• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಹೈಕೋರ್ಟ್ ನ್ಯಾಯಪೀಠ

ಉಪ ಲೋಕಾಯುಕ್ತರ ಎರಡನೇ ಹುದ್ದೆಗೆ ನೇಮಕ ಪ್ರಕ್ರಿಯೆ ಆರಂಭ

ನ್ಯಾಯಾಂಗ ನಿಂದನೆ ಕೈಬಿಡುವಂತೆ ಹೈಕೋರ್ಟ್‌ಗೆ ಸರ್ಕಾರ ಮನವಿ

Shri News Desk by Shri News Desk
Oct 3, 2021, 11:47 am IST
in ಹೈಕೋರ್ಟ್ ನ್ಯಾಯಪೀಠ
Share on FacebookShare on TwitterTelegram

“ಕೋವಿಡ್‌ ಸಂದರ್ಭದಲ್ಲಿ ಆಡಳಿತ ಯಂತ್ರವನ್ನು ವೈರಸ್‌ ನಿಯಂತ್ರಿಸಲು ನಿಯೋಜಿಸಿದ್ದರಿಂದ ನ್ಯಾಯಾಲಯದ ಆದೇಶ ಪಾಲಿಸಲಾಗಿಲ್ಲ. ಉಪ ಲೋಕಾಯುಕ್ತರ ನೇಮಕ ಪ್ರಕ್ರಿಯೆ ಆರಂಭಿಸಿರುವುದರಿಂದ ನಿಂದನಾ ಪ್ರಕ್ರಿಯೆ ಕೈಬಿಡಬೇಕು” ಎಂದು ಮನವಿ ಮಾಡಲಾಗಿದೆ. ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿ ಇರುವ ಎರಡನೇ ಉಪ ಲೋಕಾಯುಕ್ತರ ಹುದ್ದೆಯ ಭರ್ತಿಗೆ ಸಂಬಂಧಿಸಿದಂತೆ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ರಾಜ್ಯ ಸರ್ಕಾರವು ಕರ್ನಾಟಕ ಹೈಕೋರ್ಟ್‌ಗೆ ಈಚೆಗೆ ತಿಳಿಸಿದ್ದು, ಈ ಸಂಬಂಧ ಅನುಪಾಲನಾ ವರದಿ ಸಲ್ಲಿಸಿದೆ.

ಅರ್ಜಿದಾರ ವಕೀಲ ಎಸ್‌ ಉಮಾಪತಿ ಸಲ್ಲಿಸಿದ್ದ ಮನವಿ ಆಧರಿಸಿ ಎರಡನೇ ಉಪ ಲೋಕಾಯುಕ್ತ ಹುದ್ದೆ ಭರ್ತಿ ಮಾಡುವ ಸಂಬಂಧ ಪ್ರಸಕ್ತ ವರ್ಷದ ಜನವರಿ 27ರಂದು ಹೈಕೋರ್ಟ್‌ ಹೊರಡಿಸಿದ್ದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಪೀಠವು ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಿತ್ತು. ಉಪಲೋಕಾಯುಕ್ತರ ನೇಮಕಾತಿಗೆ ಸಂಬಂಧಿಸಿದಂತೆ ಹಾಲಿ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್‌ ಚಂದ್ರ ಶರ್ಮಾ ಅವರು ಅಭಿಪ್ರಾಯ ನೀಡಬೇಕಿರುವುದರಿಂದ ಪ್ರಕರಣದ ವಿಚಾರಣೆಯನ್ನು ಕಳೆದ ಬುಧವಾರ ನ್ಯಾ. ಅಲೋಕ್‌ ಆರಾಧೆ ಮತ್ತು ನ್ಯಾ. ಹೇಮಂತ್‌ ಚಂದನಗೌಡರ್‌ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.

