• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಹಾರ (Food)

World Diabetes Day: ಹೇಗಿವೆ ನಿಮ್ಮ ಜೀವನಶೈಲಿಯ ಅಭ್ಯಾಸಗಳು ಹಾಗೂ ಹವ್ಯಾಸಗಳು?

ಜೀವನಶೈಲಿಯ ದೋಷಗಳನ್ನು ಕಡಿಮೆಮಾಡಿಕೊಂಡು ದೈಹಿಕ ಕ್ಷಮತೆಯನ್ನು ಹೆಚ್ಚಿಸಿಕೊಳ್ಳುವತ್ತ ಗಮನ ನೀಡಬೇಕಾದ ಅವಶ್ಯಕತೆಯನ್ನು ಒತ್ತಿ ಹೇಳುವ ದಿನ

Shri News Desk by Shri News Desk
Nov 14, 2021, 12:46 pm IST
in ಅಹಾರ (Food), ಆರೋಗ್ಯ
World Diabetes Day

ವಿಶ್ವ ಮಧುಮೇಹ ದಿನ

Share on FacebookShare on TwitterTelegram

ನವೆಂಬರ್ 14 ಭಾರತೀಯರಿಗೆ ಮಕ್ಕಳ ದಿನಾಚರಣೆಯ ಉತ್ಸಾಹದ ಜೊತೆಗೆ ವಿಶ್ವಮಧುಮೇಹದಿನವಾಗಿ ಎಚ್ಚರಿಕೆಯ ಗಂಟೆಯೂ ಆಗಿದೆ.  ಅತಿ ಹೆಚ್ಚಿನ ಸಂಖ್ಯೆಯ ಮುಧುಮೇಹಿಗಳು ಭಾರತದಲ್ಲೇ ಇದ್ದು ವಿಶ್ವದ ಮಧುಮೇಹದ ರಾಜಧಾನಿಯಾಗಿ ಗುರುತಿಸಿಕೊಂಡಿರುವುದು ದುರದೃಷ್ಟಕರ ಸಂಗತಿಯಾಗಿದೆ. ಇದೊಂದು ಪಿಡುಗಿನ ರೂಪವನ್ನು ಧರಿಸಿದ್ದು ದಿನೇ-ದಿನೇ ಹೆಚ್ಚಿನ ಸಂಖ್ಯೆಯ ಜನರನ್ನು ತನ್ನ ಕಬಂಧ ಬಾಹುಗಳೊಳಗೆ ಹುದುಗಿಸಿಕೊಳ್ಳುತ್ತಿದೆ. ಆದರೂ, ಇನ್ನೂ ಸಮಯ ಮಿಂಚಿಲ್ಲ.  ಆರೋಗ್ಯಕರ ಆಹಾರ ಕ್ರಮಗಳನ್ನು ಅನುಸರಿಸುವುದರ ಮೂಲಕ ಹಾಗೂ ಕೆಲವೊಂದು ಹಿತ-ಮಿತವಾದ ವ್ಯಾಯಾಮ ಪದ್ಧತಿಗಳನ್ನು ರೂಢಿಸಿಕೊಳ್ಳುವುದರ ಮೂಲಕ ನಾವು ಇದರೊಂದಿಗೆ ವಿರದ್ಧ ಹೋರಾಡಿ ಗೆಲ್ಲಬಹುದಾದ ಸಾಧ್ಯತೆಯಿದೆ.  ಬಾಯಿಚಪಲದ ದೌರ್ಬಲ್ಯವನ್ನು ಗೆಲ್ಲುವುದು ಸಾಧ್ಯವಾಗಬಹುದಾದರೆ ಮಾತ್ರ ಇದರ ಮೇಲೆ ನಾವು ನಿಯಂತ್ರಣ ಸಾಧಿಸಬಹುದಾಗಿದ್ದು ಇಲ್ಲವಾದರೆ ಅದೇ ನಮ್ಮ ಮೇಲೆ ವಿಜೃಂಭಿಸುವ ಸಾಧ್ಯತೆ ಹೆಚ್ಚಿದೆ.

