• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆಧ್ಯಾತ್ಮ

Tirupati Tirumala: ತಿರುಪತಿ ತಿರುಮಲ ಲಡ್ಡು ಪ್ರಸಾದದ ಇಂಟ್ರೆಸ್ಟಿಂಗ್ ಇತಿಹಾಸದ ಬಗ್ಗೆ ನಿಮಗೆ ಗೊತ್ತಾ?

Tirupati Tirumala: Do you know about the interesting history of Tirupati Tirumala Laddu Prasad?

News Desk by News Desk
May 13, 2024, 12:43 pm IST
in ಆಧ್ಯಾತ್ಮ
Share on FacebookShare on TwitterTelegram

Spiritual Story: ತಿರುಪತಿ ತಿರುಮಲ ದೇವಸ್ಥಾನ.. ಭಾರತದ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಈ ದೇವಾಲಯಕ್ಕೆ ಜೀವನದಲ್ಲಿ ಒಮ್ಮೆಯಾದರೂ ಭೇಟಿ ಕೊಟ್ಟು, ತಿಮ್ಮಪ್ಪನ ದರ್ಶನ ಮಾಡಬೇಕೆಂಬುದು ಹಲವರ ಕೋರಿಕೆ. ಇನ್ನು ಈ ದೇವಸ್ಥಾನದಲ್ಲಿ ಸಿಗುವ ಪ್ರಸಾದದ ರುಚಿ ಮತ್ತೆಲ್ಲಿಯೂ ಸಿಗಲು ಸಾಧ್ಯವೇ ಇಲ್ಲ. ಇಂಥ ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಸಿಗುವ ಸ್ವಾದಿಷ್ಟ ಲಡ್ಡು ಪ್ರಸಾದದ ಬಗ್ಗೆ ಇವತ್ತು ಚಿಕ್ಕ ಮಾಹಿತಿಯನ್ನ ನೀಡಲಿದ್ದೇವೆ.

ಆಂಧ್ರಪ್ರದೇಶದ ಚಿತ್ತೂರಿನಲ್ಲಿರುವ ತಿರುಪತಿ ತಿರುಮಲ ದೇವಸ್ಥಾನ ಭಾರತದ ಪುರಾತನ, ಶ್ರೀಮಂತ, ಪುರಾಣ ಪ್ರಸಿದ್ಧ ದೇವಸ್ಥಾನಗಳಲ್ಲೊಂದು. ಹಿಂದೂ ಮುಸ್ಲಿಂ ಕ್ರಿಶ್ಚಿಯನ್ ಎನ್ನದೇ ಎಲ್ಲ ಜಾತಿ ಧರ್ಮದವರು ಏಳು ಬೆಟ್ಟದ ಅಧಿಪತಿಯ ದರ್ಶನ ಪಡೆಯಲು ಬರುತ್ತಾರೆ.

ಬೇರೆ ಬೇರೆ ದೇಶಗಳಿಂದಲೂ ಭಕ್ತರು ತಿರುಮಲನ ದರ್ಶನಕ್ಕೆ ಬರುತ್ತಾರೆ. ಅಲ್ಲದೇ, ಸೆಲೆಬ್ರಿಟಿಗಳು, ಪಾಲಿಟಿಶಿಯನ್ಸ್ ಹೀಗೆ ದೊಡ್ಡ ದೊಡ್ಡ ಜನರು ಕೂಡ ವರ್ಷಕ್ಕೊಮ್ಮೆಯಾದ್ರೂ ತಿರುಪತಿ ತಿಮ್ಮಪ್ಪನ ದರ್ಶನ ಪಡೀತಾರೆ.

ಇನ್ನು ಪ್ರಸಾದಗಳಲ್ಲೇ ಫೇಮಸ್ ಪ್ರಸಾದ ಅಂದ್ರೆ ತಿರುಪತಿ ಲಡ್ಡು. ತಿರುಪತಿಗೆ ಹೋಗಿ ತಿಮ್ಮಪ್ಪನ ದರ್ಶನ ಪಡೆದು, ಮಹಾಲಕ್ಷ್ಮೀಯ ಆಶೀರ್ವಾದ ತೆಗೆದುಕೊಂಡು, ಲಡ್ಡು ಪ್ರಸಾದವನ್ನ ಸೇವಿಸಿದರಷ್ಟೇ ತಿರುಮಲ ಪ್ರವಾಸ ಪೂರ್ಣಗೊಂಡಂತೆ.

ಕಡಲೆಹಿಟ್ಟು, ಗೋಡಂಬಿ, ಸಕ್ಕರೆ, ಕಲ್ಲು ಸಕ್ಕರೆ, ದ್ರಾಕ್ಷಿ, ತುಪ್ಪ, ಏಲಕ್ಕಿಯಿಂದ ತಯಾರಾಗುವ ಈ ಪ್ರಸಾದದಲ್ಲಿ ವಿಶ್ವದ ಯಾವ ಸಿಹಿ ಖಾದ್ಯದಲ್ಲೂ ಇಲ್ಲದಿರುವಷ್ಟು ಸ್ವಾದವಿರುತ್ತದೆ.

