• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕೃಷಿ

ಕಾಳು ಮೆಣಸಿನಲ್ಲಿ ಶೀಘ್ರ ಸೊರಗುರೋಗ

Shri News Desk by Shri News Desk
Oct 5, 2021, 06:43 am IST
in ಕೃಷಿ
Share on FacebookShare on TwitterTelegram

ರೋಗ ಲಕ್ಷಣಗಳು:

1.ಈ ರೋಗವು ಮುಂಗಾರು ಹಂಗಾಮಿನಲ್ಲಿ ಹೆಚ್ಚಾಗಿ ಬಾಧಿಸುತ್ತದೆ. ಬಳ್ಳಿಗಳ ಎಲ್ಲಾ ಭಾಗಗಳಲ್ಲೂ ರೋಗ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.

2.ಎಲೆಗಳ ಮೇಲೆ ಕಪ್ಪು ಚುಕ್ಕೆಗಳು ಕಂಡು ಬಂದು ಅಂತಹ ಎಲೆಗಳಲ್ಲಿ ನಾರಿನಂಥ ಬಾಚು ಭಾಗಕಾಣುತ್ತವೆ. ಈ ಚುಕ್ಕೆಗಳು ದೊಡ್ಡವಾಗುತ್ತ ಎಲೆಗಳನ್ನು ವ್ಯಾಪಿಸಿ ಕೊನೆಗೆ ಎಲೆಗಳು ಉದುರುತ್ತವೆ.

3.ಮಣ್ಣಿನ ಮೇಲ್ಭಾಗದ ಹರಿಗಳು, ಮೃದುಕಾಂಡ, ಕುಡಿ ಎಲೆಗಳು ರೋಗದಿಂದಾಗಿ ಕಪ್ಪು ವರ್ಣಕ್ಕೆತಿರುಗುತ್ತವೆ. ಬಳ್ಳಿಗಳಲ್ಲಿ ರೋಗವು ಪೂರ್ತಿ ವ್ಯಾಪಿಸಿ ಪೂರ್ತಿ ಬಳ್ಳಿ ನಾಶವಾಗುತ್ತದೆ.

4.ಮುಖ್ಯಕಾಂಡದ ನೆಲಮಟ್ಟ ಅಥವಾ ಕುತ್ತಿಗೆ ಭಾಗದಲ್ಲಿ ರೋಗ ಬಾಧಿಸಿದಲ್ಲಿ ಪೂರ್ತಿ ಬಳ್ಳಿ ಸೊರಗಿಒಣಗುತ್ತದೆ.
ಎಲೆಗಳು, ಕಾಳುಗೊನೆಗಳು ಉದುರಿ ಹೋಗುತ್ತವೆ. ರೆಂಬೆಗಳು ಗೆಣ್ಣು ಭಾಗದಲ್ಲಿ ಮುರಿಯುತ್ತವೆ ಮತ್ತು ಪೂರ್ತಿ ಬಳ್ಳಿ ಒಂದು ತಿಂಗಳಲ್ಲಿ ಕುಸಿಯುತ್ತದೆ.

5.ಪೋಷಕಾಂಶಗಳನ್ನು ಹೀರಿಕೊಳ್ಳುವ ಬೇರಿನ ಭಾಗಗಳಿಗೆ ರೋಗ ತಗುಲಿದಲ್ಲಿ ಬಾಧೆ ಲಕ್ಷಣಗಳು ನಿಧಾನ ಪ್ರಕಟಗೊಂಡು ಮಳೆಯ ಆರಂಭದೊಂದಿಗೆ ಬಳ್ಳಿಗಳ ಎಲೆಗಳು ಹಳದಿ ವರ್ಣಕ್ಕೆ ತಿರುಗಿ, ಬಾಡಿಉದುರಿ ಹೋಗುತ್ತವೆ. ಅಕ್ಟೋಬರ್-ನವೆಂಬರ್ ತಿಂಗಳಿನ ನಂತರ ಸಾಯುತ್ತವೆ.
ಬಳ್ಳಿಯ ಬುಡದ ಎಲೆಗಳ ಮೇಲೆ ವೃತ್ತಾಕಾರದ ನೀರಿನಿಂದ ತೋಯ್ದಂತಹ ಕಪ್ಪು ಮಚ್ಚೆಗಳು ಕಾಣಿಸಿಕೊಂಡು ಎಲೆಗಳು ಹಳದಿ ಬಣ್ಣಕ್ಕೆತಿರುಗಿ ಕೊಳೆತು ಉದುರಿ ಬೀಳುತ್ತವೆ.

