• Home
  • About Us
  • Contact Us
  • Terms of Use
  • Privacy Policy
Sunday, August 9, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಬ್ಯೂಟಿ ಟಿಪ್ಸ್

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

News Desk by News Desk
Jul 5, 2024, 08:03 pm IST
in ಬ್ಯೂಟಿ ಟಿಪ್ಸ್
Share on FacebookShare on TwitterTelegram

Beauty Tips: ಗಟ್ಟಿ ಮುಟ್ಟಾದ ಸಧೃಡ ಕೂದಲು ಎಲ್ಲ ಮಹಿಳಾ ಮಣಿಗಳ ಕನಸು. ಆದ್ರೆ ಕೆಮಿಕಲ್ ಭರಿತವಾದ ಶ್ಯಾಂಪು, ಸೋಪಿನ ಉಪಯೋಗದ ಪರಿಣಾಮವಾಗಿ ಈ ಕನಸು ಕನಸಾಗೇ ಉಳಿದಿದೆ. ಈ ಕಾರಣಕ್ಕೆ ನಾವಿವತ್ತು ಅಕ್ಕಿ ತೊಳೆದ ನೀರನ್ನ ಉಪಯೋಗಿಸಿ, ಕೂದಲು ಉದರುವ ಸಮಸ್ಯೆಯನ್ನು ಹೇಗೆ ತಡೆಗಟ್ಟಬಹುದು..? ಮತ್ತು ಉದ್ದವಾದ ಕೂದಲು ಪಡೆದುಕೊಳ್ಳುವುದು ಹೇಗೆ ಅನ್ನೋದನ್ನ ತಿಳಿಯೋಣ.

ಇತ್ತೀಚೆಗೆ ನಾವು ಬಳಸೋ ಎಣ್ಣೆ, ಶ್ಯಾಂಪೂ, ಸೋಪಿನಲ್ಲಿ ಕೆಮಿಕಲ್ ಪ್ರಮಾಣ ಹೆಚ್ಚಾಗಿದ್ದು, ಇದೇ ಕೂದಲಿನ ಸಮಸ್ಯೆಗೆ ಕಾರಣವಾಗಿದೆ. ಕೂದಲು ಉದುರೋ ಸಮಸ್ಯೆ ಸ್ಟಾರ್ಟ್ ಆಯ್ತು ಅಂದ್ರೆ, ಎಲ್ಲರ ಬಳಿ ಸಲಹೆ ಪಡೆದು, ಸಾವಿರ ಮದ್ದು ಮಾಡ್ತೀವಿ. ಕೆಮಿಕಲ್‌ಯುಕ್ತವಾದ ಪ್ರಾಡಕ್ಟ್‌ಗಳನ್ನೆಲ್ಲ ಬಳಸಿ, ಇದ್ದ ಸ್ವಲ್ಪ ಕೂದಲನ್ನೂ ಕಳೆದುಕೊಳ್ತೀವಿ.

ಇದನ್ನೆಲ್ಲ ಮಾಡೋ ಬದಲು ಮನೆಯಲ್ಲೇ ಇರೋ ಅನ್ನಕ್ಕೆ ಬಳಸೋ ಅಕ್ಕಿ ಬಳಸಿ ನಿಮ್ಮ ಕೂದಲಿನ ಸೌಂದರ್ಯವನ್ನ ಇಮ್ಮಡಿಗೊಳಿಸಬಹುದು.ಏಷ್ಯನ್ ಮಹಿಳೆಯರು ಸಧೃಡ ಕೂದಲಿಗಾಗಿ ಅಕ್ಕಿ ತೊಳೆದ ನೀರನ್ನ ಬಳಸುತ್ತಿದ್ದರಂತೆ. ಹೀಗಾಗಿ ಅವರ ಕೂದಲು ಸಖತ್ ಸಿಲ್ಕಿ ಮತ್ತು ಉದ್ದವಾಗಿತ್ತು.

ಆದ್ರೆ ಅಕ್ಕಿ ನೀರನ್ನ ಸರಿಯಾಗಿ ಬಳಸಿದ್ರೆ ಮಾತ್ರ ನೀವು ಇದರ ಲಾಭ ಪಡೆಯಬಹುದು. ಹಾಗಾದ್ರೆ ಅಕ್ಕಿ ನೀರನ್ನ ಹೇಗೆ ಬಳಸೋದು ಅನ್ನೋದನ್ನ ತಿಳಿಯೋಣ ಬನ್ನಿ.

ಎರಡು ಸ್ಪೂನ್ ಅಕ್ಕಿಗೆ ನೀರು ಹಾಕಿ ಒಮ್ಮೆ ಸ್ವಚ್ಛವಾಗಿ ತೊಳೆಯಿರಿ. ನಂತರ ಹಳೆ ನೀರನ್ನ ಬಿಸಾಕಿ, ಅದಕ್ಕೆ ಅರ್ಧ ಕಪ್ ನೀರು ಹಾಕಿ 24ಗಂಟೆ ನೆನೆಯಲು ಬಿಡಿ. ಹೀಗೆ ನನೆಯಲು ಬಿಟ್ಟ ಅಕ್ಕಿ ನೀರು ಫರ್ಮೆಂಟೆಡ್ ರೈಸ್ ವಾಟರ್ ಆಗಿ ಮಾರ್ಪಾಡಾಗುತ್ತದೆ.

