• Home
  • About Us
  • Contact Us
  • Terms of Use
  • Privacy Policy
Tuesday, June 17, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆಧ್ಯಾತ್ಮ

ನೀವು ಮೇ ತಿಂಗಳಲ್ಲಿ ಜನಿಸಿದ್ದೀರಾ..? ಹಾಗಾದ್ರೆ ನಿಮ್ಮ ಅದೃಷ್ಟ ಸಂಖ್ಯೆ, ಬಣ್ಣ, ದಿನಗಳ ಬಗ್ಗೆ ತಿಳಿಯಿರಿ

News Desk by News Desk
Aug 7, 2024, 04:57 am IST
in ಆಧ್ಯಾತ್ಮ
The lettering may, made of paper flowers. Hello, may. Concept of flowering, spring on pink background

The lettering may, made of paper flowers. Hello, may. Concept of flowering, spring on pink background

Share on FacebookShare on TwitterTelegram

Horoscope: ನಾವಿವತ್ತು ಮೇ ತಿಂಗಳಲ್ಲಿ ಹುಟ್ಟಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಅನ್ನೋದನ್ನ ಹೇಳಲಿದ್ದೇವೆ. ಮೊದಲನೇಯದಾಗಿ ಮೇನಲ್ಲಿ ಹುಟ್ಟಿದವರ ಉತ್ತಮ ಸ್ವಭಾವವನ್ನ ತಿಳಿಯೋಣ ಬನ್ನಿ..

ಮೇ ತಿಂಗಳಲ್ಲಿ ಜನಿಸಿದವರು ಆಕರ್ಷಕ ವ್ಯಕ್ತಿತ್ವದವರಾಗಿರುತ್ತಾರೆ. ಅದರಲ್ಲಿ ಕೆಲವರು ಪ್ರಸಿದ್ಧರೂ ಆಗಿರುತ್ತಾರೆ. ಅಷ್ಟೇ ಅಲ್ಲದೇ ಇವರು ಬಿಂದಾಸ್ ಸ್ವಭಾವದವರಾಗಿರುತ್ತಾರೆ. ಹೆಚ್ಚು ಟೆನ್ಶನ್ ಮಾಡಿಕೊಳ್ಳದ ಇವರು, ಯಾವಾಗಲೂ ನಗು ನಗುತ್ತ ಇರಲು ಬಯಸುತ್ತಾರೆ. ಭವಿಷ್ಯದ ಬಗ್ಗೆ ಯೋಚಿಸದ ಇವರು ವರ್ತಮಾನದಲ್ಲಿ ಖುಷಿಯಾಗಿ ಜೀವಿಸಲು ಇಚ್ಛಿಸುತ್ತಾರೆ.

Health Tips: ನೆನೆಸಿಟ್ಟ ಶೇಂಗಾ ಸೇವನೆಯಿಂದಾಗುವ 10 ಆರೋಗ್ಯಕರ ಲಾಭಗಳು

ಇವರೆಷ್ಟು ಸ್ನೇಹ ಜೀವಿಗಳಾಗಿರುತ್ತಾರೋ, ಎಷ್ಟು ಬಿಂದಾಸ್ ಆಗಿರುತ್ತಾರೋ, ಅಷ್ಟೇ ಎಮೋಷನಲ್ ಆಗಿರುತ್ತಾರೆ. ಆದ್ರೆ ತಮ್ಮ ಭಾವನೆಗಳನ್ನ ಎಲ್ಲೂ ತೋರ್ಪಡಿಸುವುದಿಲ್ಲ. ನೋಡಲು ಇವರು ಜೋರಾಗಿರುವವರ ಥರ ಕಂಡರೂ, ಇವರು ಮೃದು ಮನಸ್ಸಿನವರಾಗಿರುತ್ತಾರೆ.

ರಾಯಲ್ ಲೈಫ್ ಲೀಡ್ ಮಾಡಲು ಬಯಸುವ ಇವರು, ತಾನು ರಾಜ ಅಥವಾ ರಾಣಿಯಂತಿರಲು ಬಯಸುತ್ತಾರೆ. ಒಳ್ಳೆಯ ಊಟ, ಕಾಸ್ಟ್ಲಿ ಬಟ್ಟೆ, ವಾಸಕ್ಕೆ ಅತ್ಯುತ್ತಮವಾದ ಮನೆಯನ್ನೇ ಇವರು ಬಯಸುತ್ತಾರೆ. ಅದೇ ರೀತಿ ಕೆಲಸ ಮಾಡುತ್ತಾರೆ ಮತ್ತು ಸಂಪಾದಿಸುತ್ತಾರೆ.