6.ಬುಡದಿಂದ ಸುಮಾರು 30 ರಿಂದ 40 ಸೆಂ. ಮೀ. ವರೆಗೆಕಾಂಡದ ಮೇಲೆ ನೀರಿನಿಂದ ತೋಯ್ದಂತಹಕಪ್ಪು ಮಚ್ಚೆಗಳು ಕಾಣಿಸಿಕೊಂಡು ದೊಡ್ಡದಾಗುತ್ತವೆ.
ಈ ರೋಗವು ತೀವ್ರವಾದಾಗ ಕಾಂಡವು ಕೊಳೆತು ಆ ಭಾಗದತೊಗಟೆ ಸುಲಿದು ಬಿದ್ದು ಬಳ್ಳಿ ಸಂಪೂರ್ಣವಾಗಿ ಹಾಳಾಗುವುದು.

7.ಸಾಮಾನ್ಯವಾಗಿ ನೆಲದಲ್ಲಿ ಹರಡಿ ಬೆಳೆಯುವ ಕವಲು ಬಳ್ಳಿಗಳು ಮೊದಲು ಈ ರೋಗಕ್ಕೆತುತ್ತಾಗುತ್ತವೆ.
ಈ ಮೇಲೆ ತಿಳಿಸಿದ ರೋಗ ಲಕ್ಷಣಗಳು ಕಂಡುಬಂದಲ್ಲಿ ಇಡೀ ಬಳ್ಳಿಯು 30 ದಿನಗಳಲ್ಲಿ ಸಾಯುತ್ತದೆ. ಆದ್ದರಿಂದ ಈ ರೋಗವನ್ನು “ಶೀಘ್ರ ಸೊರಗು ರೋಗ” ಎಂದು ಕರೆಯುತ್ತಾರೆ.

ರೋಗಾಣು ಮತ್ತುರೋಗದ ಪ್ರಸರಣೆ:
1.ಫೈಟೋಪ್ತರ ಕ್ಯಾಪ್ಸಿಸಿ ಎಂಬ ಶಿಲೀಂಧ್ರ ರೋಗಾಣುವಿನಿಂದ ಹರಡುವ ಈ ರೋಗಕ್ಕೆಜೌಗು ಪ್ರದೇಶ ಹಾಗೂ ತೇವಾಂಶದಿಂದ ಕೂಡಿದ ವಾತಾವರಣ ಅನುಕೂಲಕರವಾಗಿರುತ್ತದೆ

2.ಪ್ರತೀ ದಿನ ಸುಮಾರು 22 ಮಿ. ಮೀ. ಗಿಂತ ಹೆಚ್ಚು ಮಳೆ ಸುರಿಯುವುದು, ಶೇ. 83 ರಿಂದ 99 ರಷ್ಟುಆರ್ದ್ರತೆ, 22 ರಿಂದ 29 ಡಿಗ್ರಿ ಸೆ. ಉಷ್ಣಾಂಶ ಮತ್ತು ದಿನಕ್ಕೆ 2 ರಿಂದ 3 ಗಂಟೆಗಳಿಗಿAತ ಕಡಿಮೆ ಸೂರ್ಯನ ಬೆಳಕು ಇದ್ದಾಗ ಬಳ್ಳಿಯು ರೋಗದ ಬಾಧೆಗೆ ತುತ್ತಾಗುತ್ತದೆ.

3.ಮಳೆಗಾಲದಲ್ಲಿ ಕಂಡು ಬರುವ ಈ ರೋಗವು ಹಿಂದಿನ ವರ್ಷಗಳ ರೋಗ ಪೀಡಿತ ಬಳ್ಳಿಯ ಉಳಿಕೆಯಲ್ಲಿ ರೋಗಾಣು ಬದುಕಿ ಉಳಿದು ವಂಶಾಭಿವೃದ್ಧಿಯನ್ನು ಮುಂದುವರೆಸುತ್ತದೆ.

4.ಮುಂಗಾರು ಮಳೆಯ ತೇವಾಂಶದಲ್ಲಿ ರೋಗಾಣು ಅಲ್ಪ ಸಮಯದಲ್ಲಿ ವೃದ್ಧಿಸಿ ಬೀಜಕಣಗಳನ್ನು ಉತ್ಪತ್ತಿ ಮಾಡುತ್ತದೆ. ಈ ಬೀಜಕಣಗಳು ನೀರಿನ ಮೂಲಕ ಬೇರುಗಳನ್ನು ಸೇರಿ, ಬೇರು ಕೊಳೆಯುದಕ್ಕೆ ಕಾರಣವಾಗುತ್ತದೆ.

