• Home
  • About Us
  • Contact Us
  • Terms of Use
  • Privacy Policy
Wednesday, July 1, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result
Shri News
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ವಿದ್ಯಾರ್ಥಿನಿಯರಿಗೆ ಸ್ಪಂದಿಸಿದ ಆಂಧ್ರಪ್ರದೇಶದ ಸರ್ಕಾರ: ವರ್ಷಕ್ಕೆ 120 ಸ್ಯಾನಿಟರಿ ನ್ಯಾಪ್ಕಿನ್

Shri News Desk by Shri News Desk
Oct 7, 2021, 10:15 am IST
in ರಾಷ್ಟ್ರೀಯ
120 sanitary napkins per year for girls in Andhra Pradesh

ಆಂಧ್ರಪ್ರದೇಶದಲ್ಲಿ ವಿದ್ಯಾರ್ಥಿನಿಯರಿಗೆ ವರ್ಷಕ್ಕೆ 120 ಸ್ಯಾನಿಟರಿ ನ್ಯಾಪ್ಕಿನ್

Share on FacebookShare on TwitterTelegram

ಕನ್ನಡನಾಡಿ ಸುದ್ದಿಜಾಲ: ಹೆಣ್ಣುಮಕ್ಕಳ ಸ್ವಾಸ್ಥ್ಯ ಮತ್ತು ಆರೋಗ್ಯದ ಬಗ್ಗೆ ಹೆಚ್ಚು ಒತ್ತುರ ಪ್ರದೇಶ ಸರ್ಕಾರ ವಿದ್ಯಾರ್ಥಿನಿಯರಿಗಾಗಿ ಸ್ಯಾನೊಟರಿ ಪ್ಯಾಡ್ ವಿತರಿಸುವ ಬೃಹತ್ ಯೋಜನೆ ಹಮ್ಮಿಕೊಂಡಿದೆ. ಆಂಧ್ರಪ್ರದೇಶ ಸರ್ಕಾರವು‌ ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ 7 ರಿಂದ 12 ನೇ ತರಗತಿಯಲ್ಲಿ ಓದುತ್ತಿರುವ ಸುಮಾರು 10 ಲಕ್ಷ ಹುಡುಗಿಯರಿಗೆ ಪ್ರತಿ ತಿಂಗಳು 10 ಸ್ಯಾನಿಟರಿ ನ್ಯಾಪ್ಕಿನ್‌ಗಳನ್ನು ನೀಡುವ “ಸ್ವೇಚ್ಛಾ” ಯೋಜನೆಯನ್ನು ಪ್ರಾರಂಭಿಸಿದೆ.

ಇದೀಗ ಆಂದ್ರಪ್ರದೇಶ ಸರ್ಕಾರವೂ ಈ ಯೋಜನೆಯನ್ನು‌ ಜಾರಿಗೆ ತಂದಿದ್ದು “ದೇಶದ ಸುಮಾರು 23 ಪ್ರತಿಶತ ಹುಡುಗಿಯರು ತಮ್ಮ ಮಾಸಿಕ ಋತುಸ್ರಾವದ ಅವಧಿಯಲ್ಲಿ ಶಾಲೆ ಮತ್ತು ಕಾಲೇಜುಗಳಿಂದ ದೂರ ಉಳಿದಿದ್ದಾರೆ ಎಂದು ಅಧ್ಯಯನಗಳು ಸೂಚಿಸುತ್ತವೆ. ಈ ಪರಿಸ್ಥಿತಿಯನ್ನು ಬದಲಿಸುವ ಸಲುವಾಗಿ, ನಮ್ಮ ಸರ್ಕಾರವು ನಾಡು-ನೆಡು ಕಾರ್ಯಕ್ರಮದ ಅಡಿಯಲ್ಲಿ ಎಲ್ಲಾ ಸರ್ಕಾರಿ ಸಂಸ್ಥೆಗಳಲ್ಲಿ ಶೌಚಾಲಯಗಳ ಶುಚಿತ್ವವನ್ನು ಸುಧಾರಿಸುವಂತಹ ಹಲವಾರು ಕ್ರಮಗಳನ್ನು ಆರಂಭಿಸಿದೆ ಮತ್ತು ಈಗ ಸ್ವೇಚ್ಛಾ ಯೋಜನೆಯನ್ನು ಜಾರಿಗೆ ತಂದಿದೆ” ಎಂದು ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಹೇಳಿದ್ದಾರೆ.

