• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ವಿಜ್ಞಾನ-ತಂತ್ರಜ್ಞಾನ

Save Electricity: ವಿದ್ಯುತ್ ಉಳಿತಾಯಕ್ಕೆ, ಯುಪಿಎಸ್‌ ದೀರ್ಘ ಬಾಳಿಕೆಗೆ ಹೀಗೆ ಮಾಡಿ

ವಿದ್ಯುತ್ ಉಳಿತಾಯಕ್ಕೆ ಹಾಗೂ ಮುಂದಿನ ದಿನಗಳಲ್ಲಿ ಎದುರಾಗಬಹುದಾದ ವಿದ್ಯುತ್ ಕೊರತೆಯ ಸನ್ನಿವೇಶ ನಿರ್ವಹಣೆಗೆ ನಾವೆಲ್ಲರೂ ಅಳವಡಿಸಿಕೊಳ್ಳಬಹುದಾದ 10 ಉಪಾಯಗಳು ಇಲ್ಲಿವೆ.

Shri News Desk by Shri News Desk
Oct 14, 2021, 12:53 pm IST
in ವಿಜ್ಞಾನ-ತಂತ್ರಜ್ಞಾನ
Electricity-Saving-Tips

ವಿದ್ಯುತ್ ಉಳಿತಾಯಕ್ಕೆ ಟಿಪ್ಸ್

Share on FacebookShare on TwitterTelegram

ಕಲ್ಲಿದ್ದಲು ಕೊರತೆ (Coal Crisis) ಈಗ ದೇಶಾದ್ಯಂತ ಸದ್ದು ಮಾಡುತ್ತಿರುವ ದೊಡ್ಡ ಸುದ್ದಿ. ಕೇಂದ್ರ ಮತ್ತು ಬಿಜೆಪಿ ಆಡಳಿತದ ಸರ್ಕಾರಗಳು ಕಲ್ಲಿದ್ದಲು ಕೊರತೆಯಿಲ್ಲ, ವಿದ್ಯುತ್ ಉತ್ಪಾದನೆಗೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಭರವಸೆಯ ಮಾತುಗಳನ್ನು ಆಡುತ್ತಿವೆ. ಆದರೆ ಪ್ರತಿಪಕ್ಷಗಳು ಮತ್ತು ಬಿಜೆಪಿಯೇತರ ಪಕ್ಷಗಳ ಆಡಳಿತ ಇರುವ ರಾಜ್ಯಗಳು ಈ ಭರವಸೆಯನ್ನು ತಳ್ಳಿಹಾಕಿದೆ. ಹಿಂದೆ ಕೊರೊನಾ ವ್ಯಾಪಿಸಿದ್ದಾಗ ಆಮ್ಲಜನಕದ ವಿಚಾರದಲ್ಲಿಯೂ ಸರ್ಕಾರ ಹೀಗೆಯೇ ಹೇಳಿತ್ತು. ಆದರೆ ವಾಸ್ತವ ಸ್ಥಿತಿ ಬೇರೆಯೇ ಇತ್ತು. ಈಗಲೂ ಹಾಗೆಯೇ ಆಗಿದೆ ಎಂದು ದೂರುತ್ತಿವೆ. ರಾಜಕೀಯ ಹೇಳಿಕೆಗಳನ್ನು ಬದಿಗಿಡೋಣ. ಆದರೆ ವಿದ್ಯುತ್ ಉಳಿಸುವುದು ಯಾವಾಗಲೂ ಒಳ್ಳೆಯದು. ದೇಶದ ಜವಾಬ್ದಾರಿಯುತ ನಾಗರಿಕರಾಗಿ ಅದು ನಮ್ಮೆಲ್ಲರ ಕರ್ತವ್ಯ.

ವಿದ್ಯುತ್ ಉಳಿತಾಯಕ್ಕೆ ಹಾಗೂ ಮುಂದಿನ ದಿನಗಳಲ್ಲಿ ಎದುರಾಗಬಹುದಾದ ವಿದ್ಯುತ್ ಕೊರತೆಯ ಸನ್ನಿವೇಶ ನಿರ್ವಹಣೆಗೆ ನಾವೆಲ್ಲರೂ ಅಳವಡಿಸಿಕೊಳ್ಳಬಹುದಾದ 10 ಉಪಾಯಗಳು ಇಲ್ಲಿವೆ.

