• Home
  • About Us
  • Contact Us
  • Terms of Use
  • Privacy Policy
Tuesday, February 10, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಹಾರ (Food)

ಹೆಚ್ಚು ತರಕಾರಿ ಸೇವಿಸಿ; ಪಾರ್ಶ್ವವಾಯುವಿನಿಂದ ದೂರವಿರಿ

ಹೈನುಗಾರಿಕೆ ಬಳಸದ ಪ್ರಾಣಿಗಳ ಕೊಬ್ಬಿನಾಂಶ ಸೇವನೆಯು ಪಾರ್ಶ್ವವಾಯು ಸಂಭವವನ್ನು ಶೇ. 16 ಹೆಚ್ಚಿಸುತ್ತದೆ.

Shri News Desk by Shri News Desk
Nov 16, 2021, 04:01 pm IST
in ಅಹಾರ (Food)
Vegetable

ಸಾಂಕೇತಿಕ ಚಿತ್ರ

Share on FacebookShare on TwitterTelegram

ತರಕಾರಿ ಸೇವನೆಯಿಂದ ಪಾರ್ಶ್ವವಾಯು ತಗುಲುವ ಸಂಭವ ಕಡಿಮೆ. ಸಂಸ್ಕರಿಸಿದ ಕೆಂಪು ಮಾಂಸ ಮತ್ತು ಹೈನುಗಾರಿಕೆಗೆ ಬಳಸದ ಪ್ರಾಣಿಜನ್ಯ ಕೊಬ್ಬಿನಿಂದ ಪಾರ್ಶ್ವವಾಯು ತಗುಲುವ ಅಪಾಯ ಹೆಚ್ಚೆಂದು ಅಧ್ಯಯನ ತಿಳಿಸಿದೆ.

ಸಂಸ್ಕರಿಸಲ್ಪಟ್ಟ ಕೆಂಪು ಮಾಂಸ ಮತ್ತು ಹೈನುಗಾರಿಕೆಗೆ ಬಳಸದ ಪ್ರಾಣಿ ಜನ್ಯ ಕೊಬ್ಬಿನಾಂಶವನ್ನು ಸೇವಿಸುವುದರಿಂದ ಪಾರ್ಶ್ವವಾಯು ತಗುಲುವ ಅಪಾಯ ಜಾಸ್ತಿ ಇದೆ. ಆದರೆ ತರಕಾರಿಯಲ್ಲಿ ಕೊಬ್ಬಿನಾಂಶ ಕಡಿಮೆ ಇರುವ ಕಾರಣ ಪಾರ್ಶ್ವವಾಯು ಪೀಡನೆ ಕಡಿಮೆ ಎಂದು ಅಧ್ಯಯನವೊಂದು ಹೇಳಿದೆ.

ಹೃದಯ ರಕ್ತನಾಳ ವಿಜ್ಞಾನದಲ್ಲಿ ಆಗಿರುವ ಬೆಳವಣಿಗೆ ಕುರಿತಂತೆ ಈ ಅಧ್ಯಯನ ನಡೆದಿದ್ದು, ಶನಿವಾರದಿಂದ ಸೋಮವಾರದವರೆಗೆ ವರ್ಚುವಲ್‌ ಮೂಲಕ ನಡೆದ ಅಮೆರಿಕನ್‌ ಹಾರ್ಟ್ ಅಸೋಸಿಯೇಷನ್ಸ್‌ ಸೈಂಟಿಫಿಕ್‌ ಸೆಷನ್ಸ್‌ 2021ರಲ್ಲಿ ವರದಿ ಮಂಡನೆಯಾಗಿದೆ.