ರೋಗದ ಸಮಗ್ರ ಹತೋಟಿ ಕ್ರಮಗಳು :
1.ರೋಗ ಬಾಧೆಯಿರುವ ಬಳಲಿ ಸತ್ತು ಹೋದ ಬಳ್ಳಿಗಳನ್ನು ಬೇರುಗಳ ಸಮೇತ ಕಿತ್ತು ತೋಟದಿಂದ ಹೊರಗೊಯ್ದು ನಾಶಪಡಿಸಬೇಕು.

2.ತೋಟಗಳಲ್ಲಿ ನೀರು ನಿಲ್ಲದಂತೆ ಬಸಿಕಾಲುವೆಗಳನ್ನು ನಿರ್ಮಿಸುವುದು ಸೂಕ್ತ.

3.ಬೇಸಾಯ ಕ್ರಮಗಳನ್ನು ಅನುಸರಿಸುವಾಗ ಬಳ್ಳಿ ಬೇರುಗಳಿಗೆ ಗಾಯಗಳಾಗದಂತೆ ನೋಡಿಕೊಳ್ಳಬೇಕು.

4.ರೋಗರಹಿತ ಬಳ್ಳಿ ಮತ್ತು ರೋಗಾಣು ಮುಕ್ತ ಮಣ್ಣನ್ನು ಸಸಿ ಮಾಡಲು ಉಪಯೋಗಿಸಬೇಕು.

5.ನೆಲದ ಮೇಲೆ ಹರಡಿರುವ ಮತ್ತು ಹೆಚ್ಚಾದ ಕವಲು ಬಳ್ಳಿಗಳನ್ನು ಮುಂಗಾರಿನ ಮುನ್ನ ಕತ್ತರಿಸಿ ತೆಗೆಯಬೇಕು. ಉಳಿದ ಬಳ್ಳಿಗಳನ್ನು ಆಶ್ರಯ ಮರಕ್ಕೆಕಟ್ಟಿ ಬೆಳೆಯಲು ಬಿಡಬೇಕು.

6.ಗಿಡದ ಬುಡದಲ್ಲಿ ಹಸಿರೆಲೆಗೊಬ್ಬರ ಹಾಗೂ ದ್ವಿದಳ ಧಾನ್ಯದ ಬೆಳೆಗಳನ್ನು ಬೆಳೆಸುವುದರಿಂದ ರೋಗಾಣುವಿನ ಹರಡುವಿಕೆಕಡಿಮೆ ಮಾಡಬಹುದು.

7.ತೋಟದಲ್ಲಿ ಬಳ್ಳಿಗಳಿಗೆ ಎಲೆಗಳಿಂದ ಹೊದಿಕೆ ಮಾಡತ್ತಿರಬೇಕು ಮತ್ತು ಮಳೆಗಾಲದಲ್ಲಿ ಮಣ್ಣಿನ ಅಗೆತದ ಕೆಲಸ ಮಾಡಬಾರದು.

8.ಪ್ರತಿ ಬಳ್ಳಿಗೆ 50 ರಿಂದ 60 ಗ್ರಾಂ. ಟ್ರೆöÊಕೋಡರ್ಮಾ ವಿರಿಡೆಅಥವಾ ಟ್ರೈಕೋಡರ್ಮಾ ಹಾರ್ಜಿಯಾನಂ ಜೈವಿಕ ಶಿಲೀಂಧ್ರವನ್ನು 1 ಕಿ. ಗ್ರಾಂ. ಬೇವಿನ ಹಿಂಡಿಅಥವಾ 5 ಕಿ. ಗ್ರಾಂ. ಕೊಟ್ಟಿಗೆ ಗೊಬ್ಬರದಲ್ಲಿ ಮಿಶ್ರ ಮಾಡಿ ಮಳೆಗಾಲ ಪ್ರಾರಂಭವಾಗುವುದಕ್ಕಿಂತ ಮುಂಚೆ ಬುಡಕ್ಕೆ ಹಾಕುವುದು ಒಳಿತು.

8.ಮುಂಗಾರಿನ ಮುಂಚೆ ನೆಲದಿಂದ 1 ಮೀ.ಎತ್ತರದವರೆಗೆ ಬಳ್ಳಿಯ ಕಾಂಡಕ್ಕೆ ಶೇ. 10 ರ ಬೋರ್ಡೋ ಪೇಸ್ಟನ್ನು ಲೇಪಿಸಬೇಕು.