1) ಬಳಸದೇ ಇರುವಾಗ ಎಲ್ಲಾ ದೀಪಗಳ ಮತ್ತು ವಿದ್ಯುತ್ ಉಪಕರಣಗಳ ಸ್ವಿಚ್‌ಗಳನ್ನು ಆರಿಸಿ.

2) ಬುರುಡೆ ಬಲ್ಬ್‌, ಟ್ಯೂಬ್‌ ಲೈಟ್‌, ಸಿಎಫ್‌ಎಲ್ ಬದಲಿಗೆ ಎಲ್‌ಇಡಿ ಬಲ್ಬ್‌ಗಳ ಬಳಕೆ ಶುರು ಮಾಡಿ.

3) ಮಿಕ್ಸಿಗೆ ಹಾಕುವ ಮೊದಲು ಅಗತ್ಯ ಸಿದ್ಧತೆ ಮಾಡಿಕೊಳ್ಳಿ. ಬೇಕಿರುವಷ್ಟೇ ನಯವಾಗಿ ರುಬ್ಬಿಕೊಳ್ಳಿ. ಮಿಕ್ಸಿ ಬಳಕೆ ಹೆಚ್ಚು ವಿದ್ಯುತ್ ಬೇಡುತ್ತದೆ.

4) ಸೊಳ್ಳೆ ಬರುತ್ತೆ ಅಂತ ಮೂರು ಹೊತ್ತೂ ಕಿಟಕಿ ಹಾಕಿವ ಸ್ವಭಾವ ನಿಮ್ಮದಾಗಿದ್ದರೆ ಮೊದಲು ಕಿಟಕಿಗೆ ಮೆಶ್ ಹಾಕಿಸಿ. ಕಿಟಕಿ ತೆರೆದರೆ ಒಳ್ಳೆಯ ಗಾಳಿ-ಬೆಳಕು ಮನೆಗೆ ಬರುತ್ತೆ. ಫ್ಯಾನ್-ಲೈಟ್ ಮೇಲಿನ ಅವಲಂಬನೆ ತಪ್ಪುತ್ತೆ. ನೈಸರ್ಗಿಕ ಗಾಳಿ ಬೆಳಕು ಆರೋಗ್ಯಕ್ಕೂ ಒಳ್ಳೆಯದು.

5) ವಾಷಿಂಗ್‌ ಮಷಿನ್ ಜೊತೆಗೆ ಹತ್ತಾರು ಆಯ್ಕೆಗಳು ಇರುತ್ತವೆ. ಅದನ್ನು ಸರಿಯಾಗಿ ತಿಳಿದುಕೊಳ್ಳಿ. ಅನಗತ್ಯವಾಗಿ ಬಿಸಿನೀರು ಬಳಸುವುದು, ಹೆಚ್ಚುವರಿಯಾಗಿ ಜಾಲಿಸುವುದು ಬೇಡ.

6) ನೀರಿನ ಮಿತವ್ಯಯ ಸಾಧ್ಯವಾದರೆ ವಿದ್ಯುತ್ ಸಹ ಉಳಿತಾಯವಾಗುತ್ತೆ. ಹೇಗೆ ಅಂದ್ರಾ? ನಿಮ್ಮ ಸಂಪ್‌ನಲ್ಲಿರುವ ನೀರನ್ನು ಮನೆ ಮೇಲಿನ ಟ್ಯಾಂಕ್‌ಗೆ ಕಳಿಸಲು ಪಂಪ್ ಬೇಕು. ಈ ಪಂಪ್ ಬಳಕೆಗೆ ವಿದ್ಯುತ್ ಬೇಕು. ಮನೆ ಎದುರಿನ ಕೈತೋಟಕ್ಕೆ ಅಲ್ಲಿಯೇ ತೊಟ್ಟಿಯೊಂದನ್ನು ನಿರ್ಮಿಸಿಕೊಂಡು, ನೀರು ತುಂಬಿಸಲು ಪ್ಲಾನ್ ಮಾಡಿ. ಕೈತೋಟಕ್ಕೆ, ಹೊರಗಿನಿಂದ ಬಂದವರ ಕೈಕಾಲು ತೊಳೆಯಲು ಅದೇ ನೀರು ಬಳಸುವಂತಾದರೆ ಪಂಪ್‌ ಬಳಕೆ ಕನಿಷ್ಠಮಟ್ಟಕ್ಕೆ ಇಳಿಯುವುದನ್ನು ನೀವೇ ಗಮನಿಸುವಿರಿ.