ಈ ರೆಮಿಡಿಯನ್ನು ನೀವು ಪ್ರಯೋಗಿಸಿದರೆ, ನಿಮ್ಮ ತ್ವಚೆ ಕ್ಲೀನ್, ಸಾಫ್ಟ್ ಆಗೋದು ಗ್ಯಾರಂಟಿ

ಅಂದವಾಗಿ, ಸ್ಟೈಲಿಶ್ ಆಗಿ ಕಾಣಲು ಬಯಸುವ ಇವರು ಶಿಸ್ತಿನಿಂದಿರುವುದನ್ನು ಬಯಸುತ್ತಾರೆ. ತಾವು ವಾಸವಿರುವ ಮನೆ, ತಾವು ಕೆಲಸ ಮಾಡುವ ಜಾಗವೆಲ್ಲ ಸ್ವಚ್ಛವಾಗಿಟ್ಟುಕೊಳ್ಳುತ್ತಾರೆ. ಮತ್ತು ತಮ್ಮ ವಸ್ತುಗಳನ್ನ ಜೋಪಾನವಾಗಿ, ವ್ಯವಸ್ಥಿತವಾಗಿ ಇಟ್ಟುಕೊಳ್ಳುತ್ತಾರೆ.

ಕೊಟ್ಟ ಮಾತು ನಡೆಸಿಕೊಡುವ ಇವರು, ಸ್ನೇಹವನ್ನ ಪ್ರೀತಿಯನ್ನ ಕೊನೆತನಕ ನಿಭಾಯಿಸುತ್ತಾರೆ. ಭಾವುಕ ಹೃದಯದವರಾದ ಇವರು, ಎಲ್ಲರೊಂದಿಗೂ ಉತ್ತಮ ರೀತಿಯಲ್ಲಿರಲು ಬಯಸುತ್ತಾರೆ. ಆದ್ರೆ ಒಮ್ಮೆ ಇವರ ನಂಬಿಕೆ ಕಳೆದುಕೊಂಡರೆ, ಎಷ್ಟೇ ಪ್ರಯತ್ನಿಸಿದರೂ, ಇವರ ಪ್ರೀತಿ ಮತ್ತು ಸ್ನೇಹವನ್ನು ಪಡೆಯಲು ಸಾಧ್ಯವಿಲ್ಲ.

Horoscope: ನಾಚಿಕೆಯ ಸ್ವಭಾವದ ರಾಶಿಯವರು ಇವರು

ಇವಿಷ್ಟು ಮೇ ತಿಂಗಳಲ್ಲಿ ಜನಿಸಿದವರ ಉತ್ತಮ ಸ್ವಭಾವ. ಇನ್ನು ಇವರ ಉತ್ತಮವಲ್ಲದ ಸ್ವಭಾವದ ಬಗ್ಗೆಯೂ ತಿಳಿಯೋಣ ಬನ್ನಿ..

ನಿರ್ಲಕ್ಷ್ಯ ಮಾಡುವ ಸ್ವಭಾವದವರಾದ ಇವರು, ಎದುರಿನವರಿಗೆ ಬೇಸರವಾಗುತ್ತದೆ ಎಂಬುದನ್ನೂ ಅರಿಯದೇ, ಕೆಲವೊಮ್ಮೆ ಬಾಯಿಗೆ ಬಂದ ಹಾಗೆ ಮಾತನಾಡುತ್ತಾರೆ. ಆದ್ದರಿಂದಲೇ ಇವರಿಗೆ ಸ್ನೇಹಿತರಿಗಿಂತ ಹೆಚ್ಚಾಗಿ, ವಿರೋಧಿಗಳೇ ಇರುತ್ತಾರೆ.

ಇವ ರ ನಡುವಳಿಕೆ ನೋಡಿ ಬೇರೆಯವರು ಇವರಿಗೆ ಈಗೋ ಇದೆ ಎಂದು ತಿಳಿಯುತ್ತಾರೆ. ಆದ್ರೆ ಇವರು ಬಿಂದಾಸ್ ಸ್ವಭಾವದವರಾದ ಕಾರಣ, ಬೇರೆಯವರ ಜೀವನದಲ್ಲಿ ಏನು ನಡಿಯುತ್ತಿದೆ ಎನ್ನುವ ಬಗ್ಗೆ ಇಂಟ್ರೆಸ್ಟ್ ಇರುವುದಿಲ್ಲ. ಹಾಗಾಗಿ ಯಾರನ್ನೂ, ಯಾವುದನ್ನೂ ಇವರು ಕೇರ್ ಮಾಡುವುದಿಲ್ಲ. ಇದೇ ಕಾರಣಕ್ಕೆ ಇವರು ಕೆಲವರಿಗೆ ಅಹಂಕಾರಿಗಳು ಎನ್ನಿಸುತ್ತಾರೆ.

ತರಕಾರಿ ಸುಕ್ಕೆ ರೆಸಿಪಿ: Mixed Vegetable Sukke recipe

ಇನ್ನು ಇವರ ಕೆಲಸದ ಬಗ್ಗೆ ಮಾತನಾಡುವುದಾದರೆ, ವೈದ್ಯಕೀಯ ವೃತ್ತಿ, ಪತ್ರಕರ್ತ, ಲೇಖಕ, ಎಂಜಿನಿಯರ್, ಪೈಲಟ್ ಕೆಲಸವನ್ನು ಇವರು ಉತ್ತಮವಾಗಿ ನಿಭಾಯಿಸುತ್ತಾರೆ.

2,3,7,8 ಇವರ ಲಕ್ಕಿ ನಂಬರ್ ಆಗಿದ್ದು, ಬಿಳಿ ಬಣ್ಣ, ಕಿತ್ತಳೆ ಬಣ್ಣ, ತಿಳಿ ಹಸಿರು, ನೀಲಿ ಬಣ್ಣ ಅದೃಷ್ಟದ ಬಣ್ಣಗಳಾಗಿದೆ. ಶನಿವಾರ, ರವಿವಾರ ಮತ್ತು ಸೋಮವಾರ ಇವರ ಅದೃಷ್ಟದ ದಿನಗಳಾಗಿದೆ.

Tags: Birth monthEnglish NewsHindi NewshoroscopeKannada NewsMayshri NewsShri News Kannada
ShareSendTweetShare
Join us on:

Related Posts

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

ಅಪರಿಚಿತ ಯುವತಿ ಕೆಫೆಗೆ ಕರೆದಳೆಂದು ಹೋಗುವ ಮುನ್ನ ಎಚ್ಚರ, ಇದೊಂದು Big Scam

Spiritual: ಈ ದಿನಗಳಲ್ಲಿ ಪತಿ -ಪತ್ನಿ ಅಪ್ಪಿ ತಪ್ಪಿಯೂ ಸೇರಬಾರದಂತೆ

Spiritual: ಆಹಾರ ಸೇವನೆ ಮಾಡುವಾಗ ಈ ವಿಷಯವನ್ನು ನೆನಪಿನಲ್ಲಿಟ್ಟರೆ ಉದ್ಧಾರವಾಗುತ್ತೀರಿ

Spiritual: ಈ 6 ರೀತಿಯ ಜನರ ಮನೆಯಲ್ಲಿ ಎಂದಿಗೂ ಊಟ ಮಾಡಬೇಡಿ

Chanakya Neeti: ಇಂಥ ತಂದೆ ತಾಯಂದಿರೇ ಮಕ್ಕಳ ಶತ್ರುಗಳಾಗುತ್ತಾರೆ. ಕಥೆ ಸಮೇತ ಚಾಣಕ್ಯ ನೀತಿ ಸಾರಾಂಶ

Life Lesson: ಅಪ್ಪ ಅಮ್ಮನಿಗಿಂತ ಮಿಗಿಲಾದ ದೇವರಿಲ್ಲ ಅಂತಾ ಹೇಳೋದ್ಯಾಕೆ ಗೊತ್ತಾ..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In