9.ಹೊಸದಾಗಿ ನಾಟಿ ಮಾಡಿದ ಚಿಗುರು ಬೆಳೆಯುವ ಹಬ್ಬು ಬಳ್ಳಿಗಳನ್ನು ನೆಲದ ಮೇಲೆ ಹರಡಲು ಬಿಡದಂತೆ ಆಧಾರ ಗಿಡಕ್ಕೆ ಎತ್ತಿ ಕಟ್ಟುತ್ತಿರಬೇಕು.

10.ಆಧಾರಗಿಡದ ರೆಂಬೆಗಳನ್ನು ಮಳೆಗಾಲದ ಪ್ರಾರಂಭದಲ್ಲಿ ಕತ್ತರಿಸುವುದರಿಂದ ವಾತಾವರಣದಲ್ಲಿ ಹೆಚ್ಚಿನ ಆರ್ದ್ರತೆಉಂಟಾಗದಂತೆ ಹಾಗೂ ಸೂರ್ಯರಶ್ಮಿ ನೆಲಮಟ್ಟದವರೆಗೂ ತಲುಪುವಂತೆ ನೋಡಿಕೊಳ್ಳುವುದರಿಂದ ರೋಗದ ತೀವ್ರತೆ ಕಡಿಮೆಗೊಳಿಸಬಹುದು.

11.ಶೇ. 0.25ರ ಮೆಟಲಾಕ್ಸಿಲ್‌ಎಮ್ 8% + ಮ್ಯಾಂಕೊಝೆಬ್ 64% ಡಬ್ಲೂ.ಪಿ ಶಿಲೀಂಧ್ರನಾಶಕವನ್ನು ಪ್ರತಿ ಬಳ್ಳಿಗೆ 2 ರಿಂದ 3 ಲೀಟರ್‌ನಂತೆ ಸಿಂಪಡಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:-

ಸಂತೋಷ್ ನಿಲುಗುಳಿ
ವಿಜ್ಞಾನಿಗಳು ಮತ್ತು ತೋಟಗಾರಿಕಾ ಸಲಹೆಗಾರರು
ಸಿದ್ಧಾರ್ಥ ಅಗ್ರಿ ಸಲ್ಯೂಷನ್ಸ
9916359007

Tags: Early sorghum disease in pepper
ShareSendTweetShare
Join us on:

Related Posts

Congress Demanding for Dam in Mekedatu

Mekedatu Explainer: ಏನಿದು ಮೇಕೆದಾಟು ಅಣೆಕಟ್ಟು ಯೋಜನೆ? ವಿವಾದ ಏಕೆ? ಇಲ್ಲಿದೆ ಸಮಗ್ರ ಮಾಹಿತಿ

Farmers

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 10ನೇ ಕಂತು ಬಿಡುಗಡೆ; ಅಕೌಂಟ್‌ಗೆ ಹಣ ಬಂತಾ ಎಂದು ಪರಿಶೀಲಿಸುವುದು ಹೇಗೆ?

KrashiKatha

ಕೃಷಿ ಟ್ರೇಡರ್ಸ್‌ಗಳಿಗೆ ಸಾಲದ ನೆರವು ಒದಗಿಸಲು ಬಂದಿದೆ ‘ಅಗ್ರಿ ಫೈ’ !

Kissan Day: A Salute to Farmer

ರೈತರ ದಿನ: ಅನ್ನದಾತನಿಗೊಂದು ಸಲಾಂ

Sale of agricultural land: ಕೃಷಿ ಭೂಮಿ ಮಾರಾಟ ಮಾಡಬೇಕು ಎಂದುಕೊಂಡವರಿಗೆ ಸರ್ಕಾರದ ಶಾಕ್!

Sale of agricultural land: ಕೃಷಿ ಭೂಮಿ ಮಾರಾಟ ಮಾಡಬೇಕು ಎಂದುಕೊಂಡವರಿಗೆ ಸರ್ಕಾರದ ಶಾಕ್!

Rakesh Tikait: ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ, ರಾಜಕೀಯ ಪಕ್ಷಗಳು ನನ್ನ ಹೆಸರು-ಭಾವಚಿತ್ರಗಳನ್ನು ಬಳಸುವಂತಿಲ್ಲ: ರಾಕೇಶ್ ಟಿಕೈತ್‌

Rakesh Tikait: ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ, ರಾಜಕೀಯ ಪಕ್ಷಗಳು ನನ್ನ ಹೆಸರು-ಭಾವಚಿತ್ರಗಳನ್ನು ಬಳಸುವಂತಿಲ್ಲ: ರಾಕೇಶ್ ಟಿಕೈತ್‌

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In