ತಿರುಪತಿ ಲಡ್ಡುವಿನ ಇತಿಹಾಸ(History)

ಈ ತಿರುಪತಿ ಲಾಡುವಿಗೆ ಮುನ್ನೂರು ವರ್ಷಗಳ ಇತಿಹಾಸವಿದೆ. 1516 ಆಗಸ್ಟ್ 2ರಿಂದ ತಿರುಪತಿಯಲ್ಲಿ ಲಾಡು ಪ್ರಸಾದ ವಿತರಿಸಲು ಶುರು ಮಾಡಲಾಯಿತು. ಈ ಪ್ರಸಾದ ನಕಲು ಮಾಡಿ ಬೇರೆಯವರು ಹಂಚಬಾರದೆಂಬ ಕಾರಣಕ್ಕೆ 1999ರಲ್ಲಿ ಪೇಟೆಂಟ್ ತೆಗೆದುಕೊಳ್ಳಲಾಯಿತು.

ಇನ್ನು ತಿರುಪತಿಯಲ್ಲಿ ಪ್ರತಿದಿನ 2ಲಕ್ಷದ 8 ಸಾವಿರ ಲಡ್ಡುಗಳು ತಯಾರಾಗುತ್ತದೆ. ಈ ಲಡ್ಡು ತಯಾರಿಕೆಗೆ 10 ಟನ್‌ಗಳಷ್ಟು ಕಡಲೆ ಹಿಟ್ಟು, 10 ಟನ್ ಸಕ್ಕರೆ, 700 ಕೆಜಿ ಗೋಡಂಬಿ, 150 ಕೆಜಿ ಏಲಕ್ಕಿ, 300ರಿಂದ 500 ಲೀಟರ್ ತುಪ್ಪ, 500 ಕೆಜಿ ಕಲ್ಲುಸಕ್ಕರೆ ಮತ್ತು 540 ಕೆಜಿ ಒಣದ್ರಾಕ್ಷಿ ಬಳಸಲಾಗುತ್ತದೆ.

ಈ ಲಡ್ಡು ಪ್ರಸಾದವನ್ನು ಬೆಳಗ್ಗಿನ ಪೂಜೆ ವೇಳೆ ತಿಮ್ಮಪ್ಪನಿಗೆ ನೈವೇದ್ಯವಾಗಿ ಅರ್ಪಿಸಲಾಗುತ್ತದೆ. ಲಡ್ಡು ಪ್ರಸಾದವನ್ನ ಮಾರಾಟ ಕೂಡ ಮಾಡಲಾಗುತ್ತದೆ. ಕೇವಲ ಈ ಪ್ರಸಾದದಿಂದಲೇ ದೇವಸ್ಥಾನಕ್ಕೆ ಕೋಟಿ ಕೋಟಿ ಆದಾಯ ಬರುತ್ತದೆ.

ತಿರುಪತಿ ಲಾಡು(Tirupati Laddu) ತಯಾರಿಸುವ ಪದ್ಧತಿ

ದೇವಸ್ಥಾನದ ಬಳಿಯೇ ಇರುವ ಪೋತು ಎಂಬ ಪಾಕಶಾಲೆಯಲ್ಲಿ ಈ ಲಾಡು ಪ್ರಸಾದವನ್ನ ಪರಂಪರಾಗತವಾಗಿ ಬಂದ ಅರ್ಚಕರು ತಯಾರಿಸುತ್ತಾರೆ. 620 ಜನ ಈ ಲಡ್ಡು ತಯಾರಿಕೆಯಲ್ಲಿ ತೊಡಗುತ್ತಾರೆ. ಇವರನ್ನ ಪೋರ್ತು ಕಾರ್ಮಿಕರು ಅಂತಾನೇ ಕರಿಯಲಾಗುತ್ತದೆ. 150 ಪೋರ್ತು ಕಾರ್ಮಿಕರು ಪ್ರತಿದಿನ ಲಡ್ಡು ತಯಾರಿಸುತ್ತಾರೆ. ಆದ್ರೆ ಉಳಿದ 350 ಜನ ಕಾಂಟ್ರ್ಯಾಕ್ಟ್ ಬೇಸ್‌ ಮೇಲೆ ಕೆಲಸ ಮಾಡುತ್ತಾರೆ.

ಇನ್ನು ತಿರುಪತಿ ಲಡ್ಡು ಪ್ರಸಾದಗಳಲ್ಲಿ ಮೂರು ವಿಧ. ಪ್ರೋಕ್ತಂ ಲಡ್ಡು, ಆಸ್ಥಾನಂ ಲಡ್ಡು, ಕಲ್ಯಾಣೋತ್ಸವಂ ಲಡ್ಡು. ಪ್ರತಿದಿನ ಭಕ್ತರಿಗೆ ವಿತರಿಸುವ ಲಡ್ಡುವನ್ನ ಪ್ರೋಕ್ತಂ ಲಡ್ಡು ಎಂದು ಕರೆಯಲಾಗುತ್ತದೆ. ಈ ಚಿಕ್ಕ ಉಂಡೆಗಳು 175 ಗ್ರಾಮ್‌ನಷ್ಟಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಈ ಲಡ್ಡುಗಳನ್ನ ತಯಾರಿಸಲಾಗುತ್ತದೆ.

