• Home
  • About Us
  • Contact Us
  • Terms of Use
  • Privacy Policy
Thursday, June 19, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ವಿಜ್ಞಾನ-ತಂತ್ರಜ್ಞಾನ

ಮಕ್ಕಳು ಮೊಬೈಲ್ ಬಿಡಬೇಕಾ?: ಟಿಪ್ಸ್

Shri News Desk by Shri News Desk
Aug 31, 2021, 06:11 am IST
in ವಿಜ್ಞಾನ-ತಂತ್ರಜ್ಞಾನ
Share on FacebookShare on TwitterTelegram

ನಿಮ್ಮ ಮನೆ ಮಕ್ಕಳಿಗೂ ಮೊಬೈಲ್ ಹಿಡಿದುಕೊಂಡಿರೋ ಸಮಸ್ಯೆ ಉಂಟಾಗಿದ್ಯಾ?  ಹಾಗಾದ್ರೆ ನೀವು ಎಷ್ಟು ತಲೆಕೆಡಿಸಿಕೊಂಡ್ರೂ ಅಷ್ಟೇ.. ಅಂತ ಸುಮ್ಮನಾಗಿ ಬಿಡಬಾರದು. ಮಕ್ಕಳಿಗೆ ಮೊಬೈಲ್ ಹಿಡಿದುಕೊಳ್ಳೊ ಸಮಸ್ಯೆ ಮನೋರೋಗದಷ್ಟೇ ಕೆಟ್ಟ ಪರಿಣಾಮ ಭೀರತ್ತೆ.   ಹೀಗಾಗಿ ಹಲವಾರು ಮಕ್ಕಳ ನರಮಂಡಲ ವ್ಯವಸ್ಥೆ ಮೇಲೆ ಈಗಾಗಲೇ ಬಹಳ ಕೆಟ್ಟ ಭೀರಿದ್ದು, ವೈದ್ಯರೊಂದಿಗೆ ಚಿಕಿತ್ಸೆ ನಿರಂತರ ತೆಗೆದುಕೊಳ್ಳುವಂತಾಗಿದೆ.

ಸಾಮಾಜಿಕ ಜಾಲತಾಣಗಳಲ್ಲೂ ಮಕ್ಕಳು ಮೊಬೈಲ್ ನೋಡಿ ಉಂಟಾದ ಅಡ್ಡಪರಿಣಾಮಗಳ ವಿಡಿಯೋ ನೀವು ಸಹ ನೋಡಿರ್ತೀರಿ.

ಮೊಟ್ಟಮೊದಲನೆಯದಾಗಿ ನೀವು ಮಾಡಬೇಕಾದ್ದೇನು ಗೊತ್ತೇ?

ಮಕ್ಕಳ ಎದುರು ಪಾಲಕರು ಮೊಬೈಲ್ ಮುಟ್ಟಬೇಡ್ರಿ.. ಹೀಗೆ ಮಾಡಿದ್ರೆ, ಅರ್ಧದಷ್ಟು ಸಮಸ್ಯೆ ಕಡಿಮೆ ಆದಂಗೆ.

ಹೀಗೆ ಮಾಡಲು ಸಾಕಷ್ಟು ಸವಾಲು ಇದ್ದೇ ಇರತ್ತೆ.  ಮೊದಲಿನಂತೆ ಲ್ಯಾಂಡ್ ಲೈನ್ ಗೆ ಮರಳುವ ಯತ್ನ ಮಾಡುವುದು ಒಳ್ಳೇಯದು.

ಕಂಪ್ಯೂಟರ್ ನಲ್ಲಿ ಹೆಚ್ಚು ಅಪರೇಟ್ ಮಾಡುವ ಅಭ್ಯಾಸ ಮಾಡ್ಕೋಬೇಕು.  ಅಂದರೆ ವಾಟ್ಸಪ್, ಟ್ವಿಟ್ಟರ್, ಕ್ಲಬ್ ಹೌಸ್, ಫೇಸ್ ಭುಕ್ ಇವೆಲ್ಲಾ ಕಂಪ್ಯೂಟರ್ ನಲ್ಲೇ ನೋಡಬಹುದು.

ಇನ್ನ ಕೆಲವು ಸಲಹೆಗಳು ಇಂತಿವೆ.

ಬೋರು, ಹೊಸ ಹೊಸ ವಿಡಿಯೋ ಗೇಮ್ಸ್ ಆಡುವುದು ಥ್ರಿಲ್. ರೈಮ್ಸ್ ಇಲ್ಲದೆ ನಿದ್ದೆ ಕೂಡ ಬರೋದಿಲ್ಲ. ಎಳೆ ವಯಸ್ಸಿನಲ್ಲಿಯೇ ಈ ರೀತಿ ಮೊಬೈಲ್ ಅಡಿಕ್ಟ್ ಆದರೆ ಮುಂದೆ ಮೊಬೈಲ್ ಹುಚ್ಚು ಬಿಡಿಸುವುದು ಕಷ್ಟ ಆಗಬಹುದು. ಈಗಲೇ ಈ ಕೆಲಸಗಳನ್ನು ಮಾಡಿ..

ಮೊಬೈಲ್ ಕೊಡಲು ಸಮಯ ನಿಗದಿ ಮಾಡಿ.

ಹೊರಗಡೆ ಆಟ ಆಡಲು ಹೆಚ್ಚು ಪ್ರೋತ್ಸಾಹ ನೀಡಿ.