ವಿಚಾರಣೆಯಲ್ಲಿ ಭಾಗಿಯಾಗಿದ್ದ ಹೆಚ್ಚುವರಿ ಸರ್ಕಾರಿ ವಕೀಲ ಧ್ಯಾನ್‌ ಚಿನ್ನಪ್ಪ ಅವರು “ಉಪ ಲೋಕಾಯುಕ್ತರನ್ನು ನೇಮಕ ಮಾಡುವ ಸಂಬಂಧ ರಾಜ್ಯ ಸರ್ಕಾರವು ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ಸರ್ಕಾರ ಕೈಗೊಂಡ ನಿರ್ಧಾರವನ್ನು ದಾಖಲೆಯಲ್ಲಿ ಸಲ್ಲಿಸಲು ಮೂರು ವಾರಗಳ ಕಾಲಾವಕಾಶ ನೀಡಬೇಕು. ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್‌ ಮತ್ತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಪಿ ಹೇಮಲತಾ ಅವರ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅನುಪಾಲನಾ ವರದಿಯನ್ನು ಸಲ್ಲಿಸಲಾಗಿದೆ” ಎಂದು ಪೀಠಕ್ಕೆ ವಿವರಿಸಿದರು. ಈ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಪೀಠವು ನವೆಂಬರ್‌ 8ಕ್ಕೆ ಮುಂದೂಡಿತು.

ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ಸಲ್ಲಿಸಿರುವ ಅನುಪಾಲನಾ ವರದಿಯಲ್ಲಿ “ಉಪ ಲೋಕಾಯುಕ್ತರಾಗಿದ್ದ ನಿವೃತ್ತ ನ್ಯಾಯಮೂರ್ತಿ ಎನ್‌ ಆನಂದ್‌ ಅವರು ಕಳೆದ ವರ್ಷದ ಡಿಸೆಂಬರ್ 16ರಂದು ನಿವೃತ್ತರಾಗಿದ್ದಾರೆ. ಈ ಸಂಬಂಧ ಅವರ ಸ್ಥಾನಕ್ಕೆ ಅರ್ಹರನ್ನು ನೇಮಿಸುವಂತೆ ಜನವರಿ 27ರಂದು ಹೈಕೋರ್ಟ್‌ ಆದೇಶಿಸಿತ್ತು. ಕೋವಿಡ್‌ ಸಂದರ್ಭದಲ್ಲಿ ಇಡೀ ಆಡಳಿತ ಯಂತ್ರವನ್ನು ಕೊರೊನಾ ವೈರಸ್‌ ನಿಯಂತ್ರಿಸಲು ನಿಯೋಜಿಸಿದ್ದರಿಂದ ನ್ಯಾಯಾಲಯದ ಆದೇಶ ಪಾಲಿಸಲಾಗಿಲ್ಲ. ಉಪ ಲೋಕಾಯುಕ್ತರನ್ನು ನೇಮಿಸುವ ಪ್ರಕ್ರಿಯೆ ಆರಂಭಿಸಿರುವುದರಿಂದ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಕೈಬಿಡಬೇಕು” ಎಂದು ಮನವಿ ಮಾಡಲಾಗಿದೆ.

ಉಪ ಲೋಕಾಯುಕ್ತರನ್ನು ನೇಮಿಸುವ ಸಂಬಂಧ ಹೈಕೋರ್ಟ್ ಹಂಗಾಮಿ‌ ಮುಖ್ಯ ನ್ಯಾಯಮೂರ್ತಿ ಸತೀಶ್‌ ಚಂದ್ರ ಶರ್ಮಾ, ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ‌, ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಉಭಯ ಸದನಗಳ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮತ್ತು ಎಸ್‌ ಆರ್‌ ಪಾಟೀಲ್‌ ಅವರಿಗೆ ಸೂಕ್ತ ಹೆಸರನ್ನು ಸೂಚಿಸುವಂತೆ ಕೋರಿ ಸೆಪ್ಟೆಂಬರ್ 17ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬರೆದಿರುವ ಪತ್ರಗಳನ್ನು ಲಗತ್ತಿಸಲಾಗಿದೆ.

