್ನು ಮೌರ್ಯ ಸಾಮ್ರಾಜ್ಯದ ಚಕ್ರವರ್ತಿಯನ್ನಾಗಿ ಮಾಡಿದ ಚಾಣಕ್ಯರ ಚಾಣಾಕ್ಷತನದ ರೋಚಕ ಕಥೆ

ಚಾಣಕ್ಯರ ಜಾತಕ ನೋಡಿ ಜ್ಯೋತಿಷಿಗಳು ಹೇಳಿದ್ದೇನು? ಹಲ್ಲು ಮುರಿದುಕೊಂಡು ಭವಿಷ್ಯ ಬದಲಿಸಿಕೊಂಡ ಕೌಟಿಲ್ಯ

Tags: chanakyaDevotionalgoddess durgagoddess lakshmigoddess saraswatiHindu dharmahoroscopejothishyalord brahmalord raghavendralord shivalord VishnuMahabharathRamayanaTempleworship of god
ShareSendTweetShare
Join us on:

Related Posts

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರ ಪ್ರಕಾರ ಪತ್ನಿಯ ಎದುರು ಪತಿ ಇವರನ್ನು ಹೊಗಳಬಾರದಂತೆ

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರ ಪ್ರಕಾರ ಪತ್ನಿಯ ಎದುರು ಪತಿ ಇವರನ್ನು ಹೊಗಳಬಾರದಂತೆ

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In