7) ನೀರು ಬಿಸಿ ಮಾಡಲು ವಿದ್ಯುತ್ ಹೀಟರ್, ಬಾಯ್ಲರ್ ಅಥವಾ ಇಮರ್ಷನ್ ಕಾಯಿಲ್ ಬಳಸುತ್ತಿದ್ದರೆ ಪರ್ಯಾಯಗಳನ್ನು ಯೋಚಿಸಿ. ಸೋಲಾರ್ ಹೀಟರ್ ಬಳಕೆ ಸದಾ ಕಾಲಕ್ಕೂ ಒಳ್ಳೆಯದು, ವಿದ್ಯುತ್ ಬಿಲ್‌ನಲ್ಲಿ ರಿಯಾಯ್ತಿಯೂ ಸಿಗುತ್ತದೆ. ಎಲ್ಲಕ್ಕೂ ಮಿಗಿಲಾಗಿ ಬಿಸಿನೀರಿಗೆ ಸೋಲಾರ್ ಬಳಸುವುದು ಪರಿಸರ ಸ್ನೇಹಿಯೂ ಹೌದು. ನೀರಿಗಾಗಿ ಗ್ಯಾಸ್ ಗೀಸರ್‌ನಂಥ ಆಯ್ಕೆಗಳೂ ಇವೆ ಎಂಬುದನ್ನು ಮರೆಯದಿರಿ. ಬಿಸಿಲು ಚೆನ್ನಾಗಿದ್ರೆ ತಣ್ಣೀರು ಸ್ನಾನವನ್ನೇ ಮಾಡಿದರೂ ಆಯ್ತಲ್ಲ?

8) ಏರ್‌ಕೂಲರ್ ಅಥವಾ ಏರ್‌ಕಂಡಿಷನರ್‌ಗಳು ಮನೆಯಲ್ಲಿವೆ ಎಂಬ ಒಂದೇ ಕಾರಣಕ್ಕೆ ಬಳಸಲೇಬೇಕು ಎಂಬ ಹಟ ಸಲ್ಲದು. ಅಗತ್ಯ ನೋಡಿಕೊಂಡು ಬಳಸಿ. ವಿದ್ಯುತ್ ಉಳಿಸಿ.

9) ಟಿವಿ ಅಥವಾ ಕಂಪ್ಯೂಟರ್‌ ಸಿಸ್ಟಂಗಳನ್ನು ಅಗತ್ಯವಿಲ್ಲದಿದ್ದರೆ ಆನ್ ಮಾಡಿ ಮರೆತುಬಿಡಬೇಡಿ. ಕೆಲಸ ಮುಗಿದ ಮೇಲೆ ಸಿಸ್ಟಂಗಳನ್ನು ಶಟ್‌ಡೌನ್ ಮಾಡಿ, ನೋಡುವುದು ಮುಗಿದ ತಕ್ಷಣ ಟಿವಿಯನ್ನು ಮರೆಯದೇ ಆಫ್ ಮಾಡಿ.

10) ಮನೆಗೆ ಯುಪಿಎಸ್ ವ್ಯವಸ್ಥೆ ಮಾಡಿಕೊಂಡಿದ್ದರೆ ಬ್ಯಾಟರಿಯ ಡಿಸ್ಟಿಲ್ಡ್‌ ವಾಟರ್‌ ಮಟ್ಟ ಪರಿಶೀಲಿಸಿ. ಬ್ಯಾಟರಿ ಬಾಳಕೆಯು ಅದರ ಸೈಕಲ್‌ ಮೇಲೆ ಆಧಾರವಾಗಿರುತ್ತದೆ. ಎರಡು-ಮೂರು ತಿಂಗಳಿಗೆ ಒಮ್ಮೆಯಾದರೂ ಮೇನ್ಸ್‌ ಆಫ್ ಮಾಡಿ ಬ್ಯಾಟರಿಯ ವಿದ್ಯುತ್ ಪೂರ್ತಿ ಖಾಲಿಯಾಗಲು ಅವಕಾಶ ಮಾಡಿಕೊಡಿ. ನಂತರ ಚಾರ್ಜ್ ಮಾಡಿ. ಕರೆಂಟ್ ಹೋಗಬಹುದು ಎಂದಿದ್ದಾಗ ಇಂಥ ರಿಸ್ಕ್ ತೆಗೆದುಕೊಳ್ಳಲು ಹೋಗಬೇಡಿ.

