ನಿಮ್ಮ ಉಪ ಮುಖ್ಯಮಂತ್ರಿ ಮಹಾಶಯ ಪೆನ್ ಡ್ರೈವ್ ಹಂಚಿಕೆಯಲ್ಲಿ ಶಾಮೀಲಾಗಿಲ್ಲವೇ?: ಸಿಎಂಗೆ ಹೆಚ್ಡಿಕೆ ಪ್ರಶ್ನೆ

Political News: ಪ್ರಜ್ವಲ್ ಪೆನ್‌ಡ್ರೈವ್ ಕೇಸ್ ಸಂಬಂಧಿಸಿದಂತೆ, ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ಮಧ್ಯೆ ವಾರ್ ಶುರುವಾಗಿದೆ. ಜೆಡಿಎಸ್‌ ನಾಯಕರಿಗೆ ಪ್ರಜ್ವಲ್ ವಿಷಯ ಮೊದಲೇ ಗೊತ್ತಿತ್ತು. ಹೀಗಾಗಿ ಅವರು ಪ್ರಜ್ವಲ್‌ನನ್ನು ಎಸ್ಕೇಪ್ ಆಗಲು ಬಿಟ್ಟಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದರೆ, ಕಾಂಗ್ರೆಸ್ಸಿಗರೇ ಈ ವೀಡಿಯೋ ವೈರಲ್ ಮಾಡಿ, ಆ ಹೆಣ್ಣು ಮಕ್ಕಳ ಮಾನ ಹೋಗುವಂತೆ ಮಾಡಿದ್ದಾರೆಂದು ಜೆಡಿಎಸ್ ಆರೋಪಿಸಿದೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಮಧ್ಯೆ ಟ್ವೀಟ್ ವಾರ್ ನಡೆದಿದ್ದು, ಸಿಎಂ … Continue reading ನಿಮ್ಮ ಉಪ ಮುಖ್ಯಮಂತ್ರಿ ಮಹಾಶಯ ಪೆನ್ ಡ್ರೈವ್ ಹಂಚಿಕೆಯಲ್ಲಿ ಶಾಮೀಲಾಗಿಲ್ಲವೇ?: ಸಿಎಂಗೆ ಹೆಚ್ಡಿಕೆ ಪ್ರಶ್ನೆ