• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ಕಾಂಗ್ರೆಸ್‍ ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟಿಸಲು ಡಾ.ಅಂಶುಮಂತ್  ಕರೆ

Shri News Desk by Shri News Desk
Nov 10, 2021, 08:54 pm IST
in ಚಿಕ್ಕಮಗಳೂರು, ಜಿಲ್ಲೆ, ರಾಜಕೀಯ
Share on FacebookShare on TwitterTelegram

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷವನ್ನು ಬೂತ್ ಮಟ್ಟದಿಂದಲೇ ಸಂಘಟಿಸಲು ಜಿಲ್ಲೆಯ ಎಲ್ಲಾ ಬ್ಲಾಕ್ ಅಧ್ಯಕ್ಷರುಗಳು ಹಾಗೂ ವಿವಿಧ ಘಟಕಗಳ ಅಧ್ಯಕ್ಷರುಗಳು ಮುಂದಾಗುವಂತೆ  ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಕರೆ ನೀಡಿದರು.

ಅವರು ಮಂಗಳವಾರ ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಜಿಲ್ಲೆಯ ಎಲ್ಲಾ ಬ್ಲಾಕ್ ಅಧ್ಯಕ್ಷರುಗಳು ಹಾಗೂ ಜಿಲ್ಲಾ ಕಾಂಗ್ರೆಸ್‌ನ ವಿವಿಧ ಘಟಕಗಳ ಅಧ್ಯಕ್ಷರುಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿ, ರಾಜ್ಯ ಬಿಜೆಪಿ ಸರ್ಕಾರದ ಆಡಳಿತ ವೈಪಲ್ಯವನ್ನು ಹಾಗೂ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸಿದ ಸಂದರ್ಭದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ಮನಮುಟ್ಟುವಂತೆ ತಿಳಿಸುವ ಕೆಲಸವನ್ನು ಕಾರ್ಯಕರ್ತರು ಮಾಡುವಂತೆ ಸೂಚಿಸಿದರು.

ಬಿ.ಎಲ್.ಎ ೨ ಗಳ ನೇಮಕಾತಿ ಮತ್ತು ಪ್ರಾಜೆಕ್ಟ್ ಪ್ರಜಾಪ್ರತಿನಿಧಿಗಳ ವಿವರ ಹಾಗೂ ಇದೇ ತಿಂಗಳ ನವೆಂಬರ್ ೧೪ ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಸದಸ್ಯತ್ವ ಅಭಿಯಾನದ ಉದ್ಘಾಟನೆಯಲ್ಲಿ ಪಾಲ್ಗೊಳ್ಳುವ ಬಗ್ಗೆ ಮತ್ತು ಮುಂಬರುವ ವಿಧಾನ ಪರಿಷತ್ ಚುನಾವಣೆ ಹಾಗೂ ಪಕ್ಷ ಸಂಘಟನೆಯ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ, ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ಹಿರೇಮಗಳೂರು ಪುಟ್ಟಸ್ವಾಮಿ, ರೂಬಿನ್ ಮೊಸಸ್, ನಗರ ಕಾಂಗ್ರೆಸ್ ಅಧ್ಯಕ್ಷ ಪಿ.ತನೋಜ್ ಕುಮಾರ್, ಎಸ್ ಸಿ ವಿಭಾಗದ ಜಿಲ್ಲಾಧ್ಯಕ್ಷ ಎಂ.ಸಿ.ಹೂವಪ್ಪ, ಜಿಲ್ಲಾ ಕಿಸಾನ್ ಸೆಲ್‌ನ ಪ್ರಕಾಶ್, ಅಲ್ಪ ಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಮಹಮದ್ ನಯಾಜ್, ಅಸಂಘಟಿತ ಕಾರ್ಮಿಕ ವಿಭಾಗದ ರಸೂಲ್‌ಖಾನ್, ಮಹಿಳಾ ಕಾಂಗ್ರೆಸ್ ವಿಭಾಗದ ಯಶೋಧ, ಎಸ್ ಟಿ ಸೆಲ್‌ನ ಗುಣವಂತಿ, ಸಾಮಾಜಿಕ ಜಾಲತಾಣದ ವಿನಾಯಕ, ಹಿಂದುಳಿದ ವರ್ಗಗಳ ವಿಭಾಗದ ಮೋಹನ್, ಸೇವಾದಳ ಸೆಲ್‌ನ ಸಿಲ್ವೆಸ್ಟರ್, ಎಸ್‌ಸಿ ಘಟಕದ ಹೊನ್ನೇಶ್ ಸೇರಿದಂತೆ ಜಿಲ್ಲೆಯ ಎಲ್ಲಾ ಬ್ಲಾಕ್ ಕಾಂಗ್ರೆಸ್‌ನ ಅಧ್ಯಕ್ಷರು ಹಾಗೂ ವಿವಿಧ ಘಟಕಗಳ ಅಧ್ಯಕ್ಷರು ಭಾಗವಹಿಸಿದ್ದರು.

ಇದನ್ನೂ ಓದಿ: ವಿವಿಧ ಪಕ್ಷಗಳ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡ ಯುವ ಕಾರ್ಯಕರ್ತರು

Tags: Congress partydr. Amshumanthorganizethe booth level
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In