1984ರಿಂದ 2016 ಮತ್ತು 1986ರಿಂದ 2016ರವೆಗೆ ನಡೆಸಿದ ಎರಡು ಅಧ್ಯಯನಗಳಲ್ಲಿ 1,17,136 ಜನರ ಆಹಾರ ಕ್ರಮವನ್ನು ಅಭ್ಯಸಿಸಿ ಸಸ್ಯಜನ್ಯ ಮತ್ತು ಪ್ರಾಣಿಜನ್ಯ ಕೊಬ್ಬಿನಾಂಶ ಸೇವಿಸುವವರಲ್ಲಿ ಹೃದಯ ರಕ್ತನಾಳದಲ್ಲಿ ಸಮಸ್ಯೆ ಉಂಟು ಮಾಡುವ ಮತ್ತು ಪಾರ್ಶ್ವವಾಯು ತಗುಲುವ ಸಾಧ್ಯತೆಯನ್ನು ವಿಶ್ಲೇಷಿಸಲಾಗಿದೆ . ಇದರಲ್ಲಿ ಮಾಂಸಾಹಾರಿಗಳಿಗೆ ಹೋಲಿಸಿದರೆ ಸಸ್ಯಾಹಾರಿಗಳಲ್ಲಿ ಪಾರ್ಶ್ವವಾಯು ಪೀಡನೆ ಗಣನೀಯವಾಗಿ ಕಡಿಮೆ ಇದೆ. ಒಂದು ವೇಳೆ ಪಾರ್ಶ್ವವಾಯು ತಗುಲಿದರೂ ಸಸ್ಯಾಹಾರಿಗಳಲ್ಲಿ ಇದು ವಯಸ್ಸಾದ ಮೇಲೆ ಸಂಭವಿಸುವ ಅಪಾಯ ಆಗಿದೆ. ಆದರೆ, ಮಾಂಸಾಹಾರಿಗಳಲ್ಲಿ ಬೇಗನೆ ಅಂದರೆ ಸರಾಸರಿ 50 ವರ್ಷಕ್ಕೆ ಇದು ತಗುಲಿದೆ ಎಂದು ಹಾರ್ವರ್ಡ್ ವಿಶ್ವವಿದ್ಯಾಲಯದ ನ್ಯೂಟ್ರಿಷಿಯನ್‌ ವಿಭಾಗದ ಸಂಶೋಧಕ ಫೆಂಗ್ಲೀ ವಾಂಗ್‌ ಹೇಳಿದ್ದಾರೆ.

ಹೈನುಗಾರಿಕೆ ಬಳಸದ ಪ್ರಾಣಿಗಳ ಕೊಬ್ಬಿನಾಂಶ ಸೇವನೆಯು ಪಾರ್ಶ್ವವಾಯು ಸಂಭವವನ್ನು ಶೇ. 16 ಹೆಚ್ಚಿಸುತ್ತದೆ. ಸಂಸ್ಕರಿಸಿದ ಕೆಂಪು ಮಾಂಸವನ್ನು ಪ್ರತಿದಿನ ಸೇವಿಸುವವರಲ್ಲಿ ಪಾರ್ಶ್ವವಾಯುವಿಗೆ ತುತ್ತಾಗುವ ಅಪಾಯ ಶೇ. 12ರಷ್ಟು ಅಧಿಕ. ಡೇರಿ ಉತ್ಪನ್ನಗಳಾದ ಚೀಸ್‌, ಬೆಣ್ಣೆ, ಹಾಲು, ಐಸ್‌ಕ್ರೀಮ್‌, ಕ್ರೀಮ್‌ಗಳ ಸೇವಿಸುವವರಲ್ಲಿ ಪಾರ್ಶ್ವವಾಯು ತಗುಲುವಿಕೆ ಪ್ರಮಾಣ ಬಹಳ ಕಡಿಮೆ ಇದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸಸ್ಯಾಹಾರದಲ್ಲುಂಟು ಮಾಂಸಾಹಾರದಷ್ಟೇ ಪೋಷಕಾಂಶ

Tags: Fitness and LifestyleFoodLifestyleTOP NEWS
ShareSendTweetShare
Join us on:

Related Posts

5 lifestyle to lose belly fat

ಹೊಟ್ಟೆಯ ಬೊಜ್ಜು ಕರಗಿಸಲು ಬದಲಿಸಿ ನಿಮ್ಮ ಜೀವನ ಶೈಲಿಯನ್ನು

Khtatta-Meetha Imli Candy

ಹುಣಸೆ ಹಣ್ಣಿನ ಕಟ್ಟಾಮಿಟ್ಟಾ ಕ್ಯಾಂಡಿ

Lentils for healthy food

ಉತ್ತಮ ಆರೋಗ್ಯಕ್ಕೆ ಪ್ರೋಟೀನ್‌ಯುಕ್ತ ಬೇಳೆಗಳು

5 foods that can help you sleep well

ಚೆನ್ನಾಗಿ ನಿದ್ರೆ ಮಾಡಲು ಇಲ್ಲಿವೆ ಪಂಚ ಸೂತ್ರಗಳು. . .

How is milk helpful for those trying to lose weight?

ಬೊಜ್ಜು ಕರಗಿಸಲು ಹಾಲು

ಇಸಾಬ್ಗೋಲ್‌ ಬಳಕೆಯಿಂದ ತೂಕ ಇಳಿಕೆ

ಇಸಾಬ್ಗೋಲ್‌ ಬಳಕೆಯಿಂದ ತೂಕ ಇಳಿಕೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಬಟಾಣಿ ಪರಾಠಾ ಮತ್ತು ಪಾಲಕ್ ಪನೀರ್ ಗ್ರೇವಿ ರೆಸಿಪಿ

Recipe: ಬಟಾಣಿ ಪರಾಠಾ ಮತ್ತು ಪಾಲಕ್ ಪನೀರ್ ಗ್ರೇವಿ ರೆಸಿಪಿ

Recipe: ರಾಜಸ್ತಾನಿ ಮೇಥಿ ಕಡಿ ರೆಸಿಪಿ

Recipe: ರಾಜಸ್ತಾನಿ ಮೇಥಿ ಕಡಿ ರೆಸಿಪಿ

Mahabharat: ಜೀವನವೆಂಬ ಯುದ್ಧ ಗೆಲ್ಲಲು ಶ್ರೀಕೃಷ್ಣ ಹೇಳಿದ ಈ ಮಾತುಗಳನ್ನು ಕೇಳಿ

Mahabharat: ಜೀವನವೆಂಬ ಯುದ್ಧ ಗೆಲ್ಲಲು ಶ್ರೀಕೃಷ್ಣ ಹೇಳಿದ ಈ ಮಾತುಗಳನ್ನು ಕೇಳಿ

ನೀವು ಮೇಷ ರಾಶಿಯವರಾ..? ಹಾಗಾದ್ರೆ ಈ ಲೇಖನ ನಿಮಗಾಗಿ

Life Lesson: ಕೋಪವನ್ನು ಕಂಟ್ರೋಲ್ ಮಾಡಿ, ತಾಳ್ಮೆಯಿಂದಿರಲು ಈ ಟಿಪ್ಸ್ ಫಾಲೋ ಮಾಡಿ

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಸಮಾಜದಲ್ಲಿ ಗೌರವಾನ್ವಿತರಾಗಿ ಬಾಳಬೇಕು ಅಂದ್ರೆ ಚಾಣಕ್ಯರು ಹೇಳಿದ ಈ ಮಾತು ಕೇಳಿ

Recipe: ಆರೋಗ್ಯಕರ ಮತ್ತು ರುಚಿಕರ ಸ್ವೀಟ್ ಕಾರ್ನ್- ರಾಗಿ ಥಾಲಿಪೀಟ್ ರೆಸಿಪಿ

Recipe: ಆರೋಗ್ಯಕರ ಮತ್ತು ರುಚಿಕರ ಸ್ವೀಟ್ ಕಾರ್ನ್- ರಾಗಿ ಥಾಲಿಪೀಟ್ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In