Tips to save electricity and enhance UPS durability in coal crisis time

ಇದನ್ನೂ ಓದಿ: ಕಲ್ಲಿದ್ದಲಿಗೆ ತೀವ್ರ ತತ್ವಾರ
ಇದನ್ನೂ ಓದಿ: ಮುಂಬೈ ಬಿಇಎಸ್‌ಟಿ ಡಿಪೋದಲ್ಲಿ ಟಾಟಾ ಸಂಸ್ಥೆಯಿಂದ ವಿದ್ಯುಚ್ಚಾಲಿತ ಬಸ್‌ಗಳ ಸಂಪೂರ್ಣ ಚಾರ್ಜಿಂಗ್ ಘಟಕ ಸ್ಥಾಪನೆ

Tags: Coal CrisisElectricitySave ElectricityTOP NEWS
ShareSendTweetShare
Join us on:

Related Posts

Smartphone Virus

Alert: ಹೊಸವರ್ಷದ ದಿನ ಈ 7 ಆ್ಯಪ್​‌ಗಳು ನಿಮ್ಮ ಮೊಬೈಲಲ್ಲಿದ್ದರೆ ಸೆಕೆಂಡೂ ತಡಮಾಡದೇ ಡಿಲೀಟ್ ಮಾಡಿ

Android 13 Update

Android 13 Update: ಆ್ಯಂಡ್ರಾಯ್ಡ್ 13 ಅಪ್‌ಡೇಟ್ ಕುರಿತು ಮಾಹಿತಿ ಬಹಿರಂಗ

ಮುಂದಿನ ವರ್ಷ ಭಾರತದಲ್ಲಿ 5 G ಇಂಟರ್ ನೆಟ್ ಸೇವೆ ಆರಂಭ- DOT ಘೋಷಣೆ

ಮುಂದಿನ ವರ್ಷ ಭಾರತದಲ್ಲಿ 5 G ಇಂಟರ್ ನೆಟ್ ಸೇವೆ ಆರಂಭ- DOT ಘೋಷಣೆ

ಜಗತ್ತಿನ ಬಲಶಾಲಿ ಜೇಮ್ಸ್​ ವೆಬ್​ ಟೆಲಿಸ್ಕೋಪ್‌ ಸ್ಯಾಟಲೈಟ್‌ ಉಡಾವಣೆ ಯಶಸ್ವಿ

ಜಗತ್ತಿನ ಬಲಶಾಲಿ ಜೇಮ್ಸ್​ ವೆಬ್​ ಟೆಲಿಸ್ಕೋಪ್‌ ಸ್ಯಾಟಲೈಟ್‌ ಉಡಾವಣೆ ಯಶಸ್ವಿ

Japan's First Dual-Motor Vehicle

Dual-Mode Vehicle: ರೈಲು ಹಳಿಗಳ ಮೇಲೂ ಓಡಬಲ್ಲ ಬಸ್‌, ಜಪಾನ್‌ನ ಪ್ರಪ್ರಥಮ ಇಬ್ಬಗೆಯ ಮೋಟಾರು ವಾಹನ

Centre Cautions Parents and Students on Online Courses

ಮಕ್ಕಳಿಗೆ ಆನ್‌ಲೈನ್‌ ಕೋಚಿಂಗ್‌ ನೀಡುವ ವಿದ್ಯಾ-ತಂತ್ರಜ್ಞಾನ ಸೇವೆ, ಸಂಸ್ಥೆಗಳ ಬಗ್ಗೆ ಎಚ್ಚರವಿರಲಿ: ಪೋಷಕರನ್ನು ಎಚ್ಚರಿಸಿದ ಕೇಂದ್ರ ಸರಕಾರ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In