• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಹೈಕೋರ್ಟ್ ನ್ಯಾಯಪೀಠ

ಮಹಾತ್ಮ ಗಾಂಧಿಯವರ ಸಲಹೆಯನ್ನು ಹಿರಿಯ ವಕೀಲರು ಪಾಲಿಸಬೇಕು

ಬಡವರಿಗೆ ಉಚಿತ ಸೇವೆ ನೀಡಬೇಕು: ರಾಷ್ಟ್ರಪತಿ ಕೋವಿಂದ್‌

Shri News Desk by Shri News Desk
Oct 3, 2021, 11:53 am IST
in ಹೈಕೋರ್ಟ್ ನ್ಯಾಯಪೀಠ
Share on FacebookShare on TwitterTelegram

ಬಡವರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಗಾಂಧೀಜಿ ಸಾಕಷ್ಟು ಕೆಲಸವನ್ನು ಮಾಡಿದ್ದಾರೆ. ಪ್ರತಿಭಾವಂತ ವಕೀಲರು ಬಡವರಿಗೆ ಕನಿಷ್ಠ ದರದಲ್ಲಿ ಕಾನೂನು ಸೇವೆ ಒದಗಿಸುವಂತಾಗಬೇಕು ಎಂಬ ಅಭಿಪ್ರಾಯವನ್ನು ಗಾಂಧೀಜಿ ಹೊಂದಿದ್ದರು ಎಂದು ಕೋವಿಂದ್‌ ತಿಳಿಸಿದರು.

ಮಹಾತ್ಮ ಗಾಂಧೀಜಿಯವರ ಸಲಹೆಯಂತೆ ವಕೀಲರು ಅದರಲ್ಲೂ ವಿಶೇಷವಾಗಿ ಹಿರಿಯ ವಕೀಲರು ಸಮಾಜದಲ್ಲಿನ ಅಸಹಾಯಕರು ಮತ್ತು ಬಡವರಿಗೆ ಕಾನೂನು ಸೇವೆ ಒದಗಿಸಬೇಕು ಎಂದು ಶನಿವಾರ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಹೇಳಿದರು.

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ (ಎನ್‌ಎಎಲ್‌ಎಸ್‌ಎ) ವತಿಯಿಂದ ದೇಶಾದ್ಯಂತ ಆರು ವಾರಗಳ ಕಾಲ ಆಯೋಜಿಸಲಾಗಿರುವ ಕಾನೂನು ಜಾಗೃತಿ ಮತ್ತು ಅರಿವು ಆಂದೋಲನ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಕೋವಿಂದ್‌ ಅವರು ಮಾತನಾಡಿದರು. ಬಡವರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಗಾಂಧೀಜಿಯವರು ಸಾಕಷ್ಟು ಕೆಲಸವನ್ನು ಮಾಡಿದ್ದಾರೆ. ಪ್ರತಿಭಾವಂತ ವಕೀಲರು ಬಡವರಿಗೆ ಕನಿಷ್ಠ ದರದಲ್ಲಿ ಕಾನೂನು ಸೇವೆ ಒದಗಿಸುವಂತಿರಬೇಕು ಎಂಬ ಅಭಿಪ್ರಾಯವನ್ನು ಗಾಂಧೀಜಿ ಹೊಂದಿದ್ದರು ಎಂದು ಕೋವಿಂದ್‌ ತಿಳಿಸಿದರು.

ಗಾಂಧೀಜಿ ನಮಗೆ ಸಹಾಯ ಮಾಡಲಿ ಎಂದು ಅಸಹಾಯಕ ಕಾರ್ಮಿಕರು ನ್ಯಾಯಾಲಯದಲ್ಲಿ ಕಾದುಕುಳಿತಿದ್ದರು. ಯಾವುದೇ ಶುಲ್ಕ ಪಡೆಯದೇ ಗಾಂಧೀಜಿ ಅವರಿಗೆ ಸಹಾಯ ಮಾಡುತ್ತಿದ್ದರು. ಭಾರತಕ್ಕೆ ಮರಳಿದ ಬಳಿಕ, ಬಡ ದಾವೆದಾರರ ವೆಚ್ಚದಲ್ಲಿ ಶ್ರೀಮಂತ ವಕೀಲರು ಸಂಪಾದನೆಯಲ್ಲಿ ತೊಡಗಿರುವುದನ್ನು ಕಂಡಿದ್ದ ಗಾಂಧೀಜಿ “ಪ್ರತಿಭಾವಂತ ವಕೀಲರು ಅತ್ಯಂತ ಕಡಿಮೆ ದರದಲ್ಲಿ ಬಡವರಿಗೆ ಸಹಾಯ ಮಾಡಬೇಕು ಎಂದು ಬರೆದಿದ್ದರು. ನನ್ನ ಪ್ರಕಾರ ಬಾಪು ಅವರ ಈ ಸಲಹೆಯನ್ನು ಕಾನೂನು ಕ್ಷೇತ್ರದವರು ಪಾಲಿಸಬೇಕು. ಅದರಲ್ಲೂ ವಿಶೇಷವಾಗಿ ಹಿರಿಯ ವಕೀಲರು ಅದನ್ನು ಪಾಲಿಸಬೇಕು” ಎಂದು ರಾಷ್ಟ್ರಪತಿ ಕೋವಿಂದ್‌ ಹೇಳಿದರು.