“ಕರ್ನಾಟಕ ಲೋಕಾಯುಕ್ತ ಅಧಿನಿಯಮ, 1984ರ ಸೆಕ್ಷನ್ 3(2)(ಬಿ)ರ ಅಡಿ ಉಪ ಲೋಕಾಯುಕ್ತರಾಗಿ ನೇಮಕಗೊಳ್ಳುವವರು ಕಡ್ಡಾಯವಾಗಿ ಐದು ವರ್ಷಗಳ ಕಾಲ ಹೈಕೋರ್ಟ್‌ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಿರಬೇಕು. ಈ ಹಿನ್ನೆಲೆಯಲ್ಲಿ ಸೂಕ್ತ ನಿವೃತ್ತ ನ್ಯಾಯಮೂರ್ತಿಗಳ ಹೆಸರನ್ನು ಸೂಚಿಸಿದರೆ ತಮ್ಮ ಅಭಿಪ್ರಾಯವನ್ನು ಸೇರಿಸಿ ರಾಜ್ಯಪಾಲರ ಅನುಮೋದನೆ ಕಳುಹಿಸಿಕೊಡಲಾಗುವುದು” ಎಂದು ಬೊಮ್ಮಾಯಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಲೋಕಾಯುಕ್ತ ಸಂಸ್ಥೆಯಲ್ಲಿ ಎರಡು ಉಪ ಲೋಕಾಯುಕ್ತ ಹುದ್ದೆಗಳನ್ನು ಸೃಜಿಸಲಾಗಿದ್ದು, 2019ರ ನವೆಂಬರ್‌ 20ರಂದು ನಿವೃತ್ತ ನ್ಯಾಯಮೂರ್ತಿ ಬಿ ಎಸ್‌ ಪಾಟೀಲ್‌ ಅವರನ್ನು ಉಪ ಲೋಕಾಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ನಿವೃತ್ತ ನ್ಯಾ. ಎನ್‌ ಆನಂದ್‌ ಅವರ ನಿವೃತ್ತಿಯ ಬಳಿಕ ಮತ್ತೊಂದು ಸ್ಥಾನ ಖಾಲಿ ಉಳಿದಿದೆ.

“ಕರ್ನಾಟಕ ಲೋಕಾಯುಕ್ತ ಅಧಿನಿಯಮ, 1984ರ ಸೆಕ್ಷನ್ 3(2)(ಬಿ)ರ ಅಡಿ ಉಪ ಲೋಕಾಯುಕ್ತರಾಗಿ ನೇಮಕಗೊಳ್ಳುವವರು ಕಡ್ಡಾಯವಾಗಿ ಐದು ವರ್ಷಗಳ ಕಾಲ ಹೈಕೋರ್ಟ್‌ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಿರಬೇಕು. ಈ ಹಿನ್ನೆಲೆಯಲ್ಲಿ ಸೂಕ್ತ ನಿವೃತ್ತ ನ್ಯಾಯಮೂರ್ತಿಗಳ ಹೆಸರನ್ನು ಸೂಚಿಸಿದರೆ ತಮ್ಮ ಅಭಿಪ್ರಾಯವನ್ನು ಸೇರಿಸಿ ರಾಜ್ಯಪಾಲರ ಅನುಮೋದನೆ ಕಳುಹಿಸಿಕೊಡಲಾಗುವುದು” ಎಂದು ಬೊಮ್ಮಾಯಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಲೋಕಾಯುಕ್ತ ಸಂಸ್ಥೆಯಲ್ಲಿ ಎರಡು ಉಪ ಲೋಕಾಯುಕ್ತ ಹುದ್ದೆಗಳನ್ನು ಸೃಜಿಸಲಾಗಿದ್ದು, 2019ರ ನವೆಂಬರ್‌ 20ರಂದು ನಿವೃತ್ತ ನ್ಯಾಯಮೂರ್ತಿ ಬಿ ಎಸ್‌ ಪಾಟೀಲ್‌ ಅವರನ್ನು ಉಪ ಲೋಕಾಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ನಿವೃತ್ತ ನ್ಯಾ. ಎನ್‌ ಆನಂದ್‌ ಅವರ ನಿವೃತ್ತಿಯ ಬಳಿಕ ಮತ್ತೊಂದು ಸ್ಥಾನ ಖಾಲಿ ಉಳಿದಿದೆ.