ಅಕ್ಕಪಕ್ಕದ ಮನೆಯ ಮಕ್ಕಳನ್ನು ಪರಿಚಯ ಮಾಡಿಕೊಳ್ಳಿ.

ಮಕ್ಕಳ ಜೊತೆಗೆ ನೀವು ಆಟವಾಡಿ.

ಒಂಟಿಯಾಗಿ ಮೊಬೈಲ್ ಬಳಸದಂತೆ ನೋಡಿಕೊಳ್ಳಿ.
ಅವರಿಗೆ ಮೊಬೈಲ್ ಬಿಟ್ಟು ಯಾವ ವಿಷಯ ಇಷ್ಟ ಅನ್ನೋದನ್ನು ಅರಿತು ಅಲ್ಲಿ ಹೆಚ್ಚು ಸಮಯ ವ್ಯಯಿಸಿ.
ಜೊತೆಯಲ್ಲೇ ಕುಳಿತು ಹೋಂ ವರ್ಕ್ ಮಾಡಿಸಿ. ಮೊಬೈಲ್ ಕೊಟ್ಟು ಎದ್ದು ಹೋಗಬೇಡಿ.
ಫೋನ್‌ನಲ್ಲಿರುವ ವೈಲೆಂಟ್ ಗೇಮ್‌ಗಳನ್ನು ಡಿಲೀಟ್ ಮಾಡಿ.
ಫ್ಯಾಮಿಲಿ ಕೂಡ ಕಾರ್ಟೂನ್ ಸಿನಿಮಾಗಳನ್ನು ಒಟ್ಟಿಗೇ ನೋಡಿ.

ರಂಗೋಲಿ ಹಾಕೋದು, ಪೇಂಟಿಂಗ್ ಮಾಡೋದು ಇವೆಲ್ಲಾ ಮಕ್ಕಳಿಗೆ ಇಷ್ಟ.  ಜೊತೆಗೆ ಅಳಿಗುಳಿ ಮನೆ ಆಟ, ಕೇರಂ, ಚೆಸ್ ಮೊದಲಾದವನ್ನ ಮನೇಲೆ ಆಡಬಹುದು.  ಪಾಲಕರು ಮಕ್ಕಳ ಜೊತೆಗೆ ಆಡಿ, ಅಕ್ಕ ತಂಗಿ, ಅಣ್ಣ ತಮ್ಮ ಎಲ್ಲರ ಜೊತೆಗೆ ಪರಸ್ಪರ ಆಟವಾಡಲು ಅವಕಾಶ ಮಾಡಿಕೊಡಿ

Tags: Children Mobile
ShareSendTweetShare
Join us on:

Related Posts

Smartphone Virus

Alert: ಹೊಸವರ್ಷದ ದಿನ ಈ 7 ಆ್ಯಪ್​‌ಗಳು ನಿಮ್ಮ ಮೊಬೈಲಲ್ಲಿದ್ದರೆ ಸೆಕೆಂಡೂ ತಡಮಾಡದೇ ಡಿಲೀಟ್ ಮಾಡಿ

Android 13 Update

Android 13 Update: ಆ್ಯಂಡ್ರಾಯ್ಡ್ 13 ಅಪ್‌ಡೇಟ್ ಕುರಿತು ಮಾಹಿತಿ ಬಹಿರಂಗ

ಮುಂದಿನ ವರ್ಷ ಭಾರತದಲ್ಲಿ 5 G ಇಂಟರ್ ನೆಟ್ ಸೇವೆ ಆರಂಭ- DOT ಘೋಷಣೆ

ಮುಂದಿನ ವರ್ಷ ಭಾರತದಲ್ಲಿ 5 G ಇಂಟರ್ ನೆಟ್ ಸೇವೆ ಆರಂಭ- DOT ಘೋಷಣೆ

ಜಗತ್ತಿನ ಬಲಶಾಲಿ ಜೇಮ್ಸ್​ ವೆಬ್​ ಟೆಲಿಸ್ಕೋಪ್‌ ಸ್ಯಾಟಲೈಟ್‌ ಉಡಾವಣೆ ಯಶಸ್ವಿ

ಜಗತ್ತಿನ ಬಲಶಾಲಿ ಜೇಮ್ಸ್​ ವೆಬ್​ ಟೆಲಿಸ್ಕೋಪ್‌ ಸ್ಯಾಟಲೈಟ್‌ ಉಡಾವಣೆ ಯಶಸ್ವಿ

Japan's First Dual-Motor Vehicle

Dual-Mode Vehicle: ರೈಲು ಹಳಿಗಳ ಮೇಲೂ ಓಡಬಲ್ಲ ಬಸ್‌, ಜಪಾನ್‌ನ ಪ್ರಪ್ರಥಮ ಇಬ್ಬಗೆಯ ಮೋಟಾರು ವಾಹನ

Centre Cautions Parents and Students on Online Courses

ಮಕ್ಕಳಿಗೆ ಆನ್‌ಲೈನ್‌ ಕೋಚಿಂಗ್‌ ನೀಡುವ ವಿದ್ಯಾ-ತಂತ್ರಜ್ಞಾನ ಸೇವೆ, ಸಂಸ್ಥೆಗಳ ಬಗ್ಗೆ ಎಚ್ಚರವಿರಲಿ: ಪೋಷಕರನ್ನು ಎಚ್ಚರಿಸಿದ ಕೇಂದ್ರ ಸರಕಾರ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In