“ಬಡವರಿಗೆ ನೆರವಾಗುವ ನಿಟ್ಟಿನಲ್ಲಿ ಒಂದಿಷ್ಟು ಸಮಯವನ್ನು ವಕೀಲರು ಮೀಸಲಿಡಬೇಕು. ದಕ್ಷಿಣ ಆಫ್ರಿಕಾದಲ್ಲಿ ಪ್ರಮುಖ ಪ್ರಕರಣ ಒಂದರಲ್ಲಿ ಗಾಂಧೀಜಿ ಅವರು ಸಂಧಾನಕ್ಕೆ ಸಲಹೆ ಮಾಡಿದ್ದರು. ಪಕ್ಷಕಾರರು ಮಧ್ಯಸ್ಥಿಕೆಗೆ ಒಪ್ಪಿಕೊಂಡಿದ್ದರು. ಇದರಿಂದ ಸಂಧಾನ ಯಶಸ್ವಿಯಾಗಿ, ಅದು ಅವರ ಕಕ್ಷಿದಾರರಿಗೆ ಅನುಕೂಲವಾಗಿತ್ತು. ಗಾಂಧೀಜಿ ಕಕ್ಷಿದಾರರು ಸುಲಭವಾದ ಹಣ ಸಂದಾಯದ ಕುಂತುಗಳಿಗೆ ಒಪ್ಪಿಕೊಳ್ಳಲು ಅನುವು ಮಾಡಿಕೊಡಲಾಗಿತ್ತು. ಹೀಗಾಗಿ, ಅವರು ನ್ಯಾಯಾಲಯದ ಹೊರಗೆ ಸಂಧಾನ ಸೂಕ್ತ ಎಂದು ನಂಬಿದ್ದರು” ಎಂದು ರಾಷ್ಟ್ರಪತಿ ಹೇಳಿದರು.

“ಸ್ವಾತಂತ್ರ್ಯದ ನಂತರ ಶ್ರೀಮಂತವರ್ಗದ ನ್ಯಾಯಾಂಗದಿಂದ (ಅರಿಸ್ಟೋಕ್ರಸಿ) ಪ್ರಜಾಪ್ರಭುತ್ವದ ನ್ಯಾಯಾಂಗದೆಡೆಗೆ ನಾವು ಹೊರಳಿದೆವು. ಎನ್‌ಎಎಲ್‌ಎಸ್‌ಎ ಈ ಪ್ರಕ್ರಿಯೆಯಲ್ಲಿ ಬಹುಮುಖ್ಯ ಪಾತ್ರ ನಿಭಾಯಿಸಿದೆ. ಲೋಕ ಅದಾಲತ್‌ ಮೂಲಕ 1.11 ಕೋಟಿ ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ನನಗೆ ತಿಳಿಸಲಾಗಿದೆ. ಕಾನೂನು ಸೇವಾ ಸಂಸ್ಥೆಯ ರಚನೆ ನಮ್ಮ ನ್ಯಾಯಾಂಗ ರಚನೆಗೆ ಬೆಂಬಲ ಒದಗಿಸುತ್ತದೆ. ಕಾನೂನು ಸೇವೆಗಳ ಪ್ರಾಧಿಕಾರವು ಸಮಾಜದ ಅಂಚಿನಲ್ಲಿರುವವರಿಗೆ ಸಹಾಯ ಮಾಡಲು ವಿಶೇಷ ಪ್ರಯತ್ನ ಹಾಕಬೇಕು ಎಂದು ನಾನು ಬಯಸುತ್ತೇನೆ” ಎಂದರು.