ವಿಶ್ವದ ಹೆಚ್ಚಿನ ಸಂಖ್ಯೆಯ ಜನರನ್ನು ಕಾಡುತ್ತಿರುವ ರೋಗಗಳಲ್ಲಿ ಮಧುಮೇಹವು ಪ್ರಮುಖವಾದದ್ದಲ್ಲದೇ ಉದಾಸೀನ ಮಾಡಿದರೆ ತೀವ್ರವಾದ ಬಹು ಅಂಗಾಂಗಳ ವೈಫಲ್ಯಗಳಿಗೂ ಕಾರಣವಾಗಬಹುದಾದ ಭಯಂಕರ ಸಮಸ್ಯೆಯಾಗಿದೆ.  ನಿರಂತರವಾದ ಎಚ್ಚರಿಕೆ ಹಾಗೂ ಸೂಕ್ತವಾದ ಚಿಕಿತ್ಸಾಕ್ರಮಗಳ ಅವಶ್ಯಕತೆ ಹೆಚ್ಚಿರುವ ಈ ಆರೋಗ್ಯ ಸಮಸ್ಯೆಯ ಬಗ್ಗೆ ಜನರಿಗೆ ಮಾಹಿತಿಗಳನ್ನು ಒದಗಿಸಿ ಅವರ ತಿಳುವಳಿಕೆಯ ಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ನವೆಂಬರ್‌ 14ರಂದ ವಿಶ್ವಮಧುಮೇಹ ದಿನವನ್ನಾಗಿ ಆಚರಿಸಲಾಗುತ್ತಿದೆ.  ಮೊದಲೇ ತಿಳಿಸಿರುವಂತೆ ಅರೋಗ್ಯಕರ ಆಹಾರ ಪದ್ಧತಿ, ಹಿತ-ಮಿತವಾದ ವ್ಯಾಯಾಮಗಳು, ಹಾಗೂ ಧ್ಯಾನ ಮುಂತಾದ ನಿತ್ಯದ ಅಭ್ಯಾಸಗಳಿಂದ ಇದರ ಮೇಲೆ ಹಿಡಿತಹೊಂದಿ ನೆಮ್ಮದಿಯ ದೀರ್ಘ ಬಾಳುವೆಯನ್ನು ನಡೆಸಬಹುದಾಗಿದೆ.

ಕಂದು ಅಕ್ಕಿಯ ಅನ್ನದ ಪ್ರಯೋಜನಗಳನ್ನು ಸಂಶೋಧನೆಗಳ ಮೂಲಕ ದಾಖಲಿಸಲಾಗಿದ್ದು ಪರಿಣತರಿಂದಲೂ ಅನುಮೋದನೆ ಪಡೆದ ವಿಧಾನವಾಗಿರುವುದರ ಜೊತೆಗೆ ಮಾನವ ದೇಹಕ್ಕೆ ಹೊಂದಿಕೊಳ್ಳುವಂತಹದಾಗಿದೆ.  ಮಧುಮೇಹ ರೋಗಿಗಳಿಗೆ ತಮ್ಮ ದೇಹದ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಲು ಇದು ಬಿಳಿ ಅಕ್ಕಿಯ ಅನ್ನಕ್ಕಿಂತಲೂ ಹೆಚ್ಚು ಉಪಯುಕ್ತವಾಗಿದೆ.  ಕಂದು ಅಕ್ಕಿಯ ಅನ್ನವು ಕಡಿಮೆ ಗ್ಲೈಸೀಮಿಕ್ ಗುಣಾಂಕವನ್ನು ಹೊಂದಿರುವುದೇ ಇದಕ್ಕೆ ಕಾರಣವಾಗಿದೆ.  ಆಹಾರ ಪದಾರ್ಥಗಳು ಮಾನವ ದೇಹದ ಸಕ್ಕರೆಯ ಮಟ್ಟದಮೇಲೆ ಬೀರುವ ಪ್ರಭಾವವನ್ನು ಅಳೆಯುವ ಸೂಚ್ಯಂಕವೇ ಈ ಗ್ಲೈಸೀಮಿಕ್ ಗುಣಾಂಕವಾಗಿದೆ.  ಕಡಿಮೆ ಮಟ್ಟದ ಗ್ಲೈಸೀಮಿಕ್ ಗುಣಾಂಕವನ್ನು ಹೊಂದಿರುವ ಆಹಾರ ಪದಾರ್ಥಗಳು ಮಾನವನ ದೇಹದ ಸಕ್ಕರೆಯ ಮಟ್ಟದ ಮೇಲೆ ಅತಿ ಕಡಿಮೆ ಪ್ರಭಾವವನ್ನು ಬೀರುತ್ತವೆ.  ಇಷ್ಟು ಮಾತ್ರವಲ್ಲದೇ, ಕಂದು ಅಕ್ಕಿಯಲ್ಲಿ ಬಿಳಿಯ ಅಕ್ಕಿಗಿಂತ ಹೆಚ್ಚಿನ ಮಟ್ಟದ ಫೈಬರ್ ಅಂಶವಿದ್ದು ಇದೂ ಒಂದು ಪ್ರಯೋಜನಕಾರಿ ಅಂಶವಾಗಿದೆ.  ಕಂದು ಅಕ್ಕಿಯು ಕಡಿಮೆ ಗ್ಲೈಸೀಮಿಕ್ ಗುಣಾಂಕವನ್ನು ಹೊಂದಿದ್ದು ಸಕ್ಕರೆಯ ಅಂಶವನ್ನು ಬಹು ನಿಧಾನವಾಗಿ ರಕ್ತಕ್ಕೆ ಬಿಡುವುದರಿಂದ ಕಡಿಮೆ ಮಟ್ಟದ ಸಕ್ಕರೆಯನ್ನು ಅರಗಿಸಿಕೊಳ್ಳುವುದು ಹಾಗೂ ಹೊರಹಾಕುವುದು ದೇಹಕ್ಕೆ ಬಹಳ ಸುಲಭವಾಗಿದ್ದು ರಕ್ತದಲ್ಲಿ ಸಕ್ಕರೆಯ ಮಟ್ಟವು ತೀವ್ರವಾಗಿ ಏರಿಕೆಯಾಗುವುದನ್ನು ಇದು ತಪ್ಪಿಸುತ್ತದೆ.