ಈ ಯೋಜನೆಯ ಪ್ರಕಾರ ಪ್ರತಿ ವಿದ್ಯಾರ್ಥಿಯು ಪ್ರತಿ ವರ್ಷ ಉತ್ತಮ ಗುಣಮಟ್ಟದ 120 ನ್ಯಾಪ್‌ಕಿನ್‌ಗಳನ್ನು ಪಡೆಯಲಿದ್ದು ರಾಜ್ಯ ಸರ್ಕಾರವು ಇದಕ್ಕಾಗಿ 32 ಕೋಟಿ ರೂ. ಗಳನ್ನು ಮೀಸಲಿಡಲಿದೆ. ಸರ್ಕಾರದ ಸ್ವಚ್ಛ ಆಂಧ್ರ ಪ್ರದೇಶ (CLAP) ಅಡಿಯಲ್ಲಿ ಅಕ್ಟೋಬರ್ 2 ರಂದು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಉತ್ತಮ ನೈರ್ಮಲ್ಯ ಸೇವೆಗಳನ್ನು ಒದಗಿಸಲು ಆರಂಭವಾದ ಕಾರ್ಯಕ್ರಮಗಳಲ್ಲಿ ಸ್ಯಾನಿಟರಿ ಪ್ಯಾಡ್‌ಗಳನ್ನು ಸರಿಯಾಗಿ ವಿಲೇವಾರಿ ಮಾಡುವ ಬಗ್ಗೆ ವಿದ್ಯಾರ್ಥಿಗಳಿಗೆ ಕಲಿಸಲಾಗಿದೆ ಎಂದು ಸರ್ಕಾರ ಹೇಳಿದೆ.

ಸ್ವೇಚ್ಛಾ ಕಾರ್ಯಕ್ರಮದ ಅಡಿಯಲ್ಲಿ, ಪ್ರತಿ ತಿಂಗಳಿಗೊಮ್ಮೆ ಮಹಿಳಾ ಶಿಕ್ಷಕರು, ಎಎನ್‌ಎಂಗಳು ಮತ್ತು ಮಹಿಳಾ ಪೊಲೀಸರಿಂದ ವಿದ್ಯಾರ್ಥಿಗಳಿಗೆ ಮುಟ್ಟಿನ ಬಗ್ಗೆ ಅರಿವು ಮೂಡಿಸಲಾಗುವುದು ಎಂದು ಸಿಎಂ ಹೇಳಿದರು.ಮಹಿಳಾ ಸುರಕ್ಷತೆಗಾಗಿ ಸರ್ಕಾರವು ತಂದಿರುವ ‘ದಿಶಾ’ ಆಪ್ ಬಗ್ಗೆಯೂ ಶಾಲಾ ಬಾಲಕಿಯರಿಗೂ ಅರಿವು ಮೂಡಿಸಲಾಗುವುದು, ಜಿಲ್ಲಾ ಮಟ್ಟದಲ್ಲಿ ಈ ಕಾರ್ಯಕ್ರಮಗಳನ್ನು ಜಾಯಿಂಟ್ ಕಲೆಕ್ಟರ್ ಮೇಲ್ವಿಚಾರಣೆ ಮಾಡಲಿದ್ದಾರೆ ಮತ್ತು ಪ್ರತಿ ಶಾಲೆಯಲ್ಲಿ ಮಹಿಳಾ ಶಿಕ್ಷಕರು ನೋಡಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

ಸರ್ಕಾರವು ನಾಡು-ನೆಡು ಕಾರ್ಯಕ್ರಮದ ಮೂಲಕ 56,703 ಶಾಲೆಗಳ ಮತ್ತು ಹಾಸ್ಟೆಲ್‌ಗಳಲ್ಲಿನ ಶೌಚಾಲಯಗಳಿಗೆ ನೀರಿನ ಸೌಲಭ್ಯಗಳನ್ನು ಒದಗಿಸುವ ಮೂಲಕ ನವೀಕರಿಸಲಿದೆ. ಮೊದಲ ಹಂತದಲ್ಲಿ 15,715 ಶಾಲೆಗಳನ್ನು ನವೀಕರಿಸಲಾಗಿದೆ ಮತ್ತು ಉಳಿದ ಎಲ್ಲಾ ಶಾಲೆಗಳನ್ನು 2023 ರೊಳಗೆ ಪೂರ್ಣಗೊಳಿಸಲಾಗುವುದು ಎಂದು ಸಿಎಂ ರೆಡ್ಡಿ ಹೇಳಿದ್ದಾರೆ.

ಖಾಸಗಿ ಕಂಪನಿಗಳಿಂದ ನ್ಯಾಪ್ಕಿನ್‌ಗಳನ್ನು ಖರೀದಿಸಲಾಗುತ್ತಿದೆ ಮತ್ತು ಅಕ್ಟೋಬರ್ ಮತ್ತು ನವೆಂಬರ್ ತಿಂಗಳಿಗೆ ಅಗತ್ಯವಿರುವ ಸ್ಟಾಕ್‌ಗಳನ್ನು ಈಗಾಗಲೇ ಶಾಲೆಗಳಿಗೆ ಕಳುಹಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ತಾನೇತಿ ವನಿತಾ ಹೇಳಿದ್ದಾರೆ.

Tags: 120 sanitary napkins per year for girls in Andhra Pradesh
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In