• Home
  • About Us
  • Contact Us
  • Terms of Use
  • Privacy Policy
Wednesday, August 12, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ಬೆಳೆನಾಶವಾಗಿ ಬೀದಿಗೆ ಬಂದಿರುವ ರೈತರ ನೆರವಿಗೆ ಸರ್ಕಾರ ತಕ್ಷಣವೇ ದಾವಿಸಬೇಕು

ಸಿಎಂ ಬೊಮ್ಮಾಯಿಗೆ ಯಡಿಯೂರಪ್ಪ ಸಲಹೆ

Shri News Desk by Shri News Desk
Dec 16, 2021, 05:45 am IST
in ರಾಜಕೀಯ, ರಾಜ್ಯ
Share on FacebookShare on TwitterTelegram

ಅಕಾಲಿಕ ಮಳೆ, ಸತತ ಪ್ರವಾಹದಿಂದ ಬೆಳೆನಾಶವಾಗಿ ಬೀದಿಗೆ ಬಂದಿರುವ ರೈತರ ನೆರವಿಗೆ ಸರ್ಕಾರ ತಕ್ಷಣವೇ ದಾವಿಸಬೇಕು.ಈ ಸಂದರ್ಭ ಕೇಂದ್ರದ ಪರಿಹಾರಕ್ಕೆ ಕಾಯದೇ ರಾಜ್ಯದ ಬೊಕ್ಕಸದ ಹಣವನ್ನು ಬಳಸಿ ಸಂಕಷ್ಟದಲ್ಲಿರುವ ರೈತರ ಹಾಗೂ ಕೂಲಿ ಕಾರ್ಮಿಕರಿಗೆ ಪರಿಹಾರ ನೀಡಬೇಕು ಎಂದು ಮಾಜಿ ಸಿಎಂ ಯಡಿಯೂರಪ್ಪ ಸಿಎಂ ಬಸವರಾಜ ಬೊಮ್ಮಾಯಿಗೆ ಸಲಹೆ ನೀಡಿದರು.

ವಿಧಾನಸಭೆಯಲ್ಲಿ ಮಾತನಾಡಿದ ಅವರು, ರೈತರ ಹಾಗೂ ಕೂಲಿ ಕಾರ್ಮಿಕರ ವಾಸ್ತವ ಸ್ಥಿತಿಯನ್ನು ಕಾಂಗ್ರೆಸ್‌ ಶಾಸಕ ಆರ್.ವಿ.ದೇಶಪಾಂಡೆ ಸದನದ ಗಮನಕ್ಕೆ ತಂದಿದ್ದಾರೆ. ಅಕಾಲಿಕ ಮಳೆಯಿಂದ ಫಸಲಿಗೆ ಬಂದಿದ್ದ ಬೆಳೆ ಸಂಪೂರ್ಣ ನಾಶವಾಗಿದೆ. ಈ ವೇಳೆ ರಾಜ್ಯದ ಬೊಕ್ಕಸದ ಹಣವನ್ನು ಸಂಕಷ್ಟದಲ್ಲಿರುವ ರೈತರು ಹಾಗೂ ಕೂಲಿ ಕಾರ್ಮಿಕರಿಗೆ ನೀಡಬೇಕು ಎಂದರು.

ರಾಜ್ಯದ ಸ್ಥಿತಿ ಕೇಂದ್ರ ಸರ್ಕಾರಕ್ಕೂ ಗೊತ್ತಿದೆ. ಅಲ್ಲದೇ ನಾವು ಪರಿಹಾರಕ್ಕೆ ಪದೇಪದೆ ಮನವಿ ಮಾಡುತ್ತಿದ್ದೇವೆ.ಕೇಂದ್ರ ಕೂಡ ಸಮಿತಿ ಕಳಿಸಿ, ಪರಿಶೀಲನೆ ನಡೆಸಿ ವರದಿ ಪಡೆಯುತ್ತದೆ. ಆದರೆ, ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆ ಮಾಡುವವರೆಗೆ ಕಾಯುವುದು ಬೇಡ ಎಂದರು.

ಪರಿಹಾರ ನೀಡಲು ಹಣದ ಸಮಸ್ಯೆ ಎದುರಾದರೆ ಬೇರೆ ಬೇರೆ ಅಭಿವೃದ್ಧಿ ಕಾರ್ಯಗಳನ್ನು ನಿಲ್ಲಿಸಿ. ಇದೇ ಹಣವನ್ನು ಪರಿಹಾರ ನೀಡಿದರೆ ರೈತರಿಗೆ ಅನುಕೂಲ ಆಗುತ್ತದೆ. ಇಲ್ಲವಾದರೆ ರೈತರ ಪರಿಸ್ಥಿತಿ ಮತಷ್ಟು ಚಿಂತಾಜನಕ ಆಗುವುದರಲ್ಲಿ ಅನುಮಾನವೇ ಇಲ್ಲ. ಕೇಂದ್ರದಿಂದ ಇಂದಿಲ್ಲ, ನಾಳೆ ಹಣ ಬಂದೇ ಬರುತ್ತದೆ. ಇನ್ನೂ ಹೆಚ್ಚಿನ ನೆರವನ್ನು ಕೇಳಿ ತರುವ ಪ್ರಯತ್ನವನ್ನೂ ಮಾಡೋಣ ಎಂದು ಸಲಹೆ ನೀಡಿದರು.

Yediyurappa advises CM Bommai

Tags: TOP NEWSYediyurappa advises CM Bommai
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In