• Home
  • About Us
  • Contact Us
  • Terms of Use
  • Privacy Policy
Sunday, June 28, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

Orissa: ರಿಕ್ಷಾ ಎಳೆಯುವವನಿಗೆ ತನ್ನ ಒಂದು ಕೋಟಿ ರೂಪಾಯಿ ಮೌಲ್ಯದ ಆಸ್ತಿ ದಾನ ಮಾಡಿದ ನಿರಾಶ್ರಿತ ವೃದ್ಧ ಮಹಿಳೆ

ಪತಿ ಹಾಗೂ ಮಗಳನ್ನು ಕಳೆದುಕೊಂಡು ಒಬ್ಬಂಟಿಯಾದ ನನ್ನನ್ನು ಅಕ್ಕರೆಯಿಂದ ಸಲಹುತ್ತಿರುವ ಬುಧ ಸಮಲ್ ಕುಟುಂಬಕ್ಕೆ ನನ್ನ ಆಸ್ತಿಯನ್ನು ದಾನ ಮಾಡುತ್ತಿದ್ದೇನೆಂದ ಮಿನಾತಿ.

Shri News Desk by Shri News Desk
Nov 16, 2021, 07:23 pm IST
in ರಾಜಕೀಯ
Orissa Woman Donates Property to a Rickshaw Puller

ರಿಕ್ಷಾ ಎಳೆಯುವವನಿಗೆ ಆಸ್ತಿ ದಾನ ಮಾಡಿದ ವೃದ್ಧ ಮಹಿಳೆ

Share on FacebookShare on TwitterTelegram

ಬೆಂಗಳೂರು: ಒರಿಸ್ಸಾದ ಕಟಕ್ ಜಿಲ್ಲೆಯ 63 ವರ್ಷ ವಯಸ್ಸಿನ ವೃದ್ಧ ವಿಧವೆಯೊಬ್ಬರು ತಮ್ಮ ಒಂದು ಕೋಟಿ ರೂಪಾಯಿ ಬೆಲೆ ಬಾಳುವ 3 ಅಂತಸ್ತಿನ ಮನೆ ಸೇರಿದಂತೆ ಇತರ ಆಸ್ತಿಗಳನ್ನು ರಿಕ್ಷಾ ಎಳೆಯುವ ವ್ಯಕ್ತಿಯೊಬ್ಬನಿಗೆ ದಾನ ಮಾಡಿರುವ ಕುತೂಹಲಕರ ಸಂಗತಿ ವರದಿಯಾಗಿದೆ. ಪತಿ ಹಾಗೂ ಪುತ್ರಿಯನ್ನು ಆರು ತಿಂಗಳ ಅವಧಿಯಲ್ಲಿ ಕಳೆದುಕೊಂಡು ನಿರಾಶ್ರಿತರಾದ ಮಿನಾತಿ ಪಟ್ನಾಯಿಕ್‌ರ ರಕ್ಷಣೆಗೆ ಅವರ ಯಾವ ಬಂಧುಗಳೂ ಮುಂದಾಗಲಿಲ್ಲ. ರಕ್ತದೊತ್ತಡದ ಸಮಸ್ಯೆಯೂ ಸಹ ಅವರನ್ನು ಬಾಧಿಸುತ್ತಿತ್ತು.