ಕೃಪೆ- ಬಾರ್ ಅಂಡ್ ಬೆಂಚ್

Tags: Appointment process begins for second post of Deputy Lokayukta
ShareSendTweetShare
Join us on:

Related Posts

ಇಡಬ್ಲೂಎಸ್​ ಕುಟುಂಬದ ಆದಾಯ ಮಿತಿಯಲ್ಲಿ ಬದಲಾವಣೆ ಇಲ್ಲ: ಸುಪ್ರೀಂಕೋರ್ಟ್​ಗೆ ಸರ್ಕಾರದ ಅಫಿಡವಿಟ್‌

ಇಡಬ್ಲೂಎಸ್​ ಕುಟುಂಬದ ಆದಾಯ ಮಿತಿಯಲ್ಲಿ ಬದಲಾವಣೆ ಇಲ್ಲ: ಸುಪ್ರೀಂಕೋರ್ಟ್​ಗೆ ಸರ್ಕಾರದ ಅಫಿಡವಿಟ್‌

ಹೈಕೋರ್ಟ್ ಮಹತ್ವದ ತೀರ್ಪುಗಳು: 2021ರ ಒಂದು ಹಿನ್ನೋಟ

ಹೈಕೋರ್ಟ್ ಮಹತ್ವದ ತೀರ್ಪುಗಳು: 2021ರ ಒಂದು ಹಿನ್ನೋಟ

ಪಾಲಿಸಿದಾರರ ಸದ್ಯದ ಆರೋಗ್ಯ ಪರಿಗಣಿಸಿ ಕ್ಲೈಮು ತಿರಸ್ಕರಿಸುವಂತಿಲ್ಲವೆಂದ ಸುಪ್ರೀಂಕೋರ್ಟ್​

ಪಾಲಿಸಿದಾರರ ಸದ್ಯದ ಆರೋಗ್ಯ ಪರಿಗಣಿಸಿ ಕ್ಲೈಮು ತಿರಸ್ಕರಿಸುವಂತಿಲ್ಲವೆಂದ ಸುಪ್ರೀಂಕೋರ್ಟ್​

ಇಡಬ್ಲೂಎಸ್​ ವರ್ಗದವರ ವಾರ್ಷಿಕ ಆದಾಯ  8 ಲಕ್ಷ ರೂ. ನಗದಿ ಮಾಡಿದರ ಮಾನದಂಡವೇನು?

ಇಡಬ್ಲೂಎಸ್​ ವರ್ಗದವರ ವಾರ್ಷಿಕ ಆದಾಯ  8 ಲಕ್ಷ ರೂ. ನಗದಿ ಮಾಡಿದರ ಮಾನದಂಡವೇನು?

ಜನವರಿ 1, 2022ರಂದು ರಾಜ್ಯದ ನ್ಯಾಯಾಲಯಗಳಿಗೆ ಸಾರ್ವತ್ರಿಕ ರಜೆ ಇಲ್ಲ

ಜನವರಿ 1, 2022ರಂದು ರಾಜ್ಯದ ನ್ಯಾಯಾಲಯಗಳಿಗೆ ಸಾರ್ವತ್ರಿಕ ರಜೆ ಇಲ್ಲ

ಪ್ರೌಢಾವಸ್ಥೆ ತಲುಪಿದ ಮುಸ್ಲಿಂ ಹೆಣ್ಣುಮಗಳು ಮದುವೆಯಾಗಲು ಸ್ವತಂತ್ರಳೆಂದ ಹೈಕೋರ್ಟ್​

ಪ್ರೌಢಾವಸ್ಥೆ ತಲುಪಿದ ಮುಸ್ಲಿಂ ಹೆಣ್ಣುಮಗಳು ಮದುವೆಯಾಗಲು ಸ್ವತಂತ್ರಳೆಂದ ಹೈಕೋರ್ಟ್​

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In