ಇನ್ನು ಆಸ್ಥಾನಂ ಲಡ್ಡುವನ್ನ ವಿಶೇಷ ದಿನಗಳಲ್ಲಿ ಮತ್ತು ಹಬ್ಬ ಹರಿದಿನಗಳಲ್ಲಿ ತಯಾರಿಸಲಾಗುತ್ತದೆ. ಈ ಲಡ್ಡು 750 ಗ್ರಾಮ್‌ನಷ್ಟಿರುತ್ತದೆ. ಇದರಲ್ಲಿ ಹೆಚ್ಚು ಗೋಡಂಬಿ ಬಾದಾಮಿಯನ್ನ ಬಳಸಲಾಗುತ್ತದೆ.

ಇನ್ನು ಮೂರನೇಯದಾಗಿ ಕಲ್ಯಾಣೋತ್ಸವಂ ಲಡ್ಡು. ಈ ಲಡ್ಡುವನ್ನ ತಿರುಪತಿಯಲ್ಲಿ ಜರುಗುವ ವಿಜೃಂಭಣೆಯ ಕಲ್ಯಾಣೋತ್ಸವದಲ್ಲಿ ತಯಾರಿಸಲಾಗುತ್ತದೆ. ಕಲ್ಯಾಣೋತ್ಸವದ ಸಮಯದಲ್ಲಿ ಈ ಲಡ್ಡುವಿಗೆ ಬಹುಬೇಡಿಕೆ ಇದ್ದು, ಆನ್‌ಲೈನ್‌ ಮೂಲಕ ಕೂಡ ಈ ಲಡ್ಡು ಬುಕಿಂಗ್ ಮಾಡುವ ವ್ಯವಸ್ಥೆಯನ್ನ ಟಿಟಿಡಿ ಮಾಡಿದೆ.

Spiritual: ಈ ದೇವಸ್ಥಾನಕ್ಕೆ ಭೇಟಿ ಕೊಟ್ಟವರಿಗೆ ಎಂದೂ ಸೋಲಿಲ್ಲ.. ಸೆಲೆಬ್ರಿಟಿ, ರಾಜಕಾರಣಿಗಳ ನೆಚ್ಚಿನ ದೇವರೀತ..

Prajwal case: ರೇವಣ್ಣ, ಪ್ರಜ್ಜಣ್ಣ ನನಗೇನೂ ಮಾಡಿಲ್ಲ, ನಾನು ಆರಾಮಾಗಿದ್ದೇನೆ, ನೆಂಟರ ಮನೆಯಲ್ಲಿದ್ದೇನೆ: ಸಂತ್ರಸ್ತೆ

Tags: chanakyaDevotionalgoddess durgagoddess lakshmigoddess saraswatiHindu dharmahoroscopejothishyalord brahmalord raghavendralord shivalord VishnuMahabharathRamayanaTempleTirupati laddutirupati prasadamTirupati tirumalaworship of god
ShareSendTweetShare
Join us on:

Related Posts

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

ಅಪರಿಚಿತ ಯುವತಿ ಕೆಫೆಗೆ ಕರೆದಳೆಂದು ಹೋಗುವ ಮುನ್ನ ಎಚ್ಚರ, ಇದೊಂದು Big Scam

Spiritual: ಈ ದಿನಗಳಲ್ಲಿ ಪತಿ -ಪತ್ನಿ ಅಪ್ಪಿ ತಪ್ಪಿಯೂ ಸೇರಬಾರದಂತೆ

Spiritual: ಆಹಾರ ಸೇವನೆ ಮಾಡುವಾಗ ಈ ವಿಷಯವನ್ನು ನೆನಪಿನಲ್ಲಿಟ್ಟರೆ ಉದ್ಧಾರವಾಗುತ್ತೀರಿ

Spiritual: ಈ 6 ರೀತಿಯ ಜನರ ಮನೆಯಲ್ಲಿ ಎಂದಿಗೂ ಊಟ ಮಾಡಬೇಡಿ

Chanakya Neeti: ಇಂಥ ತಂದೆ ತಾಯಂದಿರೇ ಮಕ್ಕಳ ಶತ್ರುಗಳಾಗುತ್ತಾರೆ. ಕಥೆ ಸಮೇತ ಚಾಣಕ್ಯ ನೀತಿ ಸಾರಾಂಶ

Life Lesson: ಅಪ್ಪ ಅಮ್ಮನಿಗಿಂತ ಮಿಗಿಲಾದ ದೇವರಿಲ್ಲ ಅಂತಾ ಹೇಳೋದ್ಯಾಕೆ ಗೊತ್ತಾ..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In