ಈಗ ಒಂದು ಚಮಚದ ಸಹಾಯದಿಂದ ಈ ಮಿಶ್ರಣವನ್ನು ಚೆನ್ನಾಗಿ ಕದಡಿ, ಅಕ್ಕಿ ಸೋಸಿ ನೀರನ್ನಷ್ಟೇ ಚಿಕ್ಕ ಸ್ಪ್ರೇ ಬಾಟಲ್‌ಗೆ ಹಾಕಿಡಿ. ಆ ಸ್ಪ್ರೇ ಬಾಟಲನ್ನು 10 ನಿಮಿಷಗಳ ಕಾಲ ಫ್ರಿಜ್‌ನಲ್ಲಿರಿಸಿ ತೆಗಿಯಿರಿ. ಹೀಗೆ ಮಾಡುವುದರಿಂದ ಅಕ್ಕಿ ನೀರಿನಲ್ಲಿದ್ದ ವಾಸನೆ ಕಡಿಮೆಯಾಗುತ್ತದೆ.

ಈಗ ಈ ಸ್ಪ್ರೇಬಾಟಲ್‌ನಿಂದ ನಿಮ್ಮ ಕೂದಲಿಗೆ ಫರ್ಮೆಂಟೆಡ್ ರೈಸ್ ವಾಟರನ್ನ ಸ್ಪ್ರೇ ಮಾಡಿಕೊಳ್ಳಿ. ಬುಡದಿಂದ ತುದಿಯವರೆಗೂ ನೀರು ತಾಗುವಂತೆ ಸ್ಪ್ರೇ ಮಾಡಿಕೊಳ್ಳಿ. 20 ನಿಮಿಷ ಹಾಗೆ ಬಿಡಿ. ನಂತರ 5 ನಿಮಿಷ ನಿಧಾನಕ್ಕೆ ಮಸಾಜ್ ಮಾಡಿಕೊಂಡು, ಉಗುರು ಬೆಚ್ಚು ನೀರಿನಲ್ಲಿ ತಲೆ ಸ್ನಾನ ಮಾಡಿ. ಆದಷ್ಟು ಕೆಮಿಕಲ್‌ಯುಕ್ತ ಶ್ಯಾಂಪು ಬಳಸೋದನ್ನ ಕಡಿಮೆ ಮಾಡಿ. ಹೀಗೆ ವಾರದಲ್ಲಿ 2 ಬಾರಿ ಈ ಟಿಪ್ಸ್ ಪ್ರಯೋಗಿಸಿದ್ರೆ ಒಳ್ಳೆಯ ಫಲಿತಾಂಶ ಕಂಡುಕೊಳ್ಳಬಹುದು.

Tags: Beauty tipsHealth TipsRice WaterShri News Kannada
ShareSendTweetShare
Join us on:

Related Posts

Health Tips: ಕೂದಲು, ತ್ವಚೆ, ದೈಹಿಕ, ಮಾನಸಿಕ ಎಲ್ಲ ಆರೋಗ್ಯ ಅಭಿವೃದ್ಧಿಗೂ ಇಲ್ಲಿದೆ ರಾಶಿ ರಾಶಿ ಟಿಪ್ಸ್

Health Tips: ಕೂದಲು, ತ್ವಚೆ, ದೈಹಿಕ, ಮಾನಸಿಕ ಎಲ್ಲ ಆರೋಗ್ಯ ಅಭಿವೃದ್ಧಿಗೂ ಇಲ್ಲಿದೆ ರಾಶಿ ರಾಶಿ ಟಿಪ್ಸ್

Health Tips: ಮಲಗುವ ಮುನ್ನ ಈ 1 ಕೆಲಸ ಮಾಡಿದ್ರೆ ಸಾಕು, ಸುಸ್ತು ಅಂದ್ರೇನು ಅಂತಾ ಮರೆತೇ ಹೋಗತ್ತೆ..

Health Tips: ಮಲಗುವ ಮುನ್ನ ಈ 1 ಕೆಲಸ ಮಾಡಿದ್ರೆ ಸಾಕು, ಸುಸ್ತು ಅಂದ್ರೇನು ಅಂತಾ ಮರೆತೇ ಹೋಗತ್ತೆ..

Life Lesson: ತಾಳ್ಮೆಯಿಂದ ಇದ್ದು ಶ್ರೀಮಂತರಾಗುವುದನ್ನು ಕಲಿಯಿರಿ..

Life Lesson: ತಾಳ್ಮೆಯಿಂದ ಇದ್ದು ಶ್ರೀಮಂತರಾಗುವುದನ್ನು ಕಲಿಯಿರಿ..

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಮ್ಯಾಂಗೋ ಸಾಗೋ ರೆಸಿಪಿ

Recipe: ಮ್ಯಾಂಗೋ ಸಾಗೋ ರೆಸಿಪಿ

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In