ಸೂಚನೆ: ನೀವೇನಾದರೂ ಮಧುಮೇಹಿಗಳಾಗಿದ್ದರೆ ಯಾವುದೇ ಹೊಸ ಆಹಾರವನ್ನು ನಿಮ್ಮ ಆಹಾರ ಪದ್ಧತಿಗೆ ಸೇರಿಸಿಕೊಳ್ಳುವ ಮುನ್ನ ನಿಮ್ಮ ಮಧುಮೇಹ ತಜ್ಞರನ್ನು ಭೇಟಿಯಾಗಿ ಅವರ ಸಲಹೆಯಂತೆ ಮುನ್ನಡೆಯಿರಿ ಹಾಗೂ ಹಿತ-ಮಿತವಾದ ವ್ಯಾಯಾಮ ಹಾಗ ಧ್ಯಾನಗಳನ್ನು ಆಚರಿಸಿ.  ಈ ಲೇಖನದಲ್ಲಿರುವ ಅಂಶಗಳು ಕೇವಲ ಸಾಮಾನ್ಯ ಸಲಹೆಗಳಾಗಿದ್ದು ನಿಮಗೆ ಚಿಕಿತ್ಸೆ ನೀಡುತ್ತಿರುವ ತಜ್ಞ ವೈದ್ಯರ ಸಲಹೆ-ಸೂಚನೆಗಳೇ ಅಂತಿಮ.

World Diabetes Day is celebrated in order to raise the awareness level of the people on healthy lifestyle and ways to fight diabetes

ಇದನ್ನೂ ಓದಿ: Ashwagandha: ಹಾಲಿನೊಂದಿಗೆ ಅಶ್ವಗಂಧ – ಆರೋಗ್ಯಕರ ಲಾಭಗಳು

ಇದನ್ನೂ ಓದಿ: Ayurveda Day :ಆಯುಷ್ ಕ್ಷೇಮ ಕೇಂದ್ರಗಳ ಮೂಲಕ ಆರೋಗ್ಯವಂತರನ್ನಾಗಿಸುವುದು ಕೇಂದ್ರದ ಆಶಯ

 

 

Tags: Fitness and LifestyleHealthLife StyleTOP NEWS
ShareSendTweetShare
Join us on:

Related Posts

5 lifestyle to lose belly fat

ಹೊಟ್ಟೆಯ ಬೊಜ್ಜು ಕರಗಿಸಲು ಬದಲಿಸಿ ನಿಮ್ಮ ಜೀವನ ಶೈಲಿಯನ್ನು

Bare Fruit

Bare Fruit Benefits: ಬಡವರ ಸೇಬು ಬೋರೆ ಹಣ್ಣು: ರುಚಿಗೂ ಸೈ ಆರೋಗ್ಯಕ್ಕೂ ಜೈ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

Khtatta-Meetha Imli Candy

ಹುಣಸೆ ಹಣ್ಣಿನ ಕಟ್ಟಾಮಿಟ್ಟಾ ಕ್ಯಾಂಡಿ

Omicron

ಓಮಿಕ್ರಾನ್ ಬಂದರೆ ಆರೋಗ್ಯದಲ್ಲಿ ಆಗುವ ಬದಲಾವಣೆಗಳೇನು?

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In