“ಒಂದು ದೇಶವಾಗಿ ನಮ್ಮ ಗುರಿಯು ಮಹಿಳಾ ಅಭಿವೃದ್ಧಿಯಿಂದ ಮಹಿಳೆಯರ ನೇತೃತ್ವದ ಅಭಿವೃದ್ಧಿಗೆ ಉನ್ನತಿ ಪಡೆಯಬೇಕು. ಆದ್ದರಿಂದ, ಕಾನೂನು ಸೇವಾ ಸಂಸ್ಥೆಯಲ್ಲಿ ಮಹಿಳೆಯರ ಸಂಖ್ಯೆಯನ್ನು ಹೆಚ್ಚಿಸುವುದು ಸಾಧ್ಯವಾದಷ್ಟು ದೊಡ್ಡ ಸಂಖ್ಯೆಯ ಮಹಿಳಾ ಫಲಾನುಭವಿಗಳನ್ನು ತಲುಪುವಷ್ಟೇ ಮುಖ್ಯ” ಎಂದು ಹೇಳಿದರು.

ಕೃಪೆ : ಬಾರ್ ಅಂಡ್ ಬೆಂಚ್

Tags: Senior lawyers should follow Mahatma Gandhi's advice
ShareSendTweetShare
Join us on:

Related Posts

ಇಡಬ್ಲೂಎಸ್​ ಕುಟುಂಬದ ಆದಾಯ ಮಿತಿಯಲ್ಲಿ ಬದಲಾವಣೆ ಇಲ್ಲ: ಸುಪ್ರೀಂಕೋರ್ಟ್​ಗೆ ಸರ್ಕಾರದ ಅಫಿಡವಿಟ್‌

ಇಡಬ್ಲೂಎಸ್​ ಕುಟುಂಬದ ಆದಾಯ ಮಿತಿಯಲ್ಲಿ ಬದಲಾವಣೆ ಇಲ್ಲ: ಸುಪ್ರೀಂಕೋರ್ಟ್​ಗೆ ಸರ್ಕಾರದ ಅಫಿಡವಿಟ್‌

ಹೈಕೋರ್ಟ್ ಮಹತ್ವದ ತೀರ್ಪುಗಳು: 2021ರ ಒಂದು ಹಿನ್ನೋಟ

ಹೈಕೋರ್ಟ್ ಮಹತ್ವದ ತೀರ್ಪುಗಳು: 2021ರ ಒಂದು ಹಿನ್ನೋಟ

ಪಾಲಿಸಿದಾರರ ಸದ್ಯದ ಆರೋಗ್ಯ ಪರಿಗಣಿಸಿ ಕ್ಲೈಮು ತಿರಸ್ಕರಿಸುವಂತಿಲ್ಲವೆಂದ ಸುಪ್ರೀಂಕೋರ್ಟ್​

ಪಾಲಿಸಿದಾರರ ಸದ್ಯದ ಆರೋಗ್ಯ ಪರಿಗಣಿಸಿ ಕ್ಲೈಮು ತಿರಸ್ಕರಿಸುವಂತಿಲ್ಲವೆಂದ ಸುಪ್ರೀಂಕೋರ್ಟ್​

ಇಡಬ್ಲೂಎಸ್​ ವರ್ಗದವರ ವಾರ್ಷಿಕ ಆದಾಯ  8 ಲಕ್ಷ ರೂ. ನಗದಿ ಮಾಡಿದರ ಮಾನದಂಡವೇನು?

ಇಡಬ್ಲೂಎಸ್​ ವರ್ಗದವರ ವಾರ್ಷಿಕ ಆದಾಯ  8 ಲಕ್ಷ ರೂ. ನಗದಿ ಮಾಡಿದರ ಮಾನದಂಡವೇನು?

ಜನವರಿ 1, 2022ರಂದು ರಾಜ್ಯದ ನ್ಯಾಯಾಲಯಗಳಿಗೆ ಸಾರ್ವತ್ರಿಕ ರಜೆ ಇಲ್ಲ

ಜನವರಿ 1, 2022ರಂದು ರಾಜ್ಯದ ನ್ಯಾಯಾಲಯಗಳಿಗೆ ಸಾರ್ವತ್ರಿಕ ರಜೆ ಇಲ್ಲ

ಪ್ರೌಢಾವಸ್ಥೆ ತಲುಪಿದ ಮುಸ್ಲಿಂ ಹೆಣ್ಣುಮಗಳು ಮದುವೆಯಾಗಲು ಸ್ವತಂತ್ರಳೆಂದ ಹೈಕೋರ್ಟ್​

ಪ್ರೌಢಾವಸ್ಥೆ ತಲುಪಿದ ಮುಸ್ಲಿಂ ಹೆಣ್ಣುಮಗಳು ಮದುವೆಯಾಗಲು ಸ್ವತಂತ್ರಳೆಂದ ಹೈಕೋರ್ಟ್​

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In