• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆರೋಗ್ಯ

World Aids Day: ವಿಶ್ವ ಏಡ್ಸ್ ದಿನದಂದು ಏಡ್ಸ್ ಕೊನೆಗಾಣಿಸುವಂತೆ ಗಣ್ಯರಿಂದ ಕರೆ

ಅಸಮಾನತೆಗಳನ್ನು ಕೊನೆಗೊಳಿಸಿ, ಏಡ್ಸ್‌ನ್ನು ಕೊನೆಗೊಳಿಸಿ, ಸಾಂಕ್ರಾಮಿಕ ರೋಗಗಳನ್ನು ಕೊನೆಗೊಳಿಸಿ ಎಂದು ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಶನ್ ಸೊಸೈಟಿ ಕೂ ಮಾಡಿದೆ.

Shri News Desk by Shri News Desk
Dec 1, 2021, 11:51 am IST
in ಆರೋಗ್ಯ
World Aids Day

ಸಾಂಕೇತಿಕ ಚಿತ್ರ

Share on FacebookShare on TwitterTelegram

ಮಾನ ಜನಾಂಗವನ್ನೇ ಕಂಗೆಡಿಸಿದ್ದ ಏಡ್ಸ್ ಕುರಿತು ಜಾಗೃತಿ ಮೂಡಿಸಲು 1988ರಿಂದ ಡಿಸೆಂಬರ್ ೧ ರಂದು ವಿಶ್ ಏಡ್ಸ್ ದಿನವನ್ನು ಆಚರಿಸಲಾಗುತ್ತಿದೆ. ಅಸಮಾನತೆಯೊಂದಿಗೆ ಏಡ್ಸ್ ಅನ್ನು ಕೊನೆಗೊಳಿಸಿ ಎಂಬುದು ಈವರ್ಷದ ವಿಶ್ವ ಏಡ್ಸ್ ದಿನದ ಉದ್ದೇಶವಾಗಿದೆ. ಕೆಂಪು ರಿಬ್ಬನ್ ಕಟ್ಟಿಕೊಂಡು ಹಲವು ಸಂಘಸಂಸ್ಥೆಗಳು, ಕಾರ್ಯಕರ್ತರು ಜನ ಜಾಗೃತಿ ಮೂಡಿಸುವ ಕಾರ್ಯ ನೆರವೇರಿಸುತ್ತಾರೆ. ಆರೋಗ್ಯ ಸೇವೆಗಳಲ್ಲಿ ಎಲ್ಲರಿಗೂ ಸಮಾನವಾದ ಪ್ರವೇಶ ಮತ್ತು ಪ್ರಾಥಮಿಕ ಆರೋಗ್ಯ ರಕ್ಷಣೆಯ ಮಟ್ಟ ಬಲಪಡಿಸುವುದನ್ನು ತಿಳಿಸುವ ವಿಶ್ವ ಏಡ್ಸ್ ದಿನದ ಮುಖ್ಯ ಉದ್ದೇಶವಾಗಿದೆ. ಎಚ್‌ಐವಿ ತಡೆಗಟ್ಟುವಿಕೆ ಮತ್ತು ಚಿಕಿತ್ಸೆಗೆ ಅಗತ್ಯ ಒತ್ತು ನೀಡುವುದು, ಎಚ್‌ಐವಿ ಅಥವಾ ಏಡ್ಸ್‌ಗೆ ಒಳಗಾಗುವ ಜನ ಸಮುದಾಯವನ್ನು ತಲುಪುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಲಾಗುತ್ತದೆ.

ವಿಶ್ವ ಏಡ್ಸ್ ದಿನದಂದು ರಾಜ್ಯದ ಹಲವು ಗಣ್ಯರು ಏಡ್ಸ್ ನಿವಾರಣೆಗೆ ಶ್ರಮಿಸುವಂತೆ ಕರೆ ನೀಡಿದ್ದಾರೆ. ಈ #WorldAIDSday ಯಂದು ನಾವು ಒಗ್ಗೂಡೋಣ, ಅಸಮಾನತೆಗಳನ್ನು ಕೊನೆಗಾಣಿಸಲು, ಏಡ್ಸ್ ಅನ್ನು ಕೊನೆಗಾಣಿಸಲು ಮತ್ತೊಮ್ಮೆ ಬದ್ಧರಾಗೋಣ. ಈ ಗುರಿಗಳನ್ನು ಸಾಧಿಸಲು ತ್ವರಿತ ಕ್ರಮಗಳನ್ನು ತೆಗೆದುಕೊಳ್ಳೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದ್ದಾರೆ.

Koo App

On this #WorldAIDSDay let us come together, recommit to end inequalities, end AIDS. Let us take proactive action towards realising these goals. #WorldAIDSDay2021

View attached media content

– CM of Karnataka (@CMOKarnataka) 1 Dec 2021

ಮಾನವ ಜನಾಂಗವನ್ನು ಕಾಡುತ್ತಿರುವ ಎಚ್‍ಐವಿ/ಏಡ್ಸ್ ಬಗ್ಗೆ ಸಮಾಜದಲ್ಲಿ ಹೆಚ್ಚು ಜಾಗೃತಿ ಅಗತ್ಯ. ಈ #WorldAIDSDay ಸಂದರ್ಭದಲ್ಲಿ ಹೊಸ ಪ್ರಕರಣಗಳನ್ನು ಕಡಿಮೆ ಮಾಡಲು ಅರಿವು ಮೂಡಿಸುವ ಪಣ ತೊಡೋಣ. ಏಡ್ಸ್ ನಿಯಂತ್ರಣ ಕಾರ್ಯಕ್ರಮಗಳ ಬಗ್ಗೆ ಅರಿಯೋಣ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕೂ ಮೂಲಕ ಸಾರ್ವಜನಿಕರಲ್ಲಿ ವಿನಂತಿ ಮಾಡಿದ್ದಾರೆ.

Koo App

ಮಾನವ ಜನಾಂಗವನ್ನು ಕಾಡುತ್ತಿರುವ ಎಚ್‍ಐವಿ/ಏಡ್ಸ್ ಬಗ್ಗೆ ಸಮಾಜದಲ್ಲಿ ಹೆಚ್ಚು ಜಾಗೃತಿ ಅಗತ್ಯ. ಈ #WorldAIDSDay ಸಂದರ್ಭದಲ್ಲಿ ಹೊಸ ಪ್ರಕರಣಗಳನ್ನು ಕಡಿಮೆ ಮಾಡಲು ಅರಿವು ಮೂಡಿಸುವ ಪಣ ತೊಡೋಣ. ಏಡ್ಸ್ ನಿಯಂತ್ರಣ ಕಾರ್ಯಕ್ರಮಗಳ ಬಗ್ಗೆ ಅರಿಯೋಣ. To beat AIDS, we need collective action. #EndInequalitiesEndAids

View attached media content

– Araga Jnanendra (@aragajnanendra) 1 Dec 2021

ವಿಶ್ವ ಏಡ್ಸ್ ದಿನ 2021. ಎಚ್.ಐ.ವಿ ಸೋಂಕಿತ ಜನರಿಗೆ ಭರವಸೆ ಮತ್ತು ಬೆಂಬಲ ತೋರಿಸಲು ಹಾಗೂ ಏಡ್ಸ್ ಬಗ್ಗೆ ಅರಿವು ಮೂಡಿಸಲು ಈ ದಿನ ಆಚರಿಸಲಾಗುತ್ತದೆ. ಘೋಷವಾಕ್ಯ “ಅಸಮಾನತೆಗಳನ್ನು ಕೊನೆಗೊಳಿಸಿ, ಏಡ್ಸ್‌ನ್ನು ಕೊನೆಗೊಳಿಸಿ, ಸಾಂಕ್ರಾಮಿಕ ರೋಗಗಳನ್ನು ಕೊನೆಗೊಳಿಸಿ ಎಂದು ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಶನ್ ಸೊಸೈಟಿ ಕೂ ಮಾಡಿದೆ.

Koo App

ವಿಶ್ವ ಏಡ್ಸ್ ದಿನ 2021. ಹೆಚ್.ಐ.ವಿ ಸೋಂಕಿತ ಜನರಿಗೆ ಭರವಸೆ ಮತ್ತು ಬೆಂಬಲ ತೋರಿಸಲು ಹಾಗೂ ಏಡ್ಸ್ ಬಗ್ಗೆ ಅರಿವು ಮೂಡಿಸಲು ಈ ದಿನ ಆಚರಿಸಲಾಗುತ್ತದೆ. ಘೋಷವಾಕ್ಯ “ಅಸಮಾನತೆಗಳನ್ನು ಕೊನೆಗೊಳಿಸಿ, ಏಡ್ಸ್‌ನ್ನು ಕೊನೆಗೊಳಿಸಿ, ಸಾಂಕ್ರಾಮಿಕ ರೋಗಗಳನ್ನು ಕೊನೆಗೊಳಿಸಿ” #WorldAIDSDay #EndInequalities #EndAIDS #EndPandemics @CMOKarnataka @mohfw_india @mansukhmandviya @drsudhakark.official @dhfwka

View attached media content

– Karnataka State AIDS Prevention Society (@karsaps) 1 Dec 2021

ಇದನ್ನೂ ಓದಿ: ಐದರಿಂದ ಎಂಟನೆಯ ತರಗತಿಯ ವಿದ್ಯಾರ್ಥಿಗಳಿಗೆ ಆರೋಗ್ಯ ಮತ್ತು ಔಷಧವಿಜ್ಞಾನ ಪ್ರಬಂಧ ಸ್ಪರ್ಧೆ

Tags: AidsHealthKooTOP NEWSWorld Aids Day
ShareSendTweetShare
Join us on:

Related Posts

5 lifestyle to lose belly fat

ಹೊಟ್ಟೆಯ ಬೊಜ್ಜು ಕರಗಿಸಲು ಬದಲಿಸಿ ನಿಮ್ಮ ಜೀವನ ಶೈಲಿಯನ್ನು

Bare Fruit

Bare Fruit Benefits: ಬಡವರ ಸೇಬು ಬೋರೆ ಹಣ್ಣು: ರುಚಿಗೂ ಸೈ ಆರೋಗ್ಯಕ್ಕೂ ಜೈ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

Omicron

ಓಮಿಕ್ರಾನ್ ಬಂದರೆ ಆರೋಗ್ಯದಲ್ಲಿ ಆಗುವ ಬದಲಾವಣೆಗಳೇನು?

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ಕೋವಿಡ್‌ ಸೋಂಕು ಹೆಚ್ಚಳದ ಕಾರಣ ವಿಶ್ವದಾದ್ಯಂತ 11,500 ವಿಮಾನಗಳ ಸಂಚಾರ ರದ್ದು

ಕೋವಿಡ್‌ ಸೋಂಕು ಹೆಚ್ಚಳದ ಕಾರಣ ವಿಶ್ವದಾದ್ಯಂತ 11,500 ವಿಮಾನಗಳ ಸಂಚಾರ ರದ್ದು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In