ಮಿನಾತಿ ಪಟ್ನಾಯಿಕ್‌ರೇ ಹೇಳುವಂತೆ ವ್ಯಾಪಾರೋದ್ಯಮಿಯಾಗಿದ್ದ ಅವರ ಪತಿ ಕೃಷ್ಣಕುಮಾರ್ ಪಟ್ನಾಯಿಕ್ ಜುಲೈ 2020ರಲ್ಲಿ ಮೂತ್ರಪಿಂಡಗಳ ವೈಫಲ್ಯದಿಂದ ನಿಧನರಾದರು. ಅದಾದ ಆರೇ ತಿಂಗಳಲ್ಲಿ ಅವರು ಪುತ್ರಿ ಕಮಲ್‌ಕುಮಾರಿ ಪಟ್ನಾಯಿಕ್ ಸಹ ಜನವರಿ 2021ರಲ್ಲಿ ಹೃದಯಾಘಾತದಿಂದ ಮೃತರಾದರು. ಪುತ್ರಿಯ ಅಂತ್ಯಕ್ರಿಯೆ ಮುಗಿದ ನಂತರ ಅವರ ಯೋಗ-ಕ್ಷೇಮವನ್ನು ವಿಚಾರಿಸಲೂ ಸಹ ಯಾವ ಬಂಧುಗಳು ಅವರನ್ನು ಸಂಪರ್ಕಿಸಲಿಲ್ಲ. ಮುಂದೇನು ಎಂಬ ಪ್ರಶ್ನೆ ಅವರನ್ನು ಕಾಡಲು ಪ್ರಾರಂಭಿಸಿದಾಗ ಅವರ ರಕ್ಷಣೆಗೆ ಧಾವಿಸಿದವರೇ ಅವರ ಕುಟುಂಬಕ್ಕೆ ಸುಮಾರು 25 ವರ್ಷಗಳಿಂದ ರಿಕ್ಷಾ ಎಳೆಯುವ ಸೇವೆ ನೀಡುತ್ತಿದ್ದ ಬುಧ ಸಮಲ್.  ಬುಧ ಸಮಲ್‌ ಇವರ ಕುಟುಂಬ ಸದಸ್ಯರಿಗೆ ಮಾತ್ರ ತಮ್ಮ ಸೇವೆ ನೀಡುತ್ತಿದ್ದರಲ್ಲದೇ ಅವರ ಮಗಳನ್ನು ಕಾಲೇಜಿಗೆ ಕರೆದುಕೊಂಡು ಹೋಗುವ ಹಾಗೂ ಅಲ್ಲಿಂದ ಕರೆತರುವ ಕೆಲಸವನ್ನೂ ಮಾಡುತ್ತಿದ್ದರು. ಒಡತಿಯ ಕಷ್ಟಕಾಲದಲ್ಲಿ ಅವರ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು ಬುಧ ಹಾಗೂ ಅವರ ಕುಟುಂಬ.

ಆಸ್ತಿಯನ್ನು ಯಾವುದಾದರೂ ವೃದ್ಧಾಶ್ರಮಕ್ಕೋ ಅಥವಾ ಅನಾಥಾಲಯಕ್ಕೋ ದಾನ ಮಾಡುವಂತಹ ಸಲಹೆಗಳೂ ಬಂದವು. ಬುಧ ಸಮಲ್‌ರ ಹೆಸರಿಗೆ ಆಸ್ತಿ ಬರೆದರೆ ಶಾಶ್ವತವಾಗಿ ಸಂಬಂಧವನ್ನು ಕಡಿದುಕೊಳ್ಳುವ ಬೆದರಿಕೆಯನ್ನೂ ಒಡಹುಟ್ಟಿದ ಸಹೋದರಿಯರು ಹಾಕಿದರು. ಅದರೆ ಇದಾವುದಕ್ಕೂ ಬೆಲೆಕೊಡದ ಮಿನಾತಿ ಕಷ್ಟದ ಸಮಯದಲ್ಲಿ ತಮ್ಮ ಬೆಂಬಲಕ್ಕೆ ನಿಂತ ಬುಧ ಸಮಲ್‌ರಿಗೇ ತಮ್ಮ ಆಸ್ತಿಯನ್ನು ದಾನ ಮಾಡುವ ದೃಢ ನಿರ್ಧಾರಕ್ಕೆ ಬಂದರು. ತಮ್ಮ ಪತಿ ಹಾಗೂ ಮಗಳು ಬದುಕಿದ್ದಾಗ ಬುಧ ಸಮಲ್ ತಮ್ಮ ಕುಟುಂಬಕ್ಕೆ ಮಾಡಿರುವ ಸೇವೆಗೆ ಪ್ರತ್ಯಪಕಾರವಾಗಿ ಅವರ ಹೆಸರಿನಲ್ಲಿ ಸ್ವಲ್ಪ ಭೂಮಿಯನ್ನು ಕೊಂಡು ಅವರಿಗೆ ದಾನವಾಗಿ ನೀಡಬೇಕೆಂದು ಯೋಚಿಸಿದ್ದರು ಮಿನಾತಿ. ಆದರೆ ತಮ್ಮ ಕುಟುಂಬ ಸದಸ್ಯರನ್ನು ಕಳೆದು ಕೊಂಡು ಒಂಟಿಯಾದಾಗ ತಮ್ಮ ರಕ್ಷಣೆಗೆ ನಿಂತ ಬುಧ ಸಮಲ್‌ರಿಗೇ ಎಲ್ಲಾ ಆಸ್ತಿಯನ್ನೂ ದಾನ ಮಾಡುವ ನಿರ್ಧಾರಕ್ಕೆ ಬಂದ ಅವರು ಸೂಕ್ತ ಕಾನೂನು ಪ್ರಕ್ರಿಯೆಗಳ ಮೂಲಕ ಅದನ್ನು ಮಾಡಿದ್ದಾರೆ. ನನ್ನ ಕಷ್ಟದ ಸಮಯದಲ್ಲಿ ನನ್ನ ನೆರವಿಗೆ ನಿಂತಿದ್ದಕ್ಕಾಗಿ ಹೃದಯಪೂರ್ವಕವಾಗಿ ನಾನು ನನ್ನ ಸಂಪೂರ್ಣ ಆಸ್ತಿಯನ್ನು ದಾನ ಮಾಡುತ್ತಿದ್ದೇನೆಂದು ಮಿನಾತಿ ಹೇಳಿದ್ದಾರೆ.

ಪತ್ನಿ ಹಾಗೂ ಇಬ್ಬರು ಪುತ್ರರನ್ನು ಹೊಂದಿರುವ ಬುಧ ಸಮಲ್‌ ಹೀಗೆ ಹೇಳುತ್ತಾರೆ “ನಾನು ಕಳೆದ ಸುಮಾರು 25 ವರ್ಷಗಳಿಂದ ಈ ಕುಟುಂಬದ ಸಂಪರ್ಕ ಹೊಂದಿದ್ದು ಅವರ ಸೇವೆ ಸಲ್ಲಿಸಿದ್ದೇನೆ. ಇದು ನಾನು ನನ್ನ ಕನಸಿನಲ್ಲೂ ನಿರೀಕ್ಷಿಸದ ಕೊಡುಗೆಯಾಗಿದೆ. ನಾನು ಹಾಗೂ ನನ್ನ ಕುಟುಂಬವು ಅವರಿಗೆ ಅಭಾರಿಗಳಾಗಿದ್ದು ನಮ್ಮ ಕಡೆಯ ಉಸಿರಿರುವವರೆಗೂ ಅವರ ಸೇವೆ ಮಾಡುತ್ತೇವೆ.

ಮಾನವೀಯ ಮೌಲ್ಯಗಳೇ ಮರೆಯಾಗುತ್ತಿರುವ ಇಂದಿನ ಕಾಲದಲ್ಲಿ ಇಂತಹ ಘಟನೆಗಳು ಸಮಾಜಕ್ಕೆ ಪ್ರೇರಣೆಯಾಗಿವೆ.

Woman donates her 1 crore worth property to a rickshaw puller who took care of her when her close relatives abandoned her

ಇದನ್ನೂ ಓದಿ: Heavy rain: ನವೆಂಬರ್ 20ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಧಿಕ ಮಳೆ

ಇದನ್ನೂ ಓದಿ: ಗಡಿಯಲ್ಲಿ ಕಟ್ಟೆಚ್ಚರ ವಹಿಸಲು ಭದ್ರತಾಪಡೆಗಳಿಗೆ ಸೂಚಿಸಿದ ರಕ್ಷಣಾ ಮಂತ್ರಿ ರಾಜನಾಥ ಸಿಂಗ್